24 C
ಪುತ್ತೂರು, ಬೆಳ್ತಂಗಡಿ
April 3, 2025
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಜ.18: ಗೇರುಕಟ್ಟೆ ಪರಪ್ಪು ವಲಿಯುಲ್ಲಾಹಿ ಫಕೀರ್ ಮುಹಿಯುದ್ದೀನ್ ರವರ ಉರೂಸ್ ಕಾರ್ಯಕ್ರಮ

ಗೇರುಕಟ್ಟೆ : ವರ್ಷಂಪ್ರತಿ ಜರಗುವ ಪರಪ್ಪು ವಲಿಯುಲ್ಲಾಹಿ ಫಕೀರ್ ಮುಹಿಯುದ್ದೀನ್ ರವರ ಉರೂಸ್ ಕಾರ್ಯಕ್ರಮವು 2025 ನೇ ಜನವರಿ 18 ರಂದು ಜರಗಲಿದೆ. ಈ ಉರೂಸ್ ಸಮಾರೋಪ ಸಮಾರಂಭಕ್ಕೆ ಇಂಡಿಯನ್ ಗ್ರ್ಯಾಂಡ್ ಮುಪ್ತಿ, ಸುಲ್ತಾನುಲ್ ಉಲಮಾ ಎ.ಪಿ.ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್ ಹಾಗೂ ಬದ್ರ್ ಸ್ಸಾದಾತ್ ಅಸ್ಸಯ್ಯದ್ ಖಲೀಲುಲ್ ಇಬ್ರಾಹಿಂ ಅಲ್ ಬುಖಾರಿ ತಂಙಳ್ ಕಡಲುಂಡಿ ಭಾಗವಹಿಸಲಿದ್ದಾರೆ.

ಉರೂಸ್ ಕಾರ್ಯಕ್ರಮವು 2025 ಜನವರಿ 14 ರಿಂದ 18 ರವರೆಗೆ ನಡೆಯಲಿದೆ.
ಈ ಎಲ್ಲಾ ದಿನದ ಕಾರ್ಯಕ್ರಮಗಳಲ್ಲಿ ಕಾಜೂರು ತಂಙಳ್, ಸಾದಾತ್ ತಂಙಳ್, ಮಸೂದ್ ತಂಙಳ್, ಮನ್ ಶರ್ ತಂಙಳ್, ಜಝೀಲ್ ತಂಙಳ್ ಮರ್ಕಝ್, ಝೈನುಲ್ ಉಲಮಾ ಮಾಣಿ ಉಸ್ತಾದ್, ಪೆರೋಡು ಮುಹಮ್ಮದ್ ಅಝ್ಹರಿ, ಲತೀಫ್ ಸಖಾಫಿ ಮದನಿಯಂ, ಹಂಝ ಮಿಸ್ಬಾಹಿ ಓಟೆಪದವು ಬಾಗವಹಿಸಲಿದ್ದಾರೆ.

Related posts

ವೇಣೂರು ಮಹಾಮಸ್ತಕಾಭೀಷೇಕ ಮಹೋತ್ಸವ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಆಮಂತ್ರಣ

Suddi Udaya

ಮಿತ್ತಬಾಗಿಲು ಮೋಹನಿಯವರ ಮನೆಗೆ ಕಲ್ಲು, ಮರಳು ಸಾಗಿಸಲು ನೆರವಾದ ಶೌರ್ಯ ವಿಪತ್ತು ನಿರ್ವಹಣಾ ತಂಡ

Suddi Udaya

ಮುಂಡೂರು ದುರ್ಗಾನಗರ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಯಾದವ ಕುಲಾಲ್, ಉಪಾಧ್ಯಕ್ಷರಾಗಿ ಸಂತೋಷ್ ಕುಮಾರ್ ಆಯ್ಕೆ

Suddi Udaya

ಮೊಗ್ರು ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಗಂಗಾಧರ ಪೂಜಾರಿ, ಉಪಾಧ್ಯಕ್ಷರಾಗಿ ಕೃಷ್ಣ

Suddi Udaya

ವಲಯ ಮಟ್ಟದ ಕ್ರೀಡಾಕೂಟ: ಮರಿಯಾಂಬಿಕ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಭಾರೀ ಮಳೆ: ಲಾಯಿಲ ಹಮ್ಮಬ್ಬ ರವರ ಹೊಟೇಲ್ ನ ಮೇಲ್ಛಾವಣಿ ಕುಸಿತ

Suddi Udaya
error: Content is protected !!