29.6 C
ಪುತ್ತೂರು, ಬೆಳ್ತಂಗಡಿ
May 17, 2025
ಕರಾವಳಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ಅಂಗವಾಗಿ ಏಪ೯ಡಿಸಲಾದ ರಾಜ್ಯ ಮಟ್ಟದ ವಸ್ತು ಪ್ರದರ್ಶನದ ಉದ್ಘಾಟನೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ಅಂಗವಾಗಿ ಶ್ರೀ ಧ.ಮಂ. ಪ್ರೌಢ ಶಾಲಾ ವಠಾರದಲ್ಲಿ ಏಪ೯ಡಿಸಲಾದ ರಾಜ್ಯ ಮಟ್ಟದ ವಸ್ತು ಪ್ರದರ್ಶನದ ಉದ್ಘಾಟನೆಯು ನ.26 ರಂದು ಜರುಗಿತು.


ರಾಜ್ಯ ಮಟ್ಟದ ವಸ್ತು ಪ್ರದರ್ಶನವನ್ನು ಯೂನೆಸೆಫ್ ಹೈದರಾಬಾದ್ ಮುಖ್ಯಸ್ಥರಾದ ಡಾ. ಝೆಲಾಲೆಮ್ ಬಿರಹಾನು ಟಾಫ್ಸಿ ಉದ್ಘಾಟನೆ ನೆರವೇರಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರು ದೀಪ ಬೆಳಗಿಸಿದರು.
ಈ ಸಂದರ್ಭದಲ್ಲಿ ಯೋಜನೆಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅನಿಲ್ ಕುಮಾರ್, ಹಿರಿಯರಾದ ಎಂ.ಜಿ ಶೆಟ್ಟಿ, ರಾಮಕೃಷ್ಣ ಗೌಡ, ವೀರೂ ಶೆಟ್ಟಿ, ಡಾ. ಕುಮಾರ್ ಹೆಗ್ಡೆ, ಡಾ. ದಿವಾ ಕೊಕ್ಕಡ, ಎಂಡಿಎಂ ಆಸ್ಪತ್ರೆಯ ಜನಾರ್ದನ,

ಡಾ.ಜಯಕೀತಿ೯ ಜೈನ್, ಕನಾ೯ಟಕ ಬ್ಯಾಂಕ್ ವೆಂಕಟೇಶ್ವರನ್, ಅಂಚೆ ಅಧೀಕ್ಷಕ ಹರೀಶ್, ವೆಂಕಟೇಶ ಅರಳಿಕಟ್ಟೆ, ನಿರ್ದೇಶಕ ಆನಂದ್ ಸುವರ್ಣ ಮೊದಲಾದವರು ಉಪಸ್ಥಿತರಿದ್ದರು. ಉಜಿರೆ ಕಾಲೇಜನ ಸಂಸ್ಕೃತ ವಿಭಾಗದ ಮುಖ್ಯಸ್ಥ ಡಾ. ಶ್ರೀಧರ್ ಭಟ್ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ ತಾಲೂಕಿನ ಗ್ರಾ.ಪಂ. ಎರಡನೇ ಅವಧಿಯ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಮೀಸಲಾತಿ ವಿವರ

Suddi Udaya

ಬೆಳ್ತಂಗಡಿ ಭೂ ನ್ಯಾಯಮಂಡಳಿಗೆ ನಾಲ್ವರು ಸದಸ್ಯರ ನಾಮನಿರ್ದೇಶನ

Suddi Udaya

ಮಂಜೊಟ್ಟಿ ದ್ವಿಚಕ್ರ ವಾಹನಕ್ಕೆಬಸ್‌ ಡಿಕ್ಕಿ: ಗಂಭೀರ ಗಾಯಗೊಂಡಿದ್ದ ಯುವಕ ಸಾವು

Suddi Udaya

ಗಡಾಯಿಕಲ್ಲು ಚಾರಣ: ತಾತ್ಕಾಲಿಕ ನಿಷೇಧ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ವಲಯದ ತರಬೇತಿ ಸಮ್ಮೇಳನದಲ್ಲಿ ಸಮಗ್ರ ಪ್ರಶಸ್ತಿ.

Suddi Udaya

ಬೆಳ್ತಂಗಡಿ: ಕಾಲೇಜು ವಿದ್ಯಾರ್ಥಿ ನಾಪತ್ತೆ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!