22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನ: ಶಾಸ್ತಾರ ದೇವರ ಗರ್ಭ ಗುಡಿಯ ಬ್ರಹ್ಮಕಲಶೋತ್ಸವ ಸಮಿತಿ ರಚನೆ

ಕಳೆಂಜ: ಇಲ್ಲಿಯ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ನೂತನ ಶಾಸ್ತಾರ ದೇವರ ಗಜ ವೃಷ್ಠಾಕಾರದ ಗರ್ಭ ಗುಡಿ ನಿರ್ಮಾಣವಾಗಿದ್ದು ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವವು ಜನವರಿ 20 ರಿಂದ 23 ರವರೆಗೆ ನಡೆಯಲಿದೆ. ಇದರ ಪ್ರಯುಕ್ತ ಬ್ರಹ್ಮಕಲಶೋತ್ಸವ ಸಮಿತಿಯನ್ನು ಇತ್ತೀಚೆಗೆ ರಚಿಸಲಾಯಿತು.

ಗೌರವಾಧ್ಯಕ್ಷರಾಗಿ ಹರ್ಷೆಂದ್ರ ಕುಮಾರ್ ಧರ್ಮಸ್ಥಳ, ಅಧ್ಯಕ್ಷರಾಗಿ ಅಶೋಕ್ ಭಟ್ ಕಾಯಡ, ಕಾರ್ಯದರ್ಶಿಯಾಗಿ ಕೇಶವ ಮಲ್ಲಜಾಲ್ , ಕೋಶಾಧಿಕಾರಿಯಾಗಿ ವೆಂಕಪ್ಪ ಗೌಡ ಮೂಡೈಮಜಲು ಕೊಮ್ಮಂಡ , ಸಂಚಾಲಕರಾಗಿ ಚಂದ್ರಶೇಖರ ಗೌಡ ಪರಾಂಡ ನಿಡ್ಲೆ ಆಯ್ಕೆಯಾಗಿದ್ದಾರೆ.

Related posts

ಸ್ಯಾಮ್ಸಂಗ್ ಕಂಪೆನಿಯ ಹೊಸ ವಿನ್ಯಾಸದ ನವೀನ ಮಾದರಿಯ ಗ್ಯಾಲಕ್ಸಿ S24 ಅಲ್ಟ್ರಾ ಮಾರುಕಟ್ಟೆಗೆ ಬಿಡುಗಡೆ

Suddi Udaya

ಬೆಳ್ತಂಗಡಿ: ಶಾಲೆಗಳಲ್ಲಿ ಹಿಂದೂ ಹಬ್ಬಗಳ ಆಚರಣೆಗೆ ರಾಜ್ಯ ಸರ್ಕಾರ ನಿರ್ಬಂಧ ಖಂಡಿಸಿ ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಬೃಹತ್ ಪ್ರತಿಭಟನೆ

Suddi Udaya

ಅಳದಂಗಡಿಯಲ್ಲಿ ಭೀಕರ ರಸ್ತೆ ಅಪಘಾತ, ಮುಖ್ಯ ರಸ್ತೆಯಲ್ಲಿ ಅಡ್ಡ ಬಂದ ಮಹಿಳೆ: ರಕ್ಷಿಸಲೆತ್ನಿಸಿದ ಟೆಂಪೋ ಟ್ರಾವೆಲ್ಲರ್ ಪಲ್ಟಿ,ದೊಡ್ಡ ದುರಂತ ತಪ್ಪಿಸಿದ ಡ್ರೈವರ್

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜು ಆದರ್ಶ ವಿದ್ಯಾಲಯ: ಡಾ. ಸುಬ್ರಹ್ಮಣ್ಯ ಭಟ್

Suddi Udaya

ಧರ್ಮಸ್ಥಳ ವ್ಯಾಪ್ತಿಯಲ್ಲಿ ಮೂರು ಬೈಕ್ ಮತ್ತು ಒಂದು ಕಾರು ಕಳ್ಳತನ ಪ್ರಕರಣ: ಇಬ್ಬರು ಅಪ್ರಾಪ್ತ ಬಾಲಕರು ಸೇರಿ ಐದು ಜನ ಆರೋಪಿಗಳ ಬಂಧನ

Suddi Udaya

ಬಂಗ್ವಾಡಿ ಶ್ರೀ ಶಾಂತಿನಾಥ ಸ್ವಾಮಿ ಬಸದಿಯ ವಾರ್ಷಿಕ ಮಹಾರಥೋತ್ಸವ

Suddi Udaya
error: Content is protected !!