September 6, 2026
ಕರಾವಳಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ಅಂಗವಾಗಿ ಏಪ೯ಡಿಸಲಾದ ರಾಜ್ಯ ಮಟ್ಟದ ವಸ್ತು ಪ್ರದರ್ಶನದ ಉದ್ಘಾಟನೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ಅಂಗವಾಗಿ ಶ್ರೀ ಧ.ಮಂ. ಪ್ರೌಢ ಶಾಲಾ ವಠಾರದಲ್ಲಿ ಏಪ೯ಡಿಸಲಾದ ರಾಜ್ಯ ಮಟ್ಟದ ವಸ್ತು ಪ್ರದರ್ಶನದ ಉದ್ಘಾಟನೆಯು ನ.26 ರಂದು ಜರುಗಿತು.


ರಾಜ್ಯ ಮಟ್ಟದ ವಸ್ತು ಪ್ರದರ್ಶನವನ್ನು ಯೂನೆಸೆಫ್ ಹೈದರಾಬಾದ್ ಮುಖ್ಯಸ್ಥರಾದ ಡಾ. ಝೆಲಾಲೆಮ್ ಬಿರಹಾನು ಟಾಫ್ಸಿ ಉದ್ಘಾಟನೆ ನೆರವೇರಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರು ದೀಪ ಬೆಳಗಿಸಿದರು.
ಈ ಸಂದರ್ಭದಲ್ಲಿ ಯೋಜನೆಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅನಿಲ್ ಕುಮಾರ್, ಹಿರಿಯರಾದ ಎಂ.ಜಿ ಶೆಟ್ಟಿ, ರಾಮಕೃಷ್ಣ ಗೌಡ, ವೀರೂ ಶೆಟ್ಟಿ, ಡಾ. ಕುಮಾರ್ ಹೆಗ್ಡೆ, ಡಾ. ದಿವಾ ಕೊಕ್ಕಡ, ಎಂಡಿಎಂ ಆಸ್ಪತ್ರೆಯ ಜನಾರ್ದನ,

ಡಾ.ಜಯಕೀತಿ೯ ಜೈನ್, ಕನಾ೯ಟಕ ಬ್ಯಾಂಕ್ ವೆಂಕಟೇಶ್ವರನ್, ಅಂಚೆ ಅಧೀಕ್ಷಕ ಹರೀಶ್, ವೆಂಕಟೇಶ ಅರಳಿಕಟ್ಟೆ, ನಿರ್ದೇಶಕ ಆನಂದ್ ಸುವರ್ಣ ಮೊದಲಾದವರು ಉಪಸ್ಥಿತರಿದ್ದರು. ಉಜಿರೆ ಕಾಲೇಜನ ಸಂಸ್ಕೃತ ವಿಭಾಗದ ಮುಖ್ಯಸ್ಥ ಡಾ. ಶ್ರೀಧರ್ ಭಟ್ ಕಾರ್ಯಕ್ರಮ ನಿರೂಪಿಸಿದರು.

Related posts

ರೋಟರಿ ಕ್ಲಬ್ ಯಲಹಂಕ ವತಿಯಿಂದ ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣೆ

Suddi Udaya

ಉದ್ಭವ ಶ್ರೀ ಆದಿಲಿಂಗೇಶ್ವರ ದೇವಸ್ಥಾನ ಮೂಡೈಪಲ್ಕೆ ದೈವ ನಿಂದನೆ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟವರ ಮೇಲೆ ಪ್ರಕರಣ ದಾಖಲಿಸಿ- ರುಕ್ಮಯ್ಯ ಎಂ.

Suddi Udaya

ತಣ್ಣೀರುಪಂತ: ನವಚೇತನಾ ತೋಟಗಾರಿಕಾ ರೈತ ಉತ್ಪಾದಕರ ಕಂಪೆನಿ ನೂತನ ಕಟ್ಟಡದ ಉದ್ಘಾಟನೆ

Suddi Udaya

ವೇಣೂರು: ಜೀರ್ಣೋದ್ಧಾರಗೊಳಿಸಿದ ತ್ಯಾಗಿಭವನ ಉದ್ಘಾಟನೆ

Suddi Udaya

ಬೆಳಾಲು ಮುಖ್ಯರಸ್ತೆಯಲ್ಲಿ ಕಾಡಾನೆ ಪ್ರತ್ಯಕ್ಷ: ಅರಣ್ಯ ಇಲಾಖೆಯಿಂದ ಕಾರ್ಯಾಚರಣೆ

Suddi Udaya

ಬೆಳ್ತಂಗಡಿಯ ಯುವ ನ್ಯಾಯವಾದಿ ಪ್ರಜ್ವಲ್ ನಿಧನ

Suddi Udaya
error: Content is protected !!