September 6, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಜ.18: ಗೇರುಕಟ್ಟೆ ಪರಪ್ಪು ವಲಿಯುಲ್ಲಾಹಿ ಫಕೀರ್ ಮುಹಿಯುದ್ದೀನ್ ರವರ ಉರೂಸ್ ಕಾರ್ಯಕ್ರಮ

ಗೇರುಕಟ್ಟೆ : ವರ್ಷಂಪ್ರತಿ ಜರಗುವ ಪರಪ್ಪು ವಲಿಯುಲ್ಲಾಹಿ ಫಕೀರ್ ಮುಹಿಯುದ್ದೀನ್ ರವರ ಉರೂಸ್ ಕಾರ್ಯಕ್ರಮವು 2025 ನೇ ಜನವರಿ 18 ರಂದು ಜರಗಲಿದೆ. ಈ ಉರೂಸ್ ಸಮಾರೋಪ ಸಮಾರಂಭಕ್ಕೆ ಇಂಡಿಯನ್ ಗ್ರ್ಯಾಂಡ್ ಮುಪ್ತಿ, ಸುಲ್ತಾನುಲ್ ಉಲಮಾ ಎ.ಪಿ.ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್ ಹಾಗೂ ಬದ್ರ್ ಸ್ಸಾದಾತ್ ಅಸ್ಸಯ್ಯದ್ ಖಲೀಲುಲ್ ಇಬ್ರಾಹಿಂ ಅಲ್ ಬುಖಾರಿ ತಂಙಳ್ ಕಡಲುಂಡಿ ಭಾಗವಹಿಸಲಿದ್ದಾರೆ.

ಉರೂಸ್ ಕಾರ್ಯಕ್ರಮವು 2025 ಜನವರಿ 14 ರಿಂದ 18 ರವರೆಗೆ ನಡೆಯಲಿದೆ.
ಈ ಎಲ್ಲಾ ದಿನದ ಕಾರ್ಯಕ್ರಮಗಳಲ್ಲಿ ಕಾಜೂರು ತಂಙಳ್, ಸಾದಾತ್ ತಂಙಳ್, ಮಸೂದ್ ತಂಙಳ್, ಮನ್ ಶರ್ ತಂಙಳ್, ಜಝೀಲ್ ತಂಙಳ್ ಮರ್ಕಝ್, ಝೈನುಲ್ ಉಲಮಾ ಮಾಣಿ ಉಸ್ತಾದ್, ಪೆರೋಡು ಮುಹಮ್ಮದ್ ಅಝ್ಹರಿ, ಲತೀಫ್ ಸಖಾಫಿ ಮದನಿಯಂ, ಹಂಝ ಮಿಸ್ಬಾಹಿ ಓಟೆಪದವು ಬಾಗವಹಿಸಲಿದ್ದಾರೆ.

Related posts

ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ: ಹೋಟೆಲ್ ಉದ್ಯಮಕ್ಕೆ ಪೆಟ್ಟು ಹಾಸ್ಟೇಲ್, ಕ್ಯಾಂಟಿನ್‌ಗೆ ಸಂಕಷ್ಟ

Suddi Udaya

ನ.15 : ತ್ರೈಮಾಸಿಕ ಜಿಲ್ಲಾ ಕೆ. ಡಿ.ಪಿ. ಸಭೆ

Suddi Udaya

ಅಳದಂಗಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಖೋ ಖೋ ಪಂದ್ಯಾಟ ಉದ್ಘಾಟನೆ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ವ್ಯವಹಾರದಲ್ಲಿ ಸಾಧಿಸಿದ ಸರ್ವತೋಮುಖ ಪ್ರಗತಿಯನ್ನು ಗುರುತಿಸಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಾಧನಾ ಪ್ರಶಸ್ತಿ

Suddi Udaya

ತಾಲೂಕು ಮಟ್ಟದ ಶೆಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಶ್ರೀರಕ್ಷ ದ್ವಿತೀಯ ಸ್ಥಾನ

Suddi Udaya

ಮೆಸ್ಕಾಂ – ಹುಣ್ಸೆಕಟ್ಟೆ ರಸ್ತೆಯಲ್ಲಿ ಗುಂಡಿಗಳನ್ನು ಮುಚ್ಚಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟ ಹುಣ್ಸೆಕಟ್ಟೆ ಭಜನಾ ಮಂಡಳಿಯ ಸದಸ್ಯರು

Suddi Udaya
error: Content is protected !!