July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಬೆಳ್ತಂಗಡಿವರದಿ

ಮಲವಂತಿಗೆ: ದಿಡುಪೆ ಹಾಲು ಉತ್ಪಾದಕರ ಸಹಕಾರಿ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಪ್ರಚಂಡ ಗೆಲುವು

ಮಲವಂತಿಗೆ : ದಿಡುಪೆ ಹಾಲು ಉತ್ಪಾದಕರ ಸಹಕಾರಿ ಸಂಘದ ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಸ್ಪರ್ಧಿಸಿದ ಅಭ್ಯರ್ಥಿಗಳು ಪ್ರಚಂಡ ಬಹುಮತದಿಂದ ಜಯಭೇರಿ ಸಾಧಿಸಿದ್ದಾರೆ.

ದಿಡುಪೆ ಹಾಲು ಉತ್ಪಾದಕರ ಸಹಕಾರ ಸಂಘ ಮಲವಂತಿಗೆ ಸಾಮಾನ್ಯ ಅಭ್ಯರ್ಥಿ ಸಚಿನ್ ಬಿ ಎನ್ ಗೌಡ, ಗಿರೀಶ್ ಗೌಡ ಗುಂಡೀರು, ದಿನೇಶ್ ಗೌಡ ದುಡ್ಡುಗದ್ದೆ, ರಮೇಶ್ ಗೌಡ ಪಾಡಿಗೆರೆ, ವಿಶ್ವನಾಥ ಗೌಡ ಕೊಟ್ರಡ್ಕ, ಪುರಂದರ ಗೌಡ ನಂದಿಕಾಡು, ಸುಂದರ ಗೌಡ ಪಲಂದೊಟ್ಟು, ಪ್ರವರ್ಗ ಅಭ್ಯರ್ಥಿ ರಾಜೇಶ್ ಬಿರ್ಮನೊಟ್ಟು, ಕೇಶವ ಗೌಡ ಕೂರ ಮನೆ, ಮಹಿಳಾ ಅಭ್ಯರ್ಥಿ ಶೋಭಾ ಪೂವೊಡಿ, ಪೂರ್ಣಿಮಾ ಬಣದಬಾಗಿಲು, ಪರಿಶಿಷ್ಟ ಪಂಗಡ ಅಭ್ಯರ್ಥಿ ಆನಂದ ಎಂ.ಕೆ ಆಲಂಗಾರ್ ಗೆಲುವು ಸಾಧಿಸಿದ್ದಾರೆ.

ಪಕ್ಷದ ಪ್ರಮುಖರಾದ ಜಯಂತ ಹೆಗ್ಡೆ ಮಧುಸೂದನ್ ಮಲ್ಲ, ಕೇಶವ ಎಂ.ಕೆ ಕುದ್ಮಾನ್, ರಾಮಕೃಷ್ಣ ಮಜಲು, ಜಯವರ್ಮ ಗೌಡ ಕಲ್ಪಟ್ಟು, ರವಿಚಂದ್ರ ಗೌಡ ಗುಂಡೀರು, ಉಮೇಶ್ ಮೈರ್ನೊಡಿ, ಮಲವಂತಿಗೆ ಗ್ರಾಮ ಪಂಚಾಯತ್ ನ ಅಧ್ಯಕ್ಷ ಪ್ರಕಾಶ್ ಎಳನೀರು, ಉಪಾಧ್ಯಕ್ಷರಾದ ರೋಹಿಣಿ ಜಯವರ್ಮ, ಮಿತ್ತಬಾಗಿಲು ಗ್ರಾಮ ಪಂಚಾಯತ್‌ ಅಧ್ಯಕ್ಷ ವಿನಯ್ ಕುಮಾರ್ ಸೇನರಬೆಟ್ಟು, ಮಿತ್ತಬಾಗಿಲು ಬೂತ್ ಸಂಚಾಲಕ ಸತೀಶ್ ಬಿರ್ಮನೊಟ್ಟು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪದ್ಮನಾಭ ಸಾಲಿಯನ್ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯಕ್ಷನ್ ರವರಿಗೆ ‘ಸಮಗ್ರ ಪ್ರಶಸ್ತಿ’

Suddi Udaya

ಉಜಿರೆ: ಶ್ರೀ ಧ. ಮಂ. ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

Suddi Udaya

ಮೂಡುಕೋಡಿ ಹಾ.ಉ.ಸ. ಸಂಘ: ಅಧ್ಯಕ್ಷರಾಗಿ ಪುರುಷೋತ್ತಮ ರಾವ್, ಉಪಾಧ್ಯಕ್ಷರಾಗಿ ರಾಕೇಶ್ ಕುಮಾರ್

Suddi Udaya

ಕಾಶಿಬೆಟ್ಟು ನಿವಾಸಿ ಶತಾಯುಷಿ ಚೆಲುವಮ್ಮ ನಿಧನ

Suddi Udaya

ನಾಳ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ರಚನೆ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya

ಹರಿದ್ವಾರ-ರಿಷಿಕೇಶ್ ಯಾತ್ರೆಯಲ್ಲಿ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ

Suddi Udaya
error: Content is protected !!