25.7 C
ಪುತ್ತೂರು, ಬೆಳ್ತಂಗಡಿ
March 7, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಷನ್ ಸಭೆ

ಬೆಳ್ತಂಗಡಿ :ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಷನ್ ಇದರ ಸಾಮಾನ್ಯ ಸಭೆಯು ಬೆಳ್ತಂಗಡಿಯ ಸಿವಿಸಿ ಸಭಾಂಗಣದಲ್ಲಿ ತಾಲೂಕು ಕಬ್ಬಡಿ ಅಮೆಚೂರು ಸಂಸ್ಥೆಯ ಅಧ್ಯಕ್ಷರಾದ ರಂಜನ್ ಗೌಡ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ವೇದಿಕೆಯಲ್ಲಿ ಪ್ರಧಾನ ಕಾರ್ಯದರ್ಶಿ ಪ್ರಭಾಕರ ಹೆಗ್ಡೆ, ಕಾರ್ಯಧ್ಯಕ್ಷರಾದ ರಾಜಶೇಖರ್ ಶೆಟ್ಟಿ,ಜಿಲ್ಲಾ ಜೊತೆ ಕಾರ್ಯದರ್ಶಿ ಪ್ರಾನ್ಸಿಸ್ ವಿ ವಿ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಹಕೀಮ್, ಉಪಾಧ್ಯಕ್ಷರಾದ ನಾಮದೇವ್ ರಾವ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ರಾಜ್ಯ ಕಬಡ್ಡಿ ತೀರ್ಪುಗಾರ ಮಂಡಲ ಸಂಚಾಲಕರು ಹಾಗೂ ತಾಲೂಕು ತೀರ್ಪುಗಾರರ ಮಂಡಳಿಯ ಅಧ್ಯಕ್ಷ ಪ್ರಭಾಕರ್ ನಾರಾವಿ, ತಾಲೂಕು ನೌಕರ ಸಂಘದ ಅಧ್ಯಕ್ಷ ಜಯರಾಜ ಜೈನ್, ತಾಲೂಕು ಉಪಾಧ್ಯಕ್ಷರಾದ ವಿಜಯ ಗೌಡ ಸಂಸ್ಥೆಯ ಎಲ್ಲಾ ಸರ್ವ ಸದಸ್ಯರು ಭಾಗವಹಿಸಿರುತ್ತಾರೆ. ಸಭೆಯಲ್ಲಿ ಲೆಕ್ಕಪತ್ರ ಮಂಡಲ ಮಾಡಲಾಯಿತು. ವಿವಿಧ ವಿಚಾರಗಳ ಬಗ್ಗೆ ಚರ್ಚಿಸಲಾಯಿತು. ಶಾಸಕರಾದ ಹರೀಶ್ ಪೂಂಜರವರನ್ನು ಗೌರವಾಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು. ಕಬಡ್ಡಿ ಸಂಘಟನೆ ಬಗ್ಗೆ ಮತ್ತು ತಾಲೂಕು ಕಬ್ಬಡಿ ಚಾಂಪಿಯನ್ ಶಿಪ್ ಬಗ್ಗೆ ಚರ್ಚಿಸಲಾಯಿತು. ಪ್ರಧಾನ ಕಾರ್ಯದರ್ಶಿ ಪ್ರಭಾಕರ ಹೆಗ್ಡೆ ವಂದಿಸಿದರು.

Related posts

ಬೆಳ್ತಂಗಡಿ ಪಿ.ಎಂ.ಶ್ರೀ. ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ವೇಣೂರು: ಧೀಮಹಿ ಸನಾತನ ಪ್ರತಿಷ್ಠಾನದಿಂದ ಯಕ್ಷಗಾನ ಹಿಮ್ಮೇಳ  ತರಗತಿ ಆರಂಭ

Suddi Udaya

ಬೆಳ್ತಂಗಡಿ ರಿಕ್ಷಾ ಚಾಲಕ ಮಾಲಕರ ಸಂಘದ 27 ನೇ ಕ್ಷೇಮ ನಿಧಿ ವಿತರಣೆ

Suddi Udaya

ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ಸಂತೋಷ್ ಜೈನ್, ಕಾರ್ಯದರ್ಶಿಯಾಗಿ ಧನಂಜಯ ಗೌಡ ಆಯ್ಕೆ

Suddi Udaya

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದ ವಿಶೇಷ ಚೇತನರ ಮಕ್ಕಳೊಂದಿಗೆ ರಕ್ಷಾಬಂಧನ ಆಚರಣೆ

Suddi Udaya

ಬೆಳ್ತಂಗಡಿ ನಗರದ ಸಮಗ್ರ ಕುಡಿಯುವ ನೀರಿನ ಯೋಜನೆಗೆ ಶೀಘ್ರವಾಗಿ ಕಾಯಕಲ್ಪ ನೀಡಿ, ಕಾಮಗಾರಿಯ ಸಂಪೂರ್ಣ ಪ್ರಯೋಜನ ನಗರದ ಜನರಿಗೆ ತ್ವರಿತವಾಗಿ ದೊರೆಯುವಂತೆ ಒತ್ತಾಯಿಸಿ ಪ್ರತಾಪ್ ಸಿಂಹ ನಾಯಕ್‌ ರಿಂದ ಸಚಿವ ಭೈರತಿ ಸುರೇಶ್ ರವರಿಗೆ ಮನವಿ

Suddi Udaya
error: Content is protected !!