July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಶ್ವಮೇಧ ಕಾಮರ್ಸ್ ಫೆಸ್ಟ್ ನಲ್ಲಿ ವಾಣಿ ಪದವಿ ಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿ

ಬೆಳ್ತಂಗಡಿ: ಮೂಡಬಿದ್ರೆ ಮಹಾವೀರ ಪ್ರಥಮ ದರ್ಜೆ ಕಾಲೇಜಿನಲ್ಲಿ ಪಿಯುಸಿ ವಿಭಾಗದವರಿಗೆ ಆಯೋಜಿಸಿದ್ದ ಅಶ್ವಮೇಧ ಕಾಮರ್ಸ್ ಫೆಸ್ಟ್-2024 ಇದರಲ್ಲಿ ವಾಣಿ ಪದವಿ ಪೂರ್ವ ಕಾಲೇಜು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ.

ದಕ್ಷಿಣ ಕನ್ನಡ ಜಿಲ್ಲೆಯ 10 ಪದವಿ ಪೂರ್ವ ಕಾಲೇಜುಗಳು ಭಾಗವಹಿಸಿದ್ದ ಈ ಫೆಸ್ಟ್ ನಲ್ಲಿ, ರೀಲ್ ಮೇಕಿಂಗ್ ನಲ್ಲಿ ಉದಿತ್ ರೈ ಮತ್ತು ಸಾಧನ್ ಪ್ರಥಮ, ಮಾಡೆಲ್ ಪ್ರದರ್ಶನದಲ್ಲಿ ಅನನ್ಯ ಮತ್ತು ಉತ್ತಮ್ ಪ್ರಥಮ, ಮೊಕ್ ಪ್ರೆಸ್ಸಿನಲ್ಲಿ ಉಜ್ವಲ್ ಪ್ರಥಮ, ಮ್ಯಾಡ್ ಆಡ್ ನಲ್ಲಿ ಪೂರ್ಣೇಶ್, ಸಮನ್ವಿತ್, ಅಭಿಷೇಕ್, ಅಶ್ವತ್, ಶಿವಾನಿ ಪ್ರಥಮ, ವಾಣಿಜ್ಯ ರಸಪ್ರಶ್ನೆಯಲ್ಲಿ ಆದಿತ್ಯ ಮತ್ತು ಆಕಾಶ್ ದ್ವಿತೀಯ, ಬಿಜಿನೆಸ್ ಪ್ರೆಸೆಂಟೇಷನ್ ನಲ್ಲಿ ಸ್ವರ ಹೆಗ್ಡೆ ದ್ವಿತೀಯ ಮತ್ತು ಬ್ರಾಂಡ್ ರಂಗೋಲಿ ಸ್ಪರ್ಧೆಯಲ್ಲಿ ಶ್ರುತಿ ಮತ್ತು ಸುಶ್ಮಿತಾ ತೃತೀಯ ಪ್ರಶಸ್ತಿಗಳನ್ನು ಪಡೆದು ಸಮಗ್ರ ಪ್ರಶಸ್ತಿಯನ್ನು ಗಳಿಸಿಕೊಂಡಿದ್ದಾರೆ.

Related posts

ಕುವೆಟ್ಟು ಸಬರಬೈಲುನಲ್ಲಿ ನೂತನ ಬಸ್ ತಂಗುದಾಣ ಉದ್ಘಾಟನೆ

Suddi Udaya

ಉಜಿರೆ: ರಾ.ಸೇ ಯೋಜನೆಯ ವಿಶೇಷ ಕಾರ್ಯಾಗಾರ ಉದ್ಘಾಟನೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ 2023-24ನೆಯ ಸಾಲಿನಲ್ಲಿ ದಾಖಲೆಯ ನೇರ ನೇಮಕಾತಿಯ ಮೂಲಕ ಉದ್ಯೋಗಾವಕಾಶ

Suddi Udaya

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ: ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ,ಶೈಕ್ಷಣಿಕ ಕ್ಷೇತ್ರದ ಯುವ ಸಾಧಕ ಸುಮಂತ್ ಕುಮಾರ್‌ ಜೈನ್ ಅವರಿಗೆ ಶಿಕ್ಷಣ ರತ್ನ ಪ್ರಶಸ್ತಿ ಪ್ರದಾನ

Suddi Udaya

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ಅಭಿವ್ಯಕ್ತಿ ಕೌಶಲ” ಕಾರ್ಯಗಾರ

Suddi Udaya

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ಮಕ್ಕಳ ಕಲವರ ಕಾರ್ಯಕ್ರಮ

Suddi Udaya
error: Content is protected !!