23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಬೆಳ್ತಂಗಡಿವರದಿ

ಮಲವಂತಿಗೆ: ದಿಡುಪೆ ಹಾಲು ಉತ್ಪಾದಕರ ಸಹಕಾರಿ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಪ್ರಚಂಡ ಗೆಲುವು

ಮಲವಂತಿಗೆ : ದಿಡುಪೆ ಹಾಲು ಉತ್ಪಾದಕರ ಸಹಕಾರಿ ಸಂಘದ ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಸ್ಪರ್ಧಿಸಿದ ಅಭ್ಯರ್ಥಿಗಳು ಪ್ರಚಂಡ ಬಹುಮತದಿಂದ ಜಯಭೇರಿ ಸಾಧಿಸಿದ್ದಾರೆ.

ದಿಡುಪೆ ಹಾಲು ಉತ್ಪಾದಕರ ಸಹಕಾರ ಸಂಘ ಮಲವಂತಿಗೆ ಸಾಮಾನ್ಯ ಅಭ್ಯರ್ಥಿ ಸಚಿನ್ ಬಿ ಎನ್ ಗೌಡ, ಗಿರೀಶ್ ಗೌಡ ಗುಂಡೀರು, ದಿನೇಶ್ ಗೌಡ ದುಡ್ಡುಗದ್ದೆ, ರಮೇಶ್ ಗೌಡ ಪಾಡಿಗೆರೆ, ವಿಶ್ವನಾಥ ಗೌಡ ಕೊಟ್ರಡ್ಕ, ಪುರಂದರ ಗೌಡ ನಂದಿಕಾಡು, ಸುಂದರ ಗೌಡ ಪಲಂದೊಟ್ಟು, ಪ್ರವರ್ಗ ಅಭ್ಯರ್ಥಿ ರಾಜೇಶ್ ಬಿರ್ಮನೊಟ್ಟು, ಕೇಶವ ಗೌಡ ಕೂರ ಮನೆ, ಮಹಿಳಾ ಅಭ್ಯರ್ಥಿ ಶೋಭಾ ಪೂವೊಡಿ, ಪೂರ್ಣಿಮಾ ಬಣದಬಾಗಿಲು, ಪರಿಶಿಷ್ಟ ಪಂಗಡ ಅಭ್ಯರ್ಥಿ ಆನಂದ ಎಂ.ಕೆ ಆಲಂಗಾರ್ ಗೆಲುವು ಸಾಧಿಸಿದ್ದಾರೆ.

ಪಕ್ಷದ ಪ್ರಮುಖರಾದ ಜಯಂತ ಹೆಗ್ಡೆ ಮಧುಸೂದನ್ ಮಲ್ಲ, ಕೇಶವ ಎಂ.ಕೆ ಕುದ್ಮಾನ್, ರಾಮಕೃಷ್ಣ ಮಜಲು, ಜಯವರ್ಮ ಗೌಡ ಕಲ್ಪಟ್ಟು, ರವಿಚಂದ್ರ ಗೌಡ ಗುಂಡೀರು, ಉಮೇಶ್ ಮೈರ್ನೊಡಿ, ಮಲವಂತಿಗೆ ಗ್ರಾಮ ಪಂಚಾಯತ್ ನ ಅಧ್ಯಕ್ಷ ಪ್ರಕಾಶ್ ಎಳನೀರು, ಉಪಾಧ್ಯಕ್ಷರಾದ ರೋಹಿಣಿ ಜಯವರ್ಮ, ಮಿತ್ತಬಾಗಿಲು ಗ್ರಾಮ ಪಂಚಾಯತ್‌ ಅಧ್ಯಕ್ಷ ವಿನಯ್ ಕುಮಾರ್ ಸೇನರಬೆಟ್ಟು, ಮಿತ್ತಬಾಗಿಲು ಬೂತ್ ಸಂಚಾಲಕ ಸತೀಶ್ ಬಿರ್ಮನೊಟ್ಟು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಉಜಿರೆ: ಶ್ರೀ ಧ.ಮಂ. ಮಹಿಳಾ ಐಟಿಐ ಕಾಲೇಜಿನಲ್ಲಿ ಸಂಚಾರ ನಿಯಂತ್ರಣ ಮತ್ತು ರಸ್ತೆ ಸುರಕ್ಷತಾ ಮಾಹಿತಿ ಕಾರ್ಯಾಗಾರ

Suddi Udaya

ಕಾಂಗ್ರೆಸ್ ನ ಸಕ್ರೀಯ ಕಾರ್ಯಕರ್ತೆ ಸಾವಿತ್ರಿ ಬಿಜೆಪಿ ಸೇರ್ಪಡೆ

Suddi Udaya

ಪುದುವೆಟ್ಟು ಗ್ರಾ.ಪಂ. ನಲ್ಲಿ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ

Suddi Udaya

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ‘ಗ್ರಾಮೀಣ ಜೀವನೋಪಾಯ ಮತ್ತು ಸುಸ್ಥಿರತೆ: ಜಾಗತಿಕ ದೃಷ್ಟಿಕೋನ’ ಕುರಿತ ಎರಡು ದಿನದ ಅಂತಾರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟನೆ

Suddi Udaya

ಇಳಂತಿಲ: ಪ್ರಥಮ ಹಂತದ ಗ್ರಾಮ ಸಭೆ

Suddi Udaya

ಆ.25: ನಾಲ್ಕೂರು ಯುವಶಕ್ತಿ ಫ್ರೆಂಡ್ಸ್‌ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ: ಮಕ್ಕಳಿಗೆ ತಾಲೂಕು ಮಟ್ಟದ ಮುದ್ದುಕೃಷ್ಣ ,ಬಾಲಕೃಷ್ಣ, ಕೃಷ್ಣ ವೇಷ ಸ್ಪರ್ಧೆ, ಹೆಸರು ನೊಂದಾಯಿಸಲು ಕೊ.ದಿ. ಆ. 20-2024, ಮಾಹಿತಿಗಾಗಿ 8971689755 ಸಂಪರ್ಕಿಸಿರಿ

Suddi Udaya
error: Content is protected !!