ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುವೆಟ್ಟು: ಮಾರಿಯಮ್ಮ ದೇವಿಯ ನೂತನ ಕಟ್ಟೆ ನಿರ್ಮಿಸಲು ಭೂಮಿ ಪೂಜೆ

ಕುವೆಟ್ಟು : ಮದ್ದಡ್ಕ ಸಮೀಪದ ನೇರಳಕಟ್ಟೆ ಎಂಬಲ್ಲಿ ಕುವೆಟ್ಟು ಓಡಿಲ್ನಾಳ ಗ್ರಾಮಕ್ಕೆ ಸಂಬಂಧಪಟ್ಟ ಮಾರಿಯಮ್ಮ ದೇವಿಯ (ಗೊಂಬೆಯ) ಕಟ್ಟೆಯು ಹೆದ್ದಾರಿಯ ಬದಿಯಲಿದ್ದ ಕಟ್ಟೆಯನ್ನು ತೆರವುಗೊಳಿಸಿ ನೂತನ ಕಟ್ಟೆ ನಿರ್ಮಿಸಲು ಭೂಮಿ ಪೂಜೆ ನ.27 ರಂದು ನಡೆಯಿತು.

ಈ ಸಂದರ್ಭದಲ್ಲಿ ಸಂಬಂಧಪಟ್ಟ ಕುವೆಟ್ಟು, ಓಡಿಲ್ನಾಳ ಗ್ರಾಮದ ಸಮಸ್ತ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ನಿಡ್ಲೆ , ಬೂಡುಜಾಲು ಗ್ರಾಮಸ್ಥರಿಂದ ರಸ್ತೆ ದುರಸ್ತಿ

Suddi Udaya

ಚಾರ್ಮಾಡಿ: ಪರ್ಲಾಣಿ ಸ. ಹಿ.ಪ್ರಾ. ಶಾಲೆಯ ನೂತನ ವಿವೇಕ ಕೊಠಡಿ ಉದ್ಘಾಟನೆ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಪೋಷಕರಿಂದ ಶ್ರಮದಾನ

Suddi Udaya

ಬೊಳ್ಳುಕಲ್ ಹನುಮಾನ್ ನಗರ ಶ್ರೀದುರ್ಗಾ ಭಜನಾ ಮಂಡಳಿ ವತಿಯಿಂದ ಡಾಕಯ್ಯ ಗೌಡರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಜಿಲ್ಲಾ ಮಟ್ಟದ ಐಕ್ಸ್ ವಾಲಿಬಾಲ್ ಸ್ಪರ್ಧೆ : ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಜೂ.15 : ಅಳದಂಗಡಿಯಲ್ಲಿ ಮೂರ್ತೆದಾರರ ಸೇವಾ ಸಹಕಾರಿ ಸಂಘದ 17ನೇ ಶಾಖೆ ಉದ್ಘಾಟನೆ

Suddi Udaya
error: Content is protected !!