September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಧರ್ಮಸ್ಥಳ: ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಸಂಭ್ರಮ: ಪ್ರಧಾನಮಂತ್ರಿ, ಉಪರಾಷ್ಟ್ರಪತಿ ಹಾಗೂ ವಿವಿಧ ಗಣ್ಯರಿಂದ ಶುಭಾಶಯ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬ ನ. 25 ರಂದು ಆಚರಿಸಲಾಯಿತು.

ಹುಟ್ಟುಹಬ್ಬಕ್ಕೆ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಜಿಯವರು, ಉಪರಾಷ್ಟ್ರಪತಿಗಳಾದ ಜಗದೀಪ್ ಧನ್ಕರ್ ಸೇರಿದಂತೆ ರಾಷ್ಟ್ರದ ಅನೇಕ ನಾಯಕರು ಶುಭ ಕೋರಿದ್ದಾರೆ.

ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ಪೆರಿಂಜೆ ಶ್ರೀ ಕ್ಷೇತ್ರ ಪಡ್ಯಾರಬೆಟ್ಟು ಶ್ರೀ ಕೊಡಮಣಿತ್ತಾಯ ಮೂಲ ದೈವಸ್ಥಾನದ ಆನುವಂಶೀಯ ಆಡಳಿತದಾರ ಎ. ಜೀವಂಧರ ಕುಮಾರ್, ನಾಡಿನ ಗಣ್ಯರು, ಹೆಗ್ಗಡೆಯವರ ಅಭಿಮಾನಿಗಳು, ಕ್ಷೇತ್ರದ ಭಕ್ತರು, ಸಂಘ-ಸಂಸ್ಥೆಯವರು, ಕ್ಷೇತ್ರದ ಸಂಸ್ಥೆಗಳ ಅಧಿಕಾರಿಗಳು, ನೌಕರರು ಊರ ಪರ ಊರ ನಾಗರಿಕರು, ಧರ್ಮಸ್ಥಳ ಸೇರಿದಂತೆ ತಾಲೂಕಿನ ಪೇಟೆಯ ವರ್ತಕರು, ನಾಗರಿಕರು ಕ್ಷೇತ್ರಕ್ಕೆ ಬಂದು ಹೆಗ್ಗಡೆಯವರಿಗೆ ಭಕ್ತಿಪೂರ್ವಕ ಶುಭಾಶಯ, ಗೌರವವನ್ನು ಸಲ್ಲಿಸಿದರು.

Related posts

ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಾಣಿಕೆಯ ಬಗ್ಗೆ ಜಾಗೃತಿ ಅಭಿಯಾನ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ನಿಡ್ಲೆ ಸ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಹಿಂದೂ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ರವರಿಂದ “ದಿವ್ಯ ಜ್ಯೋತಿ” ಬಿರುದು ಪುರಸ್ಕೃತೆ ಕು.ಅದ್ವಿತಿ ರಾವ್ ರವರಿಗೆ ಸನ್ಮಾನ

Suddi Udaya

ಮೊಗ್ರು ಪರಿಸರದಲ್ಲಿ ಮಹಾಸಂಪರ್ಕ ಅಭಿಯಾನ ಮತ್ತು ಮತಯಾಚನೆ

Suddi Udaya

ಮದ್ದಡ್ಕ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಕ್ರೀಡಾಕೂಟಕ್ಕೆ ಚಾಲನೆ

Suddi Udaya

ಬೆಳ್ತಂಗಡಿ ಪೊಲೀಸರ ನೇತೃತ್ವದಲ್ಲಿ ಗಣೇಶೋತ್ಸವ ಮತ್ತು ಈದ್ ಮೀಲಾದ್ ಶಾಂತಿ ಸಭೆ

Suddi Udaya
error: Content is protected !!