25.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಸಂಘಟಿತ ಶ್ರಮದಿಂದ ಕಾಂಗ್ರೆಸ್ ಗೆಲುವು: ಸಂದೀಪ್ ಎಸ್ ನೀರಲ್ಕೆ

ಬೆಳ್ತಂಗಡಿ: ನಮ್ಮ ನಿರೀಕ್ಷೆಯಂತೆ ರಾಜ್ಯದಲ್ಲಿ ನಡೆದ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಸಂಘಟಿತ ಶ್ರಮದಿಂದ ಕಾಂಗ್ರೆಸ್ ಗೆಲುವು ಸಾಧಿಸಿದೆ. ರಾಜ್ಯ ಸರ್ಕಾರ ಜಾರಿಗೆ ತಂದಿರುವ ಜನೋಪಯೋಗಿ ಗ್ಯಾರಂಟಿ ಯೋಜನೆಗಳು ಪರಿಣಾಮಕಾರಿಯಾಗಿ ಜನತೆಯನ್ನು ತಲುಪುತ್ತಿದೆ. ಸದೃಢ ಆಡಳಿತ ವ್ಯವಸ್ಥೆಯನ್ನು ಜನತೆ ಮೆಚ್ಚಿದ್ದಾರೆ. ಮುಖ್ಯವಾಗಿ ಸ್ವಾರ್ಥಹಿತದ ಕುಟುಂಬ ರಾಜಕಾರಣವನ್ನು ಜನತೆ ದಿಕ್ಕರಿಸಿರುವುದು ಫಲಿತಾಂಶದಲ್ಲಿ ಸ್ಪಷ್ಟವಾಗಿ ಗೋಚರಿಸುತ್ತಿದೆ. ಈ ಚುನಾವಣಾ ಫಲಿತಾಂಶ 2028ರ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ನ ಬಹುದೊಡ್ಡ ಯಶಸ್ಸಿಗೆ ಮುನ್ನುಡಿ ಆಗಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ವಕ್ತಾರ ಸಂದೀಪ್ ಎಸ್ ನೀರಲ್ಕೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Related posts

ಓಡಿಲ್ನಾಳ: ಅಪಾಯಕಾರಿ ತಿರುವಿಗೆ ತುರ್ತಾಗಿ ತಡಬೇಲಿ ಹಾಕುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಉಪ್ಪಿನಂಗಡಿ ವಲಯ ಅರಣ್ಯ ವ್ಯಾಪ್ತಿಯಲ್ಲಿ ನಿಲ್ಲದ ಕಾಡುಪ್ರಾಣಿಗಳ ಬೇಟೆ

Suddi Udaya

ಮತ್ತೊಬ್ಬ ಆಂಬುಲೆನ್ಸ್ ಚಾಲಕ ಶಶಿರಾಜ್ ಶೆಟ್ಟಿ ರವರಿಗೆ ಎಸ್.ಐ.ಟಿ ಬುಲಾವ್:

Suddi Udaya

ಜು.8 : ಬೆಳ್ತಂಗಡಿ ಸಾಹಿತಿ ಪ.ರಾಮಕೃಷ್ಣ ಶಾಸ್ತ್ರಿ ಅವರಿಗೆ ಅಭಿನಂದನೆ

Suddi Udaya

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಉಸ್ತುವಾರಿ ಸಚಿವರಿಗೆ ವಕೀಲರ ನಿಯೋಗದಿಂದ ಮನವಿ

Suddi Udaya

ಬೆಳ್ತಂಗಡಿ ಬಿಜೆಪಿ ಕಚೇರಿಯಲ್ಲಿ ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಜನ್ಮ ದಿನಾಚರಣೆ

Suddi Udaya
error: Content is protected !!