July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಸಂವಿಧಾನ ದಿನಾಚರಣೆ

ಉಜಿರೆ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಸಂವಿಧಾನ ದಿನಾಚರಣೆ ಆಚರಿಸಲಾಯಿತು. ಸಂವಿಧಾನ ದಿನದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗೆ ಚರ್ಚಾ ಸ್ಪರ್ಧೆ, ಘೋಷಣೆ ಬರೆಯುವುದು, ಭಿತ್ತಿ ಪತ್ರಿಕೆ ಸ್ಪರ್ಧೆ ನಡೆಸಲಾಗಿತ್ತು.


ಶಿಕ್ಷಕಿ ಕಲ್ಯಾಣಿ.ಎಮ್ ರಾವ್ ಸಂವಿಧಾನದ ಮಹತ್ವದ ಕುರಿತು ಹೇಳಿದರು.

ಶಾಲಾ ಪ್ರಾಂಶುಪಾಲ ಮನ್ಮೋಹನ್ ನಾಯ್ಕ್ ಕೆ.ಜಿ ಉಪಸ್ಥಿತರಿದ್ದರು.

Related posts

ಬರೆಂಗಾಯ ಶಾಲಾ ಅಮೃತ ಮಹೋತ್ಸವದ ಪೂರ್ವಭಾವಿ ಸಭೆ: ಅಮೃತ ಮಹೋತ್ಸವಕ್ಕೆ ಲಕ್ಷ್ಮಿ ದೇವಧರ್ ಮತ್ತು ಮಕ್ಕಳು ಮೊಳಂಪಾಯ ರಿಂದ ರೂ. 1 ಲಕ್ಷ ದೇಣಿಗೆ

Suddi Udaya

ಬಜಿರೆ: ಚಿರತೆ ಹಾವಳಿಗೆ ಬೋನ್ ಇರಿಸಿದ ಅರಣ್ಯ ಇಲಾಖೆ

Suddi Udaya

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್, ನಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟರ್ಸ್ ವತಿಯಿಂದ ಪೂಲ್ ಕ್ಯಾಂಪಸ್ ಡ್ರೈವ್

Suddi Udaya

ಬೆಳಾಲು: ಮೈತ್ರಿ ಯುವಕ ಮಂಡಲ ವಾರ್ಷಿಕ ಮಹಾಸಭೆ ಮತ್ತು ಲೆಕ್ಕ ಪತ್ರ ಮಂಡನೆ

Suddi Udaya

ನಾಲ್ಕೂರು: ಬೊಳ್ಳಾಜೆ ನಿವಾಸಿ ಸೀತು ನಿಧನ

Suddi Udaya

ತೆಲಿಕೆದ ಬೊಳ್ಳಿ ಅರವಿಂದ್ ಬೋಳಾರ್ ರವರಿಗೆ ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ ವತಿಯಿಂದ ಸನ್ಮಾನ

Suddi Udaya
error: Content is protected !!