30.7 C
ಪುತ್ತೂರು, ಬೆಳ್ತಂಗಡಿ
May 17, 2025
Uncategorized

ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಸಂಘಟಿತ ಶ್ರಮದಿಂದ ಕಾಂಗ್ರೆಸ್ ಗೆಲುವು: ಸಂದೀಪ್ ಎಸ್ ನೀರಲ್ಕೆ

ಬೆಳ್ತಂಗಡಿ: ನಮ್ಮ ನಿರೀಕ್ಷೆಯಂತೆ ರಾಜ್ಯದಲ್ಲಿ ನಡೆದ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಸಂಘಟಿತ ಶ್ರಮದಿಂದ ಕಾಂಗ್ರೆಸ್ ಗೆಲುವು ಸಾಧಿಸಿದೆ. ರಾಜ್ಯ ಸರ್ಕಾರ ಜಾರಿಗೆ ತಂದಿರುವ ಜನೋಪಯೋಗಿ ಗ್ಯಾರಂಟಿ ಯೋಜನೆಗಳು ಪರಿಣಾಮಕಾರಿಯಾಗಿ ಜನತೆಯನ್ನು ತಲುಪುತ್ತಿದೆ. ಸದೃಢ ಆಡಳಿತ ವ್ಯವಸ್ಥೆಯನ್ನು ಜನತೆ ಮೆಚ್ಚಿದ್ದಾರೆ. ಮುಖ್ಯವಾಗಿ ಸ್ವಾರ್ಥಹಿತದ ಕುಟುಂಬ ರಾಜಕಾರಣವನ್ನು ಜನತೆ ದಿಕ್ಕರಿಸಿರುವುದು ಫಲಿತಾಂಶದಲ್ಲಿ ಸ್ಪಷ್ಟವಾಗಿ ಗೋಚರಿಸುತ್ತಿದೆ. ಈ ಚುನಾವಣಾ ಫಲಿತಾಂಶ 2028ರ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ನ ಬಹುದೊಡ್ಡ ಯಶಸ್ಸಿಗೆ ಮುನ್ನುಡಿ ಆಗಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ವಕ್ತಾರ ಸಂದೀಪ್ ಎಸ್ ನೀರಲ್ಕೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Related posts

ಸುಲ್ಕೇರಿ ಅಂಗನವಾಡಿಯ ಹಳೆ ವಿದ್ಯಾರ್ಥಿನಿಯ ಪೋಷಕರಿಂದ ಸಾವಯವ ತರಕಾರಿ ಗಿಡಗಳ ಹಸ್ತಾಂತರ

Suddi Udaya

ಚಾರ್ಮಾಡಿ ಗ್ರಾಮದ ಕಂಚಲಗದ್ದೆ ನಿವಾಸಿ, ಕೃಷಿಕ ಬಾಬು ನಾಯ್ಕ ನಿಧನ

Suddi Udaya

ನೇತ್ರಾವತಿಯಲ್ಲಿ ಅನ್ನಪೂರ್ಣ ಹೋಟೆಲ್ ನಡೆಸುತ್ತಿದ್ದ ಕನ್ಯಾಡಿಯ ಗೋಪಾಲ್ ಪೂಜಾರಿ ನಿಧನ

Suddi Udaya

ಅಬ್ದುಲ್ ಲತೀಫ್ ಶಿರ್ಲಾಲ್ ನಿಧನ

Suddi Udaya

ಉಜಿರೆ ಟೆಕ್ಸ್ ಟೈಲ್ಸ್ ಉದ್ಯಮಿಯಿಂದ ಲೈಂಗಿಕ ದೌರ್ಜನ್ಯ ಆರೋಪ: ಕೆಲಸಕ್ಕೆ ಬಂದ ಮಹಿಳೆಯಿಂದ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲು

Suddi Udaya

ನವ ಭಾರತ’ ಸಂಘಟನೆಯ ಆಶ್ರಯದಲ್ಲಿ ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ. ಹಿ. ಪ್ರಾ. ಶಾಲೆಯಲ್ಲಿ ಮಕ್ಕಳ ಸಂಸ್ಕಾರ ಶಿಬಿರದ ಉದ್ಘಾಟನೆ

Suddi Udaya
error: Content is protected !!