24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಬೆಳ್ತಂಗಡಿವರದಿ

ಮಲವಂತಿಗೆ: ದಿಡುಪೆ ಹಾಲು ಉತ್ಪಾದಕರ ಸಹಕಾರಿ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಪ್ರಚಂಡ ಗೆಲುವು

ಮಲವಂತಿಗೆ : ದಿಡುಪೆ ಹಾಲು ಉತ್ಪಾದಕರ ಸಹಕಾರಿ ಸಂಘದ ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಸ್ಪರ್ಧಿಸಿದ ಅಭ್ಯರ್ಥಿಗಳು ಪ್ರಚಂಡ ಬಹುಮತದಿಂದ ಜಯಭೇರಿ ಸಾಧಿಸಿದ್ದಾರೆ.

ದಿಡುಪೆ ಹಾಲು ಉತ್ಪಾದಕರ ಸಹಕಾರ ಸಂಘ ಮಲವಂತಿಗೆ ಸಾಮಾನ್ಯ ಅಭ್ಯರ್ಥಿ ಸಚಿನ್ ಬಿ ಎನ್ ಗೌಡ, ಗಿರೀಶ್ ಗೌಡ ಗುಂಡೀರು, ದಿನೇಶ್ ಗೌಡ ದುಡ್ಡುಗದ್ದೆ, ರಮೇಶ್ ಗೌಡ ಪಾಡಿಗೆರೆ, ವಿಶ್ವನಾಥ ಗೌಡ ಕೊಟ್ರಡ್ಕ, ಪುರಂದರ ಗೌಡ ನಂದಿಕಾಡು, ಸುಂದರ ಗೌಡ ಪಲಂದೊಟ್ಟು, ಪ್ರವರ್ಗ ಅಭ್ಯರ್ಥಿ ರಾಜೇಶ್ ಬಿರ್ಮನೊಟ್ಟು, ಕೇಶವ ಗೌಡ ಕೂರ ಮನೆ, ಮಹಿಳಾ ಅಭ್ಯರ್ಥಿ ಶೋಭಾ ಪೂವೊಡಿ, ಪೂರ್ಣಿಮಾ ಬಣದಬಾಗಿಲು, ಪರಿಶಿಷ್ಟ ಪಂಗಡ ಅಭ್ಯರ್ಥಿ ಆನಂದ ಎಂ.ಕೆ ಆಲಂಗಾರ್ ಗೆಲುವು ಸಾಧಿಸಿದ್ದಾರೆ.

ಪಕ್ಷದ ಪ್ರಮುಖರಾದ ಜಯಂತ ಹೆಗ್ಡೆ ಮಧುಸೂದನ್ ಮಲ್ಲ, ಕೇಶವ ಎಂ.ಕೆ ಕುದ್ಮಾನ್, ರಾಮಕೃಷ್ಣ ಮಜಲು, ಜಯವರ್ಮ ಗೌಡ ಕಲ್ಪಟ್ಟು, ರವಿಚಂದ್ರ ಗೌಡ ಗುಂಡೀರು, ಉಮೇಶ್ ಮೈರ್ನೊಡಿ, ಮಲವಂತಿಗೆ ಗ್ರಾಮ ಪಂಚಾಯತ್ ನ ಅಧ್ಯಕ್ಷ ಪ್ರಕಾಶ್ ಎಳನೀರು, ಉಪಾಧ್ಯಕ್ಷರಾದ ರೋಹಿಣಿ ಜಯವರ್ಮ, ಮಿತ್ತಬಾಗಿಲು ಗ್ರಾಮ ಪಂಚಾಯತ್‌ ಅಧ್ಯಕ್ಷ ವಿನಯ್ ಕುಮಾರ್ ಸೇನರಬೆಟ್ಟು, ಮಿತ್ತಬಾಗಿಲು ಬೂತ್ ಸಂಚಾಲಕ ಸತೀಶ್ ಬಿರ್ಮನೊಟ್ಟು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಮಚ್ಚಿನ ಸ.ಪ್ರೌ. ಶಾಲೆಯಲ್ಲಿ ಪ್ರಜಾಪ್ರಭುತ್ವ ಮಾದರಿಯಲ್ಲಿ ಚುನಾವಣೆ

Suddi Udaya

ಮಂಗಳೂರುನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗಾಗಿ ವಕೀಲರ ಸಂಘದಿಂದ ಸಮಾಲೋಚನಾ ಸಭೆ: ಮಂಗಳೂರಿನಲ್ಲಿ ನಮಗೆ ಬೇಕು ಹೈಕೋರ್ಟ್ ಪೀಠ: ಧನಂಜಯ್ ರಾವ್

Suddi Udaya

ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಸ್ವಚ್ಛ ಕಿಲ್ಲೂರು ಅಭಿಯಾನ

Suddi Udaya

ರಾಜಕೇಸರಿ ಸಂಘಟನೆ ವತಿಯಿಂದ ಕರ್ನೋಡಿ ಸ. ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಪುಸ್ತಕ ಮತ್ತು ಬ್ಯಾಗ್ ವಿತರಣೆ

Suddi Udaya

ಗೇರುಕಟ್ಟೆ : ಕಳಿಯ ಗ್ರಾ.ಪಂ. ಮಹಿಳಾ ಗ್ರಾಮ ಸಭೆ

Suddi Udaya

ದ.ಕ. ಜಿಲ್ಲಾ ಹಾಲು ಉತ್ಪಾದಕರ ನೌಕರರ ಒಕ್ಕೂಟದ ಅಧ್ಯಕ್ಷರಾಗಿ ಶರೀಫ್ ನೆರಿಯ ಆಯ್ಕೆ

Suddi Udaya
error: Content is protected !!