24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಧರ್ಮಸ್ಥಳ: ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಸಂಭ್ರಮ: ಪ್ರಧಾನಮಂತ್ರಿ, ಉಪರಾಷ್ಟ್ರಪತಿ ಹಾಗೂ ವಿವಿಧ ಗಣ್ಯರಿಂದ ಶುಭಾಶಯ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬ ನ. 25 ರಂದು ಆಚರಿಸಲಾಯಿತು.

ಹುಟ್ಟುಹಬ್ಬಕ್ಕೆ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಜಿಯವರು, ಉಪರಾಷ್ಟ್ರಪತಿಗಳಾದ ಜಗದೀಪ್ ಧನ್ಕರ್ ಸೇರಿದಂತೆ ರಾಷ್ಟ್ರದ ಅನೇಕ ನಾಯಕರು ಶುಭ ಕೋರಿದ್ದಾರೆ.

ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ಪೆರಿಂಜೆ ಶ್ರೀ ಕ್ಷೇತ್ರ ಪಡ್ಯಾರಬೆಟ್ಟು ಶ್ರೀ ಕೊಡಮಣಿತ್ತಾಯ ಮೂಲ ದೈವಸ್ಥಾನದ ಆನುವಂಶೀಯ ಆಡಳಿತದಾರ ಎ. ಜೀವಂಧರ ಕುಮಾರ್, ನಾಡಿನ ಗಣ್ಯರು, ಹೆಗ್ಗಡೆಯವರ ಅಭಿಮಾನಿಗಳು, ಕ್ಷೇತ್ರದ ಭಕ್ತರು, ಸಂಘ-ಸಂಸ್ಥೆಯವರು, ಕ್ಷೇತ್ರದ ಸಂಸ್ಥೆಗಳ ಅಧಿಕಾರಿಗಳು, ನೌಕರರು ಊರ ಪರ ಊರ ನಾಗರಿಕರು, ಧರ್ಮಸ್ಥಳ ಸೇರಿದಂತೆ ತಾಲೂಕಿನ ಪೇಟೆಯ ವರ್ತಕರು, ನಾಗರಿಕರು ಕ್ಷೇತ್ರಕ್ಕೆ ಬಂದು ಹೆಗ್ಗಡೆಯವರಿಗೆ ಭಕ್ತಿಪೂರ್ವಕ ಶುಭಾಶಯ, ಗೌರವವನ್ನು ಸಲ್ಲಿಸಿದರು.

Related posts

ಮಡಂತ್ಯಾರು ಸಹಕಾರಿ ಸಂಘದ ಚುನಾವಣೆ: ಹೈಕೋರ್ಟು ತೀರ್ಪು ಪ್ರಕಟ ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ನಿರ್ದೇಶಕ ಸ್ಥಾನ 7 ರಿಂದ 9 ಕ್ಕೆ ಏರಿಕೆ

Suddi Udaya

ಸಂಕಷ್ಟದಲ್ಲಿರುವ ಹೆಂಚು ಉದ್ಯಮ ಸೂಕ್ತ ಪರಿಹಾರ ಕ್ರಮಕ್ಕಾಗಿ ಪರಿಷತ್ ನಲ್ಲಿ ಪ್ರತಾಪಸಿಂಹ ನಾಯಕ್ ಆಗ್ರಹ

Suddi Udaya

ಬಾರ್ಯ : ಸುಂದರ ನೂರಿತ್ತಾಯ ಹೃದಯಾಘಾತದಿಂದ ನಿಧನ

Suddi Udaya

ನಾಲ್ಕೂರು : ಕುದ್ರೋಟ್ಟು ಮುಖ್ಯ ರಸ್ತೆಯಲ್ಲಿ ಪ್ರತ್ಯಕ್ಷವಾದ ಕಾಡುಕೋಣಗಳ ಹಿಂಡು

Suddi Udaya

ಉಜಿರೆ ಎಸ್ ಡಿ ಎಮ್ ಕಾಲೇಜಿನಲ್ಲಿ “ಇತಿಹಾಸ ನಿರ್ಮಿಸಿದ ಇತಿಹಾಸಕಾರ” ಡಾ. ಪಾದೂರು ಗುರುರಾಜ್ ಭಟ್ ರವರ ಶತಮಾನದ ಸಂಸ್ಮರಣೆ

Suddi Udaya

ಬೆಳ್ತಂಗಡಿ : ಪಿ. ಡೀಕಯ್ಯ ಚಳುವಳಿಯ ಹೆಜ್ಜೆ ಗುರುತುಗಳು-ಒಂದು ಸ್ಮರಣೆ’ ಕಾರ್ಯಕ್ರಮ

Suddi Udaya
error: Content is protected !!