30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನ.28: ಬೆಳ್ತಂಗಡಿಯಲ್ಲಿ ವಿದ್ಯುತ್ ನಿಲುಗಡೆ

ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯ 110/33/11ಕೆವಿ ಗುರುವಾಯನಕೆರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಲಾಯಿಲ, ಕುವೆಟ್ಟು, ಗೇರುಕಟ್ಟೆ ಫೀಡರಿನ ಹೆಚ್.ಟಿ ಲೈನನ್ನು ಪುಂಜಾಲಕಟ್ಟೆ-ಚಾರ್ಮಾಡಿ ರಸ್ತೆ ಅಗಲೀಕರಣ ಪ್ರಯುಕ್ತ ಸ್ಥಳಾಂತರಿಸಲು ಹಾಗೂ ನಾರಾವಿ, ಅಳದಂಗಡಿ ಹಾಗೂ ಪಡಂಗಡಿ ಫೀಡರುಗಳಲ್ಲಿ ತುರ್ತು ನಿರ್ವಹಣೆ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ,

ನ.28 ರಂದು ಬೆಳಿಗ್ಗೆ ಗಂಟೆ:10.00ರಿಂದ ಸಂಜೆ ಗಂಟೆ:5.00ರ ತನಕ ಗುರುವಾಯನಕೆರೆ, ಸಂತೆಕಟ್ಟೆ, ಬೆಳ್ತಂಗಡಿ ಪೇಟೆ, ಲಾಯಿಲ, ಪಡಂಗಡಿ, ಪೊಯ್ಯಗುಡ್ಡೆ, ಗರ್ಡಾಡಿ, ಪೆರೊಡಿತ್ತಾಯಕಟ್ಟೆ, ಮುಂಡೂರು, ಬಳಂಜ, ಕೆದ್ದು, ಶಿರ್ಲಾಲು, ಸುಲ್ಕೇರಿಮೊಗ್ರು, ಸವಣಾಲು, ಅಳದಂಗಡಿ ಪೇಟೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಆಗಲಿದೆ.

Related posts

ಚಾರ್ಮಾಡಿ ಘಾಟ್ ನಲ್ಲಿ ಎರಡು ವಾಹನಗಳು ರಸ್ತೆಗೆ ಪಲ್ಟಿ

Suddi Udaya

ಜಾವೆಲಿನ್ ಎಸೆತ: ಮಚ್ಚಿನ ಸ.ಪ್ರೌ. ಶಾಲಾ ವಿದ್ಯಾರ್ಥಿ ಮಹಮದ್ ಯಾಸ್ಮಿರ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ: ಕೆಲ್ಲಗುತ್ತು ಪರಿಸರದಲ್ಲಿ ಚಿರತೆ ಓಡಾಟ : ಎಚ್ಚರಿಕೆ ವಹಿಸುವಂತೆ ಪ.ಪಂ ನಿಂದ ಸೂಚನೆ

Suddi Udaya

ಸತ್ಯ ಶೋಧಕ ವೇದಿಕೆ ಮಹಾಸಭೆ: ನೂತನ ಕಚೇರಿ ಉದ್ಘಾಟನೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಾಲಾ ಮಂತ್ರಿಮಂಡಲದ ಮೊದಲ ಅಧಿವೇಶನ

Suddi Udaya

ವ್ಯಸನಬಾಧಿತ ಕುಟುಂಬದವರ ಪಾಲಿಗೆ ಪ್ರೇರಕರಾದ ಮಡಂತ್ಯಾರಿನ ಪದ್ಮನಾಭ ಸಾಲ್ಯಾನ್ ರಿಗೆ ‘ಜಾಗೃತಿ ಅಣ್ಣ’ ಪ್ರಶಸ್ತಿ, ಗೌರವಾರ್ಪಣೆ

Suddi Udaya
error: Content is protected !!