April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ವಕೀಲರ ಸಂಘದಿಂದ ಸಂವಿಧಾನ ದಿನಾಚರಣೆಯ ಪ್ರಯುಕ್ತ ರಸಪ್ರಶ್ನೆ ಕಾರ್ಯಕ್ರಮ

ಬೆಳ್ತಂಗಡಿ: ವಕೀಲರ ಸಂಘ ಬೆಳ್ತಂಗಡಿ ಹಾಗೂ ಯುವ ವಕೀಲರ ವೇದಿಕೆ ಇದರ ನೇತೃತ್ವದಲ್ಲಿ ಯುವ ವಕೀಲರಿಗೆ ರಸಪ್ರಶ್ನೆ ಕಾರ್ಯಕ್ರಮವು ವಕೀಲರ ಭವನದಲ್ಲಿ ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಕ್ವಿಜ್ ಮಾಸ್ಟರ್ ಆಗಿ ಬಹಳ ವಿಶಿಷ್ಟ ರೀತಿಯಲ್ಲಿ ಕಾರ್ಯಕ್ರಮವನ್ನು ನಡೆಸಿಕೊಟ್ಟು, ಭಾಗವಹಿಸಿದ ಸ್ಪರ್ಧಿಗಳಿಗೆ ಸ್ವತಃ ಬಹುಮಾನವನ್ನು ವಕೀಲರ ಸಂಘದ ಸದಸ್ಯ ಕೃಷ್ಣ ಶೆಣೈ ನೀಡಿದರು.

ಕಾರ್ಯಕ್ರಮದಲ್ಲಿ ವಕೀಲರ ಸಂಘದ ಅಧ್ಯಕ್ಷ ವಸಂತ ಮರಕ್ಕಡ , ಹಿರಿಯ ನ್ಯಾಯವಾದಿಯಾದ ಸುಬ್ರಹ್ಮಣ್ಯ ಕುಮಾರ್ ಅಗರ್ತ, ವೈ ರಾಧಾಕೃಷ್ಣ, ಶ್ರೀಮತಿ ಸ್ವರ್ಣ ಲತಾ ಎ, ಕೋಶಾಧಿಕಾರಿಯಾದ ಪ್ರಶಾಂತ್ ಎಂ ಹಾಗೂ ಮನೋಹರ್ ಕುಮಾರ್ ಎ ವಕೀಲರು, ಯುವ ವಕೀಲರ ಸಂಘದ ಅಧ್ಯಕ್ಷರಾದ ಸಂದೀಪ್ ಡಿಸೋಜ , ಶ್ರೀಮತಿ ವೀಕ್ಷಿತಾ , ಶ್ರೀಮತಿ ಉಷಾ ಎನ್ ಜಿ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಯುವ ವಕೀಲರ ವೇದಿಕೆಯ ಕಾರ್ಯದರ್ಶಿ ಶ್ರೀಮತಿ ಜೋಸ್ನಾ ವೆಲೋನ ಕೊರೆಯ ಸ್ವಾಗತಿಸಿ, ವಕೀಲರ ಸಂಘ ಬೆಳ್ತಂಗಡಿ ಇದರ ಪ್ರಧಾನ ಕಾರ್ಯದರ್ಶಿ ನವೀನ್ ಬಿ ಕೆ ಧನ್ಯವಾದ ಸಮರ್ಪಿಸಿದರು.

Related posts

ಲಾಯಿಲ ಗಾಂಧಿನಗರದಲ್ಲಿ ನಡೆದ ಕೊಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ರೂ 3 ಲಕ್ಷ ದಂಡ

Suddi Udaya

ಬಳಂಜ ಶಿವಯ್ಯ ಭಂಡಾರಿಗೆ ಸನ್ಮಾನ

Suddi Udaya

ಕಲ್ಮಂಜ: ಸಿದ್ದಬೈಲು ಪರಾರಿ ಸ.ಹಿ.ಪ್ರಾ. ಶಾಲೆ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಕರಾಟೆ ಪಟುಗಳ ಹಳದಿ ಬೆಲ್ಟ್ ಪರೀಕ್ಷೆ: ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿ.ಬಿ.ಎಸ್.ಇ ಶಾಲೆಯ 35 ವಿದ್ಯಾರ್ಥಿಗಳು ತೇರ್ಗಡೆ

Suddi Udaya

ಅಪರ ಜಿಲ್ಲಾಧಿಕಾರಿಯಾಗಿ ಡಾ. ಸಂತೋಷ್ ಕುಮಾರ್ ಅಧಿಕಾರ ಸ್ವೀಕಾರ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: 12 ನಿರ್ದೇಶಕರುಗಳ ಸ್ಥಾನಕ್ಕೆ 25 ಮಂದಿ ಕಣದಲ್ಲಿ

Suddi Udaya
error: Content is protected !!