23.7 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಜ.18: ಗೇರುಕಟ್ಟೆ ಪರಪ್ಪು ವಲಿಯುಲ್ಲಾಹಿ ಫಕೀರ್ ಮುಹಿಯುದ್ದೀನ್ ರವರ ಉರೂಸ್ ಕಾರ್ಯಕ್ರಮ

ಗೇರುಕಟ್ಟೆ : ವರ್ಷಂಪ್ರತಿ ಜರಗುವ ಪರಪ್ಪು ವಲಿಯುಲ್ಲಾಹಿ ಫಕೀರ್ ಮುಹಿಯುದ್ದೀನ್ ರವರ ಉರೂಸ್ ಕಾರ್ಯಕ್ರಮವು 2025 ನೇ ಜನವರಿ 18 ರಂದು ಜರಗಲಿದೆ. ಈ ಉರೂಸ್ ಸಮಾರೋಪ ಸಮಾರಂಭಕ್ಕೆ ಇಂಡಿಯನ್ ಗ್ರ್ಯಾಂಡ್ ಮುಪ್ತಿ, ಸುಲ್ತಾನುಲ್ ಉಲಮಾ ಎ.ಪಿ.ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್ ಹಾಗೂ ಬದ್ರ್ ಸ್ಸಾದಾತ್ ಅಸ್ಸಯ್ಯದ್ ಖಲೀಲುಲ್ ಇಬ್ರಾಹಿಂ ಅಲ್ ಬುಖಾರಿ ತಂಙಳ್ ಕಡಲುಂಡಿ ಭಾಗವಹಿಸಲಿದ್ದಾರೆ.

ಉರೂಸ್ ಕಾರ್ಯಕ್ರಮವು 2025 ಜನವರಿ 14 ರಿಂದ 18 ರವರೆಗೆ ನಡೆಯಲಿದೆ.
ಈ ಎಲ್ಲಾ ದಿನದ ಕಾರ್ಯಕ್ರಮಗಳಲ್ಲಿ ಕಾಜೂರು ತಂಙಳ್, ಸಾದಾತ್ ತಂಙಳ್, ಮಸೂದ್ ತಂಙಳ್, ಮನ್ ಶರ್ ತಂಙಳ್, ಜಝೀಲ್ ತಂಙಳ್ ಮರ್ಕಝ್, ಝೈನುಲ್ ಉಲಮಾ ಮಾಣಿ ಉಸ್ತಾದ್, ಪೆರೋಡು ಮುಹಮ್ಮದ್ ಅಝ್ಹರಿ, ಲತೀಫ್ ಸಖಾಫಿ ಮದನಿಯಂ, ಹಂಝ ಮಿಸ್ಬಾಹಿ ಓಟೆಪದವು ಬಾಗವಹಿಸಲಿದ್ದಾರೆ.

Related posts

ದ್ವೀತಿಯ ಪಿಯುಸಿ ಫಲಿತಾಂಶ: ವೇಣೂರು ಕುಂಭ ಶ್ರೀ ವಿದ್ಯಾ ಸಂಸ್ಥೆಗೆ ಶೇ.100 ಫಲಿತಾಂಶ

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ರಾಜು ಮಡಿವಾಳ ನಿಧನ

Suddi Udaya

ದಸರಾ ಕ್ರೀಡಾಕೂಟದ ಯೋಗಾಸನ ಸ್ಪರ್ಧೆಯಲ್ಲಿ ವಾಣಿ ಕಾಲೇಜಿನ ಮೋಹಿತ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಮಡಂತ್ಯಾರು ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ಕಸ್ತೂರಿರಂಗನ್ ವರದಿ ವಿರುದ್ಧವಾಗಿ ಚಾರ್ಮಾಡಿ ಗ್ರಾಮದಲ್ಲಿ ಹೋರಾಟ ಸಮಿತಿ ರಚನೆ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಬಸವ ಜಯಂತಿ ಆಚರಣೆ

Suddi Udaya
error: Content is protected !!