22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಬೆಳ್ತಂಗಡಿವರದಿ

ಮಲವಂತಿಗೆ: ದಿಡುಪೆ ಹಾಲು ಉತ್ಪಾದಕರ ಸಹಕಾರಿ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಪ್ರಚಂಡ ಗೆಲುವು

ಮಲವಂತಿಗೆ : ದಿಡುಪೆ ಹಾಲು ಉತ್ಪಾದಕರ ಸಹಕಾರಿ ಸಂಘದ ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಸ್ಪರ್ಧಿಸಿದ ಅಭ್ಯರ್ಥಿಗಳು ಪ್ರಚಂಡ ಬಹುಮತದಿಂದ ಜಯಭೇರಿ ಸಾಧಿಸಿದ್ದಾರೆ.

ದಿಡುಪೆ ಹಾಲು ಉತ್ಪಾದಕರ ಸಹಕಾರ ಸಂಘ ಮಲವಂತಿಗೆ ಸಾಮಾನ್ಯ ಅಭ್ಯರ್ಥಿ ಸಚಿನ್ ಬಿ ಎನ್ ಗೌಡ, ಗಿರೀಶ್ ಗೌಡ ಗುಂಡೀರು, ದಿನೇಶ್ ಗೌಡ ದುಡ್ಡುಗದ್ದೆ, ರಮೇಶ್ ಗೌಡ ಪಾಡಿಗೆರೆ, ವಿಶ್ವನಾಥ ಗೌಡ ಕೊಟ್ರಡ್ಕ, ಪುರಂದರ ಗೌಡ ನಂದಿಕಾಡು, ಸುಂದರ ಗೌಡ ಪಲಂದೊಟ್ಟು, ಪ್ರವರ್ಗ ಅಭ್ಯರ್ಥಿ ರಾಜೇಶ್ ಬಿರ್ಮನೊಟ್ಟು, ಕೇಶವ ಗೌಡ ಕೂರ ಮನೆ, ಮಹಿಳಾ ಅಭ್ಯರ್ಥಿ ಶೋಭಾ ಪೂವೊಡಿ, ಪೂರ್ಣಿಮಾ ಬಣದಬಾಗಿಲು, ಪರಿಶಿಷ್ಟ ಪಂಗಡ ಅಭ್ಯರ್ಥಿ ಆನಂದ ಎಂ.ಕೆ ಆಲಂಗಾರ್ ಗೆಲುವು ಸಾಧಿಸಿದ್ದಾರೆ.

ಪಕ್ಷದ ಪ್ರಮುಖರಾದ ಜಯಂತ ಹೆಗ್ಡೆ ಮಧುಸೂದನ್ ಮಲ್ಲ, ಕೇಶವ ಎಂ.ಕೆ ಕುದ್ಮಾನ್, ರಾಮಕೃಷ್ಣ ಮಜಲು, ಜಯವರ್ಮ ಗೌಡ ಕಲ್ಪಟ್ಟು, ರವಿಚಂದ್ರ ಗೌಡ ಗುಂಡೀರು, ಉಮೇಶ್ ಮೈರ್ನೊಡಿ, ಮಲವಂತಿಗೆ ಗ್ರಾಮ ಪಂಚಾಯತ್ ನ ಅಧ್ಯಕ್ಷ ಪ್ರಕಾಶ್ ಎಳನೀರು, ಉಪಾಧ್ಯಕ್ಷರಾದ ರೋಹಿಣಿ ಜಯವರ್ಮ, ಮಿತ್ತಬಾಗಿಲು ಗ್ರಾಮ ಪಂಚಾಯತ್‌ ಅಧ್ಯಕ್ಷ ವಿನಯ್ ಕುಮಾರ್ ಸೇನರಬೆಟ್ಟು, ಮಿತ್ತಬಾಗಿಲು ಬೂತ್ ಸಂಚಾಲಕ ಸತೀಶ್ ಬಿರ್ಮನೊಟ್ಟು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಮುಂಡಾಜೆ: ಮಕ್ಕಳು ಇಲ್ಲದ ಕೊರಗು; ಮಹಿಳೆ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಜ.25: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ಪಿ.ಯು.ಶಿಕ್ಷಣ : ಭವಿಷ್ಯದ ಅವಕಾಶಗಳ ಕುರಿತು ಮಾರ್ಗದರ್ಶನ ಕಾರ್ಯಕ್ರಮವು

Suddi Udaya

ಬೆಳ್ತಂಗಡಿ : ದಾಖಲೆಗಳಿಲ್ಲದೆ ಕಬ್ಬಿಣದ ಗುಜರಿ ವಸ್ತು ಸಾಗಾಟ: ಲಾರಿ ವಶಕ್ಕೆ ಪಡೆದು ದಂಡ ವಿಧಿಸಿದ ವಾಣಿಜ್ಯ ತೆರಿಗೆ ಇಲಾಖೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಸತ್ತು ಉದ್ಘಾಟನೆ

Suddi Udaya

ರಾಜ್ಯದ ಜನರ ತೀರ್ಮಾನ, ಬಿಜೆಪಿ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ: ಪ್ರತಾಪಸಿಂಹ ನಾಯಕ್

Suddi Udaya

ಮುಂಡಾಜೆ: ಮದಿಮಾಲ್ ಕಟ್ಟೆ ಜಾನಕಿ ರವರ ಮನೆಯಲ್ಲಿ ಪಾದಾಯಾತ್ರಿಗಳಿಗೆ ಉಚಿತ ಊಟದ ವ್ಯವಸ್ಥೆ

Suddi Udaya
error: Content is protected !!