23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ವಕೀಲರ ಸಂಘದಿಂದ ಸಂವಿಧಾನ ದಿನಾಚರಣೆಯ ಪ್ರಯುಕ್ತ ರಸಪ್ರಶ್ನೆ ಕಾರ್ಯಕ್ರಮ

ಬೆಳ್ತಂಗಡಿ: ವಕೀಲರ ಸಂಘ ಬೆಳ್ತಂಗಡಿ ಹಾಗೂ ಯುವ ವಕೀಲರ ವೇದಿಕೆ ಇದರ ನೇತೃತ್ವದಲ್ಲಿ ಯುವ ವಕೀಲರಿಗೆ ರಸಪ್ರಶ್ನೆ ಕಾರ್ಯಕ್ರಮವು ವಕೀಲರ ಭವನದಲ್ಲಿ ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಕ್ವಿಜ್ ಮಾಸ್ಟರ್ ಆಗಿ ಬಹಳ ವಿಶಿಷ್ಟ ರೀತಿಯಲ್ಲಿ ಕಾರ್ಯಕ್ರಮವನ್ನು ನಡೆಸಿಕೊಟ್ಟು, ಭಾಗವಹಿಸಿದ ಸ್ಪರ್ಧಿಗಳಿಗೆ ಸ್ವತಃ ಬಹುಮಾನವನ್ನು ವಕೀಲರ ಸಂಘದ ಸದಸ್ಯ ಕೃಷ್ಣ ಶೆಣೈ ನೀಡಿದರು.

ಕಾರ್ಯಕ್ರಮದಲ್ಲಿ ವಕೀಲರ ಸಂಘದ ಅಧ್ಯಕ್ಷ ವಸಂತ ಮರಕ್ಕಡ , ಹಿರಿಯ ನ್ಯಾಯವಾದಿಯಾದ ಸುಬ್ರಹ್ಮಣ್ಯ ಕುಮಾರ್ ಅಗರ್ತ, ವೈ ರಾಧಾಕೃಷ್ಣ, ಶ್ರೀಮತಿ ಸ್ವರ್ಣ ಲತಾ ಎ, ಕೋಶಾಧಿಕಾರಿಯಾದ ಪ್ರಶಾಂತ್ ಎಂ ಹಾಗೂ ಮನೋಹರ್ ಕುಮಾರ್ ಎ ವಕೀಲರು, ಯುವ ವಕೀಲರ ಸಂಘದ ಅಧ್ಯಕ್ಷರಾದ ಸಂದೀಪ್ ಡಿಸೋಜ , ಶ್ರೀಮತಿ ವೀಕ್ಷಿತಾ , ಶ್ರೀಮತಿ ಉಷಾ ಎನ್ ಜಿ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಯುವ ವಕೀಲರ ವೇದಿಕೆಯ ಕಾರ್ಯದರ್ಶಿ ಶ್ರೀಮತಿ ಜೋಸ್ನಾ ವೆಲೋನ ಕೊರೆಯ ಸ್ವಾಗತಿಸಿ, ವಕೀಲರ ಸಂಘ ಬೆಳ್ತಂಗಡಿ ಇದರ ಪ್ರಧಾನ ಕಾರ್ಯದರ್ಶಿ ನವೀನ್ ಬಿ ಕೆ ಧನ್ಯವಾದ ಸಮರ್ಪಿಸಿದರು.

Related posts

ಗುರುವಾಯನಕೆರೆ ನಮ್ಮ ಮನೆ ಹವ್ಯಕ ಭವನದಲ್ಲಿ ಉಚಿತ ಯೋಗ ಶಿಕ್ಷಣ ತರಗತಿ ಉದ್ಘಾಟನೆ

Suddi Udaya

ಬೆಳ್ತಂಗಡಿ ಲಯನ್ಸ್ ಝೋನ್ ಮಟ್ಟದ ಸೆಮಿನಾರ್

Suddi Udaya

ಬೆಳ್ತಂಗಡಿ ಪಾರಸ್‌ ಪೃಥ್ವಿ ಜುವೆಲ್ಸ್ ನಲ್ಲಿ “ಭರ್ಜರಿ ಆಷಾಢ ಸೇಲ್ಸ್”

Suddi Udaya

ಅಂತರಾಷ್ಟ್ರೀಯ ಯುವ ಶೃಂಗಸಭೆಯಲ್ಲಿ ಎಜುಕೇಶನಲ್ ಎಕ್ಸಲೆನ್ಸ್ ಫೌಂಡೇಶನನ್ನು ಪ್ರತಿನಿಧಿಸಿದ ಡಾ. ವಾಜಿದ ಬಾನು

Suddi Udaya

ಮೇಲಂತಬೆಟ್ಟು ಗ್ರಾಮ ಪಂಚಾಯತ್ ವತಿಯಿಂದ ಶಾಲಾ ಮಕ್ಕಳಿಗೆ ಬೇಸಿಗೆ ಶಿಬಿರ

Suddi Udaya

ಸಿಎ ಪರೀಕ್ಷೆಯಲ್ಲಿ ಬೆಳ್ತಂಗಡಿಯ ಕೇಶವ ಕಾಮತ್ ತೇರ್ಗಡೆ

Suddi Udaya
error: Content is protected !!