23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಧರ್ಮಸ್ಥಳ: ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಸಂಭ್ರಮ: ಪ್ರಧಾನಮಂತ್ರಿ, ಉಪರಾಷ್ಟ್ರಪತಿ ಹಾಗೂ ವಿವಿಧ ಗಣ್ಯರಿಂದ ಶುಭಾಶಯ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬ ನ. 25 ರಂದು ಆಚರಿಸಲಾಯಿತು.

ಹುಟ್ಟುಹಬ್ಬಕ್ಕೆ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಜಿಯವರು, ಉಪರಾಷ್ಟ್ರಪತಿಗಳಾದ ಜಗದೀಪ್ ಧನ್ಕರ್ ಸೇರಿದಂತೆ ರಾಷ್ಟ್ರದ ಅನೇಕ ನಾಯಕರು ಶುಭ ಕೋರಿದ್ದಾರೆ.

ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ಪೆರಿಂಜೆ ಶ್ರೀ ಕ್ಷೇತ್ರ ಪಡ್ಯಾರಬೆಟ್ಟು ಶ್ರೀ ಕೊಡಮಣಿತ್ತಾಯ ಮೂಲ ದೈವಸ್ಥಾನದ ಆನುವಂಶೀಯ ಆಡಳಿತದಾರ ಎ. ಜೀವಂಧರ ಕುಮಾರ್, ನಾಡಿನ ಗಣ್ಯರು, ಹೆಗ್ಗಡೆಯವರ ಅಭಿಮಾನಿಗಳು, ಕ್ಷೇತ್ರದ ಭಕ್ತರು, ಸಂಘ-ಸಂಸ್ಥೆಯವರು, ಕ್ಷೇತ್ರದ ಸಂಸ್ಥೆಗಳ ಅಧಿಕಾರಿಗಳು, ನೌಕರರು ಊರ ಪರ ಊರ ನಾಗರಿಕರು, ಧರ್ಮಸ್ಥಳ ಸೇರಿದಂತೆ ತಾಲೂಕಿನ ಪೇಟೆಯ ವರ್ತಕರು, ನಾಗರಿಕರು ಕ್ಷೇತ್ರಕ್ಕೆ ಬಂದು ಹೆಗ್ಗಡೆಯವರಿಗೆ ಭಕ್ತಿಪೂರ್ವಕ ಶುಭಾಶಯ, ಗೌರವವನ್ನು ಸಲ್ಲಿಸಿದರು.

Related posts

ಶ್ರೀ ಶಿಶಿಲೇಶ್ವರ ದೇವಸ್ಥಾನದ ರಥಬೀದಿಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya

ಕೊಕ್ಕಡ: ಪಾರ್ಪಿಕಲ್ -ದರ್ಬೆತಕ್ಕದಲ್ಲಿ ರಸ್ತೆಗೆ ಬಿದ್ದ ಮರ, ವಾಹನ ಸಂಚಾರಕ್ಕೆ ತಡೆ

Suddi Udaya

ಪೆರ್ಲ ಕ್ಲಸ್ಟರ್ ನ ಪ್ರತಿಭಾ ಕಾರಂಜಿ: ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಗೆ ಹಿರಿಯ ಮತ್ತು ಕಿರಿಯ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ

Suddi Udaya

ಕರಾಟೆ ಚಾಂಪಿಯನ್ ಶಿಪ್: ಸೇಕ್ರೆಡ್ ಹಾರ್ಟ್ ಆಂ. ಮಾ. ಶಾಲೆಯ ವಿದ್ಯಾರ್ಥಿ ಫ್ಲಾಯಿಡ್ ಮಿಸ್ಕಿತ್ ದ್ವಿತೀಯ ಸ್ಥಾನ

Suddi Udaya

ಹಾಪ್ ಕಾಮ್ಸ್ ನಿರ್ದೇಶಕರಾಗಿ  ರತ್ನರಾಜ್ ಪೇರಂದಬೈಲ್ ಆಯ್ಕೆ        

Suddi Udaya

ಸುಹಾಸ್ ಶೆಟ್ಟಿ ಮನೆಗೆ ಹೋಗಿ ಪೋಷಕರಿಗೆ ಸಾಂತ್ವನ ಹೇಳಿದ ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ

Suddi Udaya
error: Content is protected !!