32.9 C
ಪುತ್ತೂರು, ಬೆಳ್ತಂಗಡಿ
March 6, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಜ.18: ಗೇರುಕಟ್ಟೆ ಪರಪ್ಪು ವಲಿಯುಲ್ಲಾಹಿ ಫಕೀರ್ ಮುಹಿಯುದ್ದೀನ್ ರವರ ಉರೂಸ್ ಕಾರ್ಯಕ್ರಮ

ಗೇರುಕಟ್ಟೆ : ವರ್ಷಂಪ್ರತಿ ಜರಗುವ ಪರಪ್ಪು ವಲಿಯುಲ್ಲಾಹಿ ಫಕೀರ್ ಮುಹಿಯುದ್ದೀನ್ ರವರ ಉರೂಸ್ ಕಾರ್ಯಕ್ರಮವು 2025 ನೇ ಜನವರಿ 18 ರಂದು ಜರಗಲಿದೆ. ಈ ಉರೂಸ್ ಸಮಾರೋಪ ಸಮಾರಂಭಕ್ಕೆ ಇಂಡಿಯನ್ ಗ್ರ್ಯಾಂಡ್ ಮುಪ್ತಿ, ಸುಲ್ತಾನುಲ್ ಉಲಮಾ ಎ.ಪಿ.ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್ ಹಾಗೂ ಬದ್ರ್ ಸ್ಸಾದಾತ್ ಅಸ್ಸಯ್ಯದ್ ಖಲೀಲುಲ್ ಇಬ್ರಾಹಿಂ ಅಲ್ ಬುಖಾರಿ ತಂಙಳ್ ಕಡಲುಂಡಿ ಭಾಗವಹಿಸಲಿದ್ದಾರೆ.

ಉರೂಸ್ ಕಾರ್ಯಕ್ರಮವು 2025 ಜನವರಿ 14 ರಿಂದ 18 ರವರೆಗೆ ನಡೆಯಲಿದೆ.
ಈ ಎಲ್ಲಾ ದಿನದ ಕಾರ್ಯಕ್ರಮಗಳಲ್ಲಿ ಕಾಜೂರು ತಂಙಳ್, ಸಾದಾತ್ ತಂಙಳ್, ಮಸೂದ್ ತಂಙಳ್, ಮನ್ ಶರ್ ತಂಙಳ್, ಜಝೀಲ್ ತಂಙಳ್ ಮರ್ಕಝ್, ಝೈನುಲ್ ಉಲಮಾ ಮಾಣಿ ಉಸ್ತಾದ್, ಪೆರೋಡು ಮುಹಮ್ಮದ್ ಅಝ್ಹರಿ, ಲತೀಫ್ ಸಖಾಫಿ ಮದನಿಯಂ, ಹಂಝ ಮಿಸ್ಬಾಹಿ ಓಟೆಪದವು ಬಾಗವಹಿಸಲಿದ್ದಾರೆ.

Related posts

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ದೋರಿಂಜೆ ಅಮಣಿ ಮಂಜು ದೇವಾಡಿಗ ಮತ್ತು ಮಕ್ಕಳಿಂದ ಘಂಟಾ ಗೋಪುರ ಸಮರ್ಪಣೆ

Suddi Udaya

ಬದ್ಯಾರ್: ರಸ್ತೆಯಲ್ಲಿ ಬಾಯಿ ತೆರದ ಗುಂಡಿ: ಅಪಾಯದ ಸೂಚನೆ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದಿಂದ ಲೋ ಅಸ್ಸಿಸ್ಟೆಂನ್ಸ್ ವಿಸಿಟ್( LAV) ಕಾರ್ಯಕ್ರಮ

Suddi Udaya

ಉಜಿರೆ ಪಾಲಿಟೆಕ್ನಿಕ್ ಕಾಲೇಜಿನ ವಿದ್ಯಾರ್ಥಿಗಳಿಂದ ಮಂಗಳೂರು ಬಂದರಿಗೆ ಭೇಟಿ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಷ್ಠಬಂಧ ಬ್ರಹ್ಮಕಲಶೋತ್ಸವ: ವೈಭಯುತ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ಗಮನ‌ ಸೆಳೆದ ಕುಣಿತ ಭಜನೆ

Suddi Udaya

ಉಜಿರೆಯ ವಿಶೇಷ ಮಕ್ಕಳ ಸಾನಿಧ್ಯ ಕೇಂದ್ರದಲ್ಲಿ ದೀಪಾವಳಿ ಸಂಭ್ರಮ

Suddi Udaya
error: Content is protected !!