April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಬೆಳ್ತಂಗಡಿವರದಿ

ಮಲವಂತಿಗೆ: ದಿಡುಪೆ ಹಾಲು ಉತ್ಪಾದಕರ ಸಹಕಾರಿ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಪ್ರಚಂಡ ಗೆಲುವು

ಮಲವಂತಿಗೆ : ದಿಡುಪೆ ಹಾಲು ಉತ್ಪಾದಕರ ಸಹಕಾರಿ ಸಂಘದ ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಸ್ಪರ್ಧಿಸಿದ ಅಭ್ಯರ್ಥಿಗಳು ಪ್ರಚಂಡ ಬಹುಮತದಿಂದ ಜಯಭೇರಿ ಸಾಧಿಸಿದ್ದಾರೆ.

ದಿಡುಪೆ ಹಾಲು ಉತ್ಪಾದಕರ ಸಹಕಾರ ಸಂಘ ಮಲವಂತಿಗೆ ಸಾಮಾನ್ಯ ಅಭ್ಯರ್ಥಿ ಸಚಿನ್ ಬಿ ಎನ್ ಗೌಡ, ಗಿರೀಶ್ ಗೌಡ ಗುಂಡೀರು, ದಿನೇಶ್ ಗೌಡ ದುಡ್ಡುಗದ್ದೆ, ರಮೇಶ್ ಗೌಡ ಪಾಡಿಗೆರೆ, ವಿಶ್ವನಾಥ ಗೌಡ ಕೊಟ್ರಡ್ಕ, ಪುರಂದರ ಗೌಡ ನಂದಿಕಾಡು, ಸುಂದರ ಗೌಡ ಪಲಂದೊಟ್ಟು, ಪ್ರವರ್ಗ ಅಭ್ಯರ್ಥಿ ರಾಜೇಶ್ ಬಿರ್ಮನೊಟ್ಟು, ಕೇಶವ ಗೌಡ ಕೂರ ಮನೆ, ಮಹಿಳಾ ಅಭ್ಯರ್ಥಿ ಶೋಭಾ ಪೂವೊಡಿ, ಪೂರ್ಣಿಮಾ ಬಣದಬಾಗಿಲು, ಪರಿಶಿಷ್ಟ ಪಂಗಡ ಅಭ್ಯರ್ಥಿ ಆನಂದ ಎಂ.ಕೆ ಆಲಂಗಾರ್ ಗೆಲುವು ಸಾಧಿಸಿದ್ದಾರೆ.

ಪಕ್ಷದ ಪ್ರಮುಖರಾದ ಜಯಂತ ಹೆಗ್ಡೆ ಮಧುಸೂದನ್ ಮಲ್ಲ, ಕೇಶವ ಎಂ.ಕೆ ಕುದ್ಮಾನ್, ರಾಮಕೃಷ್ಣ ಮಜಲು, ಜಯವರ್ಮ ಗೌಡ ಕಲ್ಪಟ್ಟು, ರವಿಚಂದ್ರ ಗೌಡ ಗುಂಡೀರು, ಉಮೇಶ್ ಮೈರ್ನೊಡಿ, ಮಲವಂತಿಗೆ ಗ್ರಾಮ ಪಂಚಾಯತ್ ನ ಅಧ್ಯಕ್ಷ ಪ್ರಕಾಶ್ ಎಳನೀರು, ಉಪಾಧ್ಯಕ್ಷರಾದ ರೋಹಿಣಿ ಜಯವರ್ಮ, ಮಿತ್ತಬಾಗಿಲು ಗ್ರಾಮ ಪಂಚಾಯತ್‌ ಅಧ್ಯಕ್ಷ ವಿನಯ್ ಕುಮಾರ್ ಸೇನರಬೆಟ್ಟು, ಮಿತ್ತಬಾಗಿಲು ಬೂತ್ ಸಂಚಾಲಕ ಸತೀಶ್ ಬಿರ್ಮನೊಟ್ಟು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧನು ಪೂಜೆ ಆರಂಭ

Suddi Udaya

ರಸ್ತೆ – ಕುಡಿಯುವ ನೀರಿನ ಬೇಡಿಕೆಯನ್ನು ಮುಂದಿಟ್ಟು ಚಾರ್ಮಾಡಿಯ ಮಸಣಗುಡ್ಡೆ ಪರಿಸರದ ಜನರು ಚುನಾವಣೆ ಬಹಿಷ್ಕರಿಸಲು ನಿಧಾ೯ರ

Suddi Udaya

ಅಧಿವೇಶನದಲ್ಲಿ ವಿಪಕ್ಷ ಕೇಳಿದ ರಾಜ್ಯದ ಸಮಸ್ಯೆಗಳ ಪ್ರಶ್ನೆಗೆ ಸರಕಾರದಿಂದ ನಿರಾಶಾದಾಯಕ ಉತ್ತರ: ಸರಕಾರವು ಆರ್ಥಿಕ ದಿವಾಳಿಯ ಅಂಚಿನಲ್ಲಿದೆ ಎಂಬುದು ಸ್ಪಷ್ಟ: ಪತ್ರಿಕಾಗೋಷ್ಠಿಯಲ್ಲಿ ಎಂ ಎಲ್ ಸಿ ಪ್ರತಾಪ ಸಿಂಹ ನಾಯಕ್ ಹೇಳಿಕೆ

Suddi Udaya

ಪ್ರಯಾಗ್‌ರಾಜ್ ನಲ್ಲಿ ನಡೆದ ಮಹಾ ಕುಂಭಮೇಳದಲ್ಲಿ ಮಹಾಮಂಡಲೇಶ್ವರರಾಗಿ ಪಟ್ಟಾಭಿಷಿಕ್ತರಾದ ಕನ್ಯಾಡಿ ಶ್ರೀ ರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿ

Suddi Udaya

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರವಿಚಂದ್ರ ಬಿ ಸಾಲಿಯಾನ್ ಇವರಿಗೆ ಕಲಾರತ್ನ ಗೌರವ ಪುರಸ್ಕಾರ

Suddi Udaya

ಕಾರಿನಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ರೂ.45 ಸಾವಿರ ಮೌಲ್ಯದ ಎಂಡಿಎಂಎ ಪತ್ತೆ – ಮೂವರ‌ ಬಂಧನ

Suddi Udaya
error: Content is protected !!