24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರತಿಭಟನೆಬೆಳ್ತಂಗಡಿರಾಜ್ಯ ಸುದ್ದಿವರದಿ

ಪಂಚಾಯತ್‌ ನೌಕರರ ಮೂಲ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬೆಂಗಳೂರುನಲ್ಲಿ ಗ್ರಾಮ ಪಂಚಾಯತ್ ನೌಕರರ ರಾಜ್ಯ ಮಟ್ಟದ ಬೃಹತ್ ಪ್ರತಿಭಟನೆ

ಬೆಂಗಳೂರು: ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಶ್ರೇಯೋಭಿವೃದ್ಧಿ ಸಂಘ ಬೆಂಗಳೂರು ವತಿಯಿಂದ ಪಂಚಾಯತ್‌ ನೌಕರರ ಮೂಲ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬೆಂಗಳೂರು ಫ್ರೀಡಂ ಪಾರ್ಕ್ ನಲ್ಲಿ ಅನಿರ್ದಿಷ್ಟಾವಧಿ ಬೃಹತ್ ಪ್ರತಿಭಟನೆಯು ನ. 27 ರಂದು ಪ್ರಾರಂಭಗೊಂಡಿತು.

ಪ್ರತಿಭಟನೆಯಲ್ಲಿ ಗ್ರಾಮ ಪಂಚಾಯತ್ ಬಿಲ್ ಕಲೇಕ್ಟರ್, ಕ್ಲರ್ಕ್ / ಕ್ಲರ್ಕ್ ಕಮ್ ಡಿಇಓ, ಡಾಟ ಎಂಟ್ರಿ ಅಪರೇಟರ್ ಹುದ್ದೆಗಳನ್ನು ಸಿ ಗ್ರೇಡ್‌ಗೆ, ವಾಟರ್ ಮ್ಯಾನ್, ಶುಚಿತ್ವ ನೌಕರ, ಅಟೆಂಡರ್ ಹುದ್ದೆಗಳನ್ನು ಡಿ ಗ್ರೇಡ್‌ಗೆ ಮೇಲ್ದರ್ಜೆಗೇರಿಸಿ, ಸಿ ಮತ್ತು ಡಿ ಗ್ರೇಡ್ ವೇತನ ಶ್ರೇಣಿ ನಿಗಧಿಪಡಿಸಿ, ಸಿ ಮತ್ತು ಡಿ ದರ್ಜೆಯ ವೃಂದ ಮತ್ತು ನೇಮಕಾತಿ ನಿಯಮಗಳನ್ನು ಜಾರಿಗೊಳಿಸಬೇಕೆಂದು ಒತ್ತಾಯಿಸಿದ್ದರು.

ಈ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮ ಪಂಚಾಯತ್ ನೌಕರರು ಭಾಗಿಯಾದರು.

Related posts

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ಎಸ್.ಎಸ್.ಎಲ್.ಸಿ ಉತ್ತಮ ಅಂಕ ಪಡೆದ ಬೆಳ್ತಂಗಡಿ ವಿದ್ಯಾರ್ಥಿ ಸಿಮ್ರಾ ಪರ್ವೀನ್ ಳಿಗೆ ಸನ್ಮಾನ

Suddi Udaya

ಧರ್ಮಸ್ಥಳ ಗ್ರಾ.ಪಂ. ನಲ್ಲಿ ಜಿಲ್ಲಾಮಟ್ಟದ ಸಮಾಲೋಚನೆ ಸಭೆ

Suddi Udaya

ರಾಜ್ಯ ಅಂತರ್ ಜಿಲ್ಲಾ ಅಥ್ಲೆಟಿಕ್ ಕ್ರೀಡಾಕೂಟ: ಮುಂಡಾಜೆಯ ತೇಜಲ್ ಕೆ.ಆರ್. ರವರಿಗೆ 110 ಮೀ. ಹರ್ಡಲ್ಸ್‌ನಲ್ಲಿ ಚಿನ್ನದ ಪದಕ

Suddi Udaya

ಕಾಪು ಹೊಸ ಮಾರಿಗುಡಿ ನವದುರ್ಗ ಲೇಖನ ಯಜ್ಞಕ್ಕೆ ಚಾಲನೆ: ಬೆಳ್ತಂಗಡಿ ಸಮಿತಿಯ ಪ್ರಮುಖರು ಭಾಗಿ

Suddi Udaya

ಧರ್ಮಸ್ಥಳ ಮಂಜೂಷಾ ವಸ್ತುಸಂಗ್ರಹಾಲಯದಲ್ಲಿ ಪ್ರಾಚೀನ ಭಾರತದ ನಾಣ್ಯಗಳ ಪ್ರದರ್ಶನಕ್ಕೆ ಚಾಲನೆ

Suddi Udaya

ನಡ ಪ್ರೌಢಶಾಲೆಯಲ್ಲಿ ತಾಲೂಕು ಶಿಕ್ಷಕರ ಸಮಾಲೋಚನ ಸಮಾರಂಭ

Suddi Udaya
error: Content is protected !!