July 23, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಜ.18: ಗೇರುಕಟ್ಟೆ ಪರಪ್ಪು ವಲಿಯುಲ್ಲಾಹಿ ಫಕೀರ್ ಮುಹಿಯುದ್ದೀನ್ ರವರ ಉರೂಸ್ ಕಾರ್ಯಕ್ರಮ

ಗೇರುಕಟ್ಟೆ : ವರ್ಷಂಪ್ರತಿ ಜರಗುವ ಪರಪ್ಪು ವಲಿಯುಲ್ಲಾಹಿ ಫಕೀರ್ ಮುಹಿಯುದ್ದೀನ್ ರವರ ಉರೂಸ್ ಕಾರ್ಯಕ್ರಮವು 2025 ನೇ ಜನವರಿ 18 ರಂದು ಜರಗಲಿದೆ. ಈ ಉರೂಸ್ ಸಮಾರೋಪ ಸಮಾರಂಭಕ್ಕೆ ಇಂಡಿಯನ್ ಗ್ರ್ಯಾಂಡ್ ಮುಪ್ತಿ, ಸುಲ್ತಾನುಲ್ ಉಲಮಾ ಎ.ಪಿ.ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್ ಹಾಗೂ ಬದ್ರ್ ಸ್ಸಾದಾತ್ ಅಸ್ಸಯ್ಯದ್ ಖಲೀಲುಲ್ ಇಬ್ರಾಹಿಂ ಅಲ್ ಬುಖಾರಿ ತಂಙಳ್ ಕಡಲುಂಡಿ ಭಾಗವಹಿಸಲಿದ್ದಾರೆ.

ಉರೂಸ್ ಕಾರ್ಯಕ್ರಮವು 2025 ಜನವರಿ 14 ರಿಂದ 18 ರವರೆಗೆ ನಡೆಯಲಿದೆ.
ಈ ಎಲ್ಲಾ ದಿನದ ಕಾರ್ಯಕ್ರಮಗಳಲ್ಲಿ ಕಾಜೂರು ತಂಙಳ್, ಸಾದಾತ್ ತಂಙಳ್, ಮಸೂದ್ ತಂಙಳ್, ಮನ್ ಶರ್ ತಂಙಳ್, ಜಝೀಲ್ ತಂಙಳ್ ಮರ್ಕಝ್, ಝೈನುಲ್ ಉಲಮಾ ಮಾಣಿ ಉಸ್ತಾದ್, ಪೆರೋಡು ಮುಹಮ್ಮದ್ ಅಝ್ಹರಿ, ಲತೀಫ್ ಸಖಾಫಿ ಮದನಿಯಂ, ಹಂಝ ಮಿಸ್ಬಾಹಿ ಓಟೆಪದವು ಬಾಗವಹಿಸಲಿದ್ದಾರೆ.

Related posts

ಉಜಿರೆ: ಪದ್ಮನಾಭ ಕುಂಜತ್ತಾಯ ಹೃದಯಾಘಾತದಿಂದ ನಿಧನ

Suddi Udaya

ನಾರಾವಿ ತುಳು ಶಿವಳ್ಳಿ ವಲಯದ ಆಟಿಡೊಂಜಿ ದಿನ

Suddi Udaya

ಫೆ.8: ಬೆನಕ ಆಸ್ಪತ್ರೆಯಿಂದ ಪಡಂಗಡಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಗುರುವಾಯನಕೆರೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ

Suddi Udaya

“ಬಂಟರ ಕ್ರೀಡಾಕೂಟ-2026” ಕ್ರಿಕೆಟ್ ಹಾಗೂ ತ್ರೋಬಾಲ್ ಪಂದ್ಯಾಟದ ಸಮಾರೋಪ ಸಮಾರಂಭ

Suddi Udaya

ತಡ ರಾತ್ರಿ ಹಂಚು ತೆಗೆದು ದೇಗುಲದೊಳಗೆ ನುಗ್ಗಿ ದಾಂಧಲೆ

Suddi Udaya
error: Content is protected !!