25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಾಧಕರು

ನಿವೃತ್ತ ಯೋಧ ಡಾ.ಕೆ.ಎಸ್ ಗೋಪಾಲಕೃಷ್ಣ ಕಾಂಚೋಡು ಅವರಿಗೆ ‘ಕರಾವಳಿ ರತ್ನ’ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ: ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠ ಮಂಗಳೂರು ಶಾಲಾ ಮಠದ ರಜತಮಹೋತ್ಸವದ ಅಂಗವಾಗಿ ದ.ಕ ಜಿಲ್ಲೆಯ 25 ಸಾಧಕರಿಗೆ ‘ಕರಾವಳಿ ರತ್ನ’ ಪ್ರಶಸ್ತಿ ನೀಡಲಾಗುತ್ತಿದ್ದು, ಬೆಳ್ತಂಗಡಿ ತಾಲೂಕಿನಿಂದ ನಿವೃತ್ತ ಯೋಧ ಡಾ. ಕೆ.ಎಸ್ ಗೋಪಾಲಕೃಷ್ಣ ಕಾಂಚೋಡು ಅವರಿಗೆ ‘ಕರಾವಳಿ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಯಿತು.


ನ.26 ಮಂಗಳೂರಿನ ಶಾಖಾ ಮಠದಲ್ಲಿ ಶ್ರೀ ನಿರ್ಮಲಾನಂದ ಸ್ವಾಮೀಜಿಯವರು ಕರಾವಳಿ ಪ್ರದೇಶದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 25 ಮಂದಿ ಸಾಧಕರಿಗೆ ‘ಕರಾವಳಿ ರತ್ನ’ ಪ್ರಶಸ್ತಿ ನೀಡಿ ಗೌರವಿಸಿದರು.


ನಿವೃತ್ತ ಯೋಧ ಡಾ ಗೋಪಾಲಕೃಷ್ಣ ಕಾಂಚೋಡು ಕೃಷಿ ಕ್ಷೇತ್ರದ ಸಾಧನೆಗಾಗಿ ಗುರುತಿಸಲ್ಪಟ್ಟು ಈ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.

Related posts

ಅಂಬ್ಯುಲೆನ್ಸ್ ನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ: ಹೆರಿಗೆ ಮಾಡಿಸಿದ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಶುಶ್ರೂಕಿಯರು

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ಕ್ರಿಸ್ಮಸ್ ಆಚರಣೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿದ ಪ್ರಕರಣ ಏಳನೆಯ ಸ್ಥಳದಲ್ಲಿ ಪತ್ತೆಯಾಗದ ಕಳೇಬರದ ಅವಶೇಷ

Suddi Udaya

ಓಡಿಲ್ನಾಳ ಆಕಸ್ಮಿಕ ಬೆಂಕಿ

Suddi Udaya

ಕಣಿಯೂರು: ದೀಪಾ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಚಾರ್ಮಾಡಿ ಘಾಟಿನಲ್ಲಿ ಭಾರಿ ಬೆಂಕಿ ಅವಘಡ

Suddi Udaya
error: Content is protected !!