September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನ.28: ಬೆಳ್ತಂಗಡಿಯಲ್ಲಿ ವಿದ್ಯುತ್ ನಿಲುಗಡೆ

ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯ 110/33/11ಕೆವಿ ಗುರುವಾಯನಕೆರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಲಾಯಿಲ, ಕುವೆಟ್ಟು, ಗೇರುಕಟ್ಟೆ ಫೀಡರಿನ ಹೆಚ್.ಟಿ ಲೈನನ್ನು ಪುಂಜಾಲಕಟ್ಟೆ-ಚಾರ್ಮಾಡಿ ರಸ್ತೆ ಅಗಲೀಕರಣ ಪ್ರಯುಕ್ತ ಸ್ಥಳಾಂತರಿಸಲು ಹಾಗೂ ನಾರಾವಿ, ಅಳದಂಗಡಿ ಹಾಗೂ ಪಡಂಗಡಿ ಫೀಡರುಗಳಲ್ಲಿ ತುರ್ತು ನಿರ್ವಹಣೆ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ,

ನ.28 ರಂದು ಬೆಳಿಗ್ಗೆ ಗಂಟೆ:10.00ರಿಂದ ಸಂಜೆ ಗಂಟೆ:5.00ರ ತನಕ ಗುರುವಾಯನಕೆರೆ, ಸಂತೆಕಟ್ಟೆ, ಬೆಳ್ತಂಗಡಿ ಪೇಟೆ, ಲಾಯಿಲ, ಪಡಂಗಡಿ, ಪೊಯ್ಯಗುಡ್ಡೆ, ಗರ್ಡಾಡಿ, ಪೆರೊಡಿತ್ತಾಯಕಟ್ಟೆ, ಮುಂಡೂರು, ಬಳಂಜ, ಕೆದ್ದು, ಶಿರ್ಲಾಲು, ಸುಲ್ಕೇರಿಮೊಗ್ರು, ಸವಣಾಲು, ಅಳದಂಗಡಿ ಪೇಟೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಆಗಲಿದೆ.

Related posts

ಉಜಿರೆ: ಕೆಲಸಕ್ಕೆ ಹೋಗುತ್ತೇನೆಂದು ಹೇಳಿ ಹೋದ ವ್ಯಕ್ತಿ ನಾಪತ್ತೆ

Suddi Udaya

ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ಪಕ್ಷ ಸೇರಿ ರಕ್ಷಿತ್ ಶಿವರಾಂ ಕೈ ಬಲ ಪಡಿಸಿದ ಮಚ್ಚಿನ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ

Suddi Udaya

ಕಲ್ಮಂಜ: ನಿಡಿಗಲ್ ಬಳಿ ಮನೆಯ ಕಾಂಪೌಂಡ್ ಕುಸಿದು ಬಿದ್ದು ಹಾನಿ

Suddi Udaya

ಪಾಣಕ್ಕಾಡ್ ಅಬ್ದುನ್ನಾಸರ್ ಹಯ್ಯ್ ತಂಙಳ್ ಬಾಅಲವಿ ಬೆಳ್ತಂಗಡಿ ಖಿಳರ್ ಜುಮ್ಮಾ ಮಸೀದಿಯ ಖಾಲಿಯಾರ್ ಆಗಿ ಆಯ್ಕೆ

Suddi Udaya

ಎಮ್.ಆರ್.ಪಿ.ಎಲ್ – ಸಿಎಸ್ಆರ್ ಯೋಜನೆಯಡಿ “ಶ್ರೀ ಕೃಷ್ಣ ಯೋಗಕ್ಷೇಮ” ಅಂಬುಲೆನ್ಸ್ ಹಸ್ತಾಂತರ

Suddi Udaya

ಸಾಮಾಜಿಕ ಹೋರಾಟಗಾರ ಎಲ್ಯಣ್ಣ ಮಲೆಕುಡಿಯ ಹೃದಯಾಘಾತದಿಂದ ನಿಧನ

Suddi Udaya
error: Content is protected !!