25.5 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಸಂಘಟಿತ ಶ್ರಮದಿಂದ ಕಾಂಗ್ರೆಸ್ ಗೆಲುವು: ಸಂದೀಪ್ ಎಸ್ ನೀರಲ್ಕೆ

ಬೆಳ್ತಂಗಡಿ: ನಮ್ಮ ನಿರೀಕ್ಷೆಯಂತೆ ರಾಜ್ಯದಲ್ಲಿ ನಡೆದ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಸಂಘಟಿತ ಶ್ರಮದಿಂದ ಕಾಂಗ್ರೆಸ್ ಗೆಲುವು ಸಾಧಿಸಿದೆ. ರಾಜ್ಯ ಸರ್ಕಾರ ಜಾರಿಗೆ ತಂದಿರುವ ಜನೋಪಯೋಗಿ ಗ್ಯಾರಂಟಿ ಯೋಜನೆಗಳು ಪರಿಣಾಮಕಾರಿಯಾಗಿ ಜನತೆಯನ್ನು ತಲುಪುತ್ತಿದೆ. ಸದೃಢ ಆಡಳಿತ ವ್ಯವಸ್ಥೆಯನ್ನು ಜನತೆ ಮೆಚ್ಚಿದ್ದಾರೆ. ಮುಖ್ಯವಾಗಿ ಸ್ವಾರ್ಥಹಿತದ ಕುಟುಂಬ ರಾಜಕಾರಣವನ್ನು ಜನತೆ ದಿಕ್ಕರಿಸಿರುವುದು ಫಲಿತಾಂಶದಲ್ಲಿ ಸ್ಪಷ್ಟವಾಗಿ ಗೋಚರಿಸುತ್ತಿದೆ. ಈ ಚುನಾವಣಾ ಫಲಿತಾಂಶ 2028ರ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ನ ಬಹುದೊಡ್ಡ ಯಶಸ್ಸಿಗೆ ಮುನ್ನುಡಿ ಆಗಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ವಕ್ತಾರ ಸಂದೀಪ್ ಎಸ್ ನೀರಲ್ಕೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Related posts

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಹಾಗೂ ಪ್ರಚೋದನಾತ್ಮಕ ಪೋಸ್ಟ್ ಪ್ರಸಾರ ಮಾಡಿದವರ ವಿರುದ್ದ ಪ್ರಕರಣ ದಾಖಲು

Suddi Udaya

ಸೆ.14-21: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮೇಲೈಸಲಿದೆ 27ನೇ ವರ್ಷದ ಭಜನಾ ಕಮ್ಮಟ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಗುರುಪೂರ್ಣಿಮಾ ಆಚರಣೆ

Suddi Udaya

ದೇಯಿ ಬೈದ್ಯೆತಿ ಕೋಟಿ-ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ

Suddi Udaya

ದಸ್ಕತ್ ತುಳು ಚಲನಚಿತ್ರದ ಪೋಸ್ಟರ್ ಬಿಡುಗಡೆ

Suddi Udaya

ತೆಕ್ಕಾರು ಬಟ್ರೆಬೈಲು ದೇವರಗುಡ್ಡೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ನೂತನ ಗರ್ಭಗುಡಿಯ ಪ್ರಧಾನ ಅಂಗವಾದ ಷಢಾಧಾರ ಪ್ರತಿಷ್ಠೆ, ಗಭ೯ನ್ಯಾಸ ಕಾರ್ಯಕ್ರಮ

Suddi Udaya
error: Content is protected !!