September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಬೆಳ್ತಂಗಡಿವರದಿ

ಮಲವಂತಿಗೆ: ದಿಡುಪೆ ಹಾಲು ಉತ್ಪಾದಕರ ಸಹಕಾರಿ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಪ್ರಚಂಡ ಗೆಲುವು

ಮಲವಂತಿಗೆ : ದಿಡುಪೆ ಹಾಲು ಉತ್ಪಾದಕರ ಸಹಕಾರಿ ಸಂಘದ ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಸ್ಪರ್ಧಿಸಿದ ಅಭ್ಯರ್ಥಿಗಳು ಪ್ರಚಂಡ ಬಹುಮತದಿಂದ ಜಯಭೇರಿ ಸಾಧಿಸಿದ್ದಾರೆ.

ದಿಡುಪೆ ಹಾಲು ಉತ್ಪಾದಕರ ಸಹಕಾರ ಸಂಘ ಮಲವಂತಿಗೆ ಸಾಮಾನ್ಯ ಅಭ್ಯರ್ಥಿ ಸಚಿನ್ ಬಿ ಎನ್ ಗೌಡ, ಗಿರೀಶ್ ಗೌಡ ಗುಂಡೀರು, ದಿನೇಶ್ ಗೌಡ ದುಡ್ಡುಗದ್ದೆ, ರಮೇಶ್ ಗೌಡ ಪಾಡಿಗೆರೆ, ವಿಶ್ವನಾಥ ಗೌಡ ಕೊಟ್ರಡ್ಕ, ಪುರಂದರ ಗೌಡ ನಂದಿಕಾಡು, ಸುಂದರ ಗೌಡ ಪಲಂದೊಟ್ಟು, ಪ್ರವರ್ಗ ಅಭ್ಯರ್ಥಿ ರಾಜೇಶ್ ಬಿರ್ಮನೊಟ್ಟು, ಕೇಶವ ಗೌಡ ಕೂರ ಮನೆ, ಮಹಿಳಾ ಅಭ್ಯರ್ಥಿ ಶೋಭಾ ಪೂವೊಡಿ, ಪೂರ್ಣಿಮಾ ಬಣದಬಾಗಿಲು, ಪರಿಶಿಷ್ಟ ಪಂಗಡ ಅಭ್ಯರ್ಥಿ ಆನಂದ ಎಂ.ಕೆ ಆಲಂಗಾರ್ ಗೆಲುವು ಸಾಧಿಸಿದ್ದಾರೆ.

ಪಕ್ಷದ ಪ್ರಮುಖರಾದ ಜಯಂತ ಹೆಗ್ಡೆ ಮಧುಸೂದನ್ ಮಲ್ಲ, ಕೇಶವ ಎಂ.ಕೆ ಕುದ್ಮಾನ್, ರಾಮಕೃಷ್ಣ ಮಜಲು, ಜಯವರ್ಮ ಗೌಡ ಕಲ್ಪಟ್ಟು, ರವಿಚಂದ್ರ ಗೌಡ ಗುಂಡೀರು, ಉಮೇಶ್ ಮೈರ್ನೊಡಿ, ಮಲವಂತಿಗೆ ಗ್ರಾಮ ಪಂಚಾಯತ್ ನ ಅಧ್ಯಕ್ಷ ಪ್ರಕಾಶ್ ಎಳನೀರು, ಉಪಾಧ್ಯಕ್ಷರಾದ ರೋಹಿಣಿ ಜಯವರ್ಮ, ಮಿತ್ತಬಾಗಿಲು ಗ್ರಾಮ ಪಂಚಾಯತ್‌ ಅಧ್ಯಕ್ಷ ವಿನಯ್ ಕುಮಾರ್ ಸೇನರಬೆಟ್ಟು, ಮಿತ್ತಬಾಗಿಲು ಬೂತ್ ಸಂಚಾಲಕ ಸತೀಶ್ ಬಿರ್ಮನೊಟ್ಟು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ: ವರದ ಪಾಂಡುರಂಗ ವಿಠಲ ಮಂದಿರದ ಕಾಣಿಕೆ ಡಬ್ಬಿ ಹಣ ಕಳವು

Suddi Udaya

ಉಜಿರೆ-ಉಪ್ಪಿನಂಗಡಿ ಶ್ರೀದುರ್ಗಾಟೆಕ್ಸ್ ಟೆಲ್ಸ್ ನಲ್ಲಿ ಹೊಸ ಕಲೆಕ್ಷನ್‌ನೊಂದಿಗೆ ಶೇ.10 ರಿಂದ 20ರಷ್ಟು ಡಿಸ್ಕೌಂಟ್

Suddi Udaya

ಆ.7-8: “ಆಳ್ವಾಸ್ ಪ್ರಗತಿ” ಬೃಹತ್ ಉದ್ಯೋಗ ಮೇಳ: ಜು.25 ರಂದು ಬೆಳ್ತಂಗಡಿಯಲ್ಲಿ ಉದ್ಯೋಗ ಮೇಳದ ಪೂರ್ವಭಾವಿ ಮಾಹಿತಿ ಶಿಬಿರ

Suddi Udaya

ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾಗಿ ಶ್ರೀಮತಿ ಶೋಭ ನಾರಾಯಣ ಗೌಡ ನೇಮಕ.

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ನಟ ದೇವರಾಜ್ ಕುಟುಂಬ ಸಮೇತ ಭೇಟಿ

Suddi Udaya

ಪಿಯು ಫಲಿತಾಂಶ: ಮುಂಡಾಜೆ ಪ.ಪೂ. ಕಾಲೇಜಿನ ವಾಣಿಜ್ಯ ವಿಭಾಗಕ್ಕೆ ಶೇ.100 ಫಲಿತಾಂಶ

Suddi Udaya
error: Content is protected !!