September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಧ್ಯಾನದ ಬಗ್ಗೆ ಮಾಹಿತಿ ಕಾರ್ಯಕ್ರಮ

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಎಮ್.ಸಿ.ಕೆ.ಎಸ್. ಫುಡ್ ಫಾರ್ ದಿ ಹಂಗ್ರಿ ಫೌಂಡೇಶನ್ ಕರ್ನಾಟಕ ವತಿಯಿಂದ ಧ್ಯಾನದ ಬಗ್ಗೆ ಮಾಹಿತಿಯನ್ನು ಉಜಿರೆಯ ದಂತ ವೈದ್ಯರಾಗಿರುವ ಡಾ. ಹರ್ಷ ಬಿ ಎಸ್ ಇವರು ನೀಡಿದರು.

ಓದಿನಲ್ಲಿ ಏಕಾಗ್ರತೆ ಬರಲು ಸರಳ ಉಸಿರಾಟದ ಮತ್ತು ಇತರ ವ್ಯಾಯಾಮಗಳನ್ನು ತಿಳಿಸಿದರು. ಈ ಸಂದರ್ಭದಲ್ಲಿ ಎಮ್.ಸಿ.ಕೆ.ಎಸ್. ಫುಡ್ ಫಾರ್ ದಿ ಹಂಗ್ರಿ ಫೌಂಡೇಶನ್ ಕರ್ನಾಟಕ ವತಿಯಿಂದ ವಿದ್ಯಾರ್ಥಿಗಳಿಗೆ ಮೂರು ನೋಟ್ ಪುಸ್ತಕಗಳನ್ನು ನೀಡಲಾಯಿತು.

ಮುಖ್ಯ ಶಿಕ್ಷಕರು ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಧರ್ಮಪ್ರಾಂತ್ಯದ ಗುತ್ತಿಗಾರು ಫಾ. ಆದರ್ಶ್ ಜೋಸೆಫ್ ರವರಿಗೆ ಹ್ಯೂಮನಿಟೆರಿಯನ್ ಎಕ್ಸಲೆನ್ಸ್ ಅವಾರ್ಡ್

Suddi Udaya

ಬಳ್ಳಮಂಜ : ರಾಜೀವಿ ಶೆಟ್ಟಿ ನಿಧನ

Suddi Udaya

ಬೆಳ್ತಂಗಡಿಯಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ಅಹವಾಲು ಸ್ವೀಕಾರ

Suddi Udaya

ಬಳಂಜ: ಕುತ್ಲಿಮಾರು ನಿವಾಸಿ ಅಶೋಕ್ ಶೆಟ್ಟಿ ನಿಧನ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿಗೆ ಸಾಧನ ಪ್ರಶಸ್ತಿ

Suddi Udaya

ಅ.31: ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ 5ನೇ ವರ್ಷದ ದೀಪಾವಳಿ ದೋಸೆ ಹಬ್ಬ: ಪೂರ್ವಭಾವಿ ಸಭೆ

Suddi Udaya
error: Content is protected !!