September 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಷನ್ ಸಭೆ

ಬೆಳ್ತಂಗಡಿ :ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಷನ್ ಇದರ ಸಾಮಾನ್ಯ ಸಭೆಯು ಬೆಳ್ತಂಗಡಿಯ ಸಿವಿಸಿ ಸಭಾಂಗಣದಲ್ಲಿ ತಾಲೂಕು ಕಬ್ಬಡಿ ಅಮೆಚೂರು ಸಂಸ್ಥೆಯ ಅಧ್ಯಕ್ಷರಾದ ರಂಜನ್ ಗೌಡ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ವೇದಿಕೆಯಲ್ಲಿ ಪ್ರಧಾನ ಕಾರ್ಯದರ್ಶಿ ಪ್ರಭಾಕರ ಹೆಗ್ಡೆ, ಕಾರ್ಯಧ್ಯಕ್ಷರಾದ ರಾಜಶೇಖರ್ ಶೆಟ್ಟಿ,ಜಿಲ್ಲಾ ಜೊತೆ ಕಾರ್ಯದರ್ಶಿ ಪ್ರಾನ್ಸಿಸ್ ವಿ ವಿ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಹಕೀಮ್, ಉಪಾಧ್ಯಕ್ಷರಾದ ನಾಮದೇವ್ ರಾವ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ರಾಜ್ಯ ಕಬಡ್ಡಿ ತೀರ್ಪುಗಾರ ಮಂಡಲ ಸಂಚಾಲಕರು ಹಾಗೂ ತಾಲೂಕು ತೀರ್ಪುಗಾರರ ಮಂಡಳಿಯ ಅಧ್ಯಕ್ಷ ಪ್ರಭಾಕರ್ ನಾರಾವಿ, ತಾಲೂಕು ನೌಕರ ಸಂಘದ ಅಧ್ಯಕ್ಷ ಜಯರಾಜ ಜೈನ್, ತಾಲೂಕು ಉಪಾಧ್ಯಕ್ಷರಾದ ವಿಜಯ ಗೌಡ ಸಂಸ್ಥೆಯ ಎಲ್ಲಾ ಸರ್ವ ಸದಸ್ಯರು ಭಾಗವಹಿಸಿರುತ್ತಾರೆ. ಸಭೆಯಲ್ಲಿ ಲೆಕ್ಕಪತ್ರ ಮಂಡಲ ಮಾಡಲಾಯಿತು. ವಿವಿಧ ವಿಚಾರಗಳ ಬಗ್ಗೆ ಚರ್ಚಿಸಲಾಯಿತು. ಶಾಸಕರಾದ ಹರೀಶ್ ಪೂಂಜರವರನ್ನು ಗೌರವಾಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು. ಕಬಡ್ಡಿ ಸಂಘಟನೆ ಬಗ್ಗೆ ಮತ್ತು ತಾಲೂಕು ಕಬ್ಬಡಿ ಚಾಂಪಿಯನ್ ಶಿಪ್ ಬಗ್ಗೆ ಚರ್ಚಿಸಲಾಯಿತು. ಪ್ರಧಾನ ಕಾರ್ಯದರ್ಶಿ ಪ್ರಭಾಕರ ಹೆಗ್ಡೆ ವಂದಿಸಿದರು.

Related posts

ಬೆಳ್ತಂಗಡಿ: ಬದುಕು ಕಟ್ಟೋಣ ಬನ್ನಿ ತಂಡದಿಂದ ಪಿಲಿಗೂಡು ಸ.ಹಿ.ಪ್ರಾ.ಶಾಲೆಗೆ ಮಿಕ್ಸಿ, ಗ್ಯಾಸ್ ಸಿಲಿಂಡ‌ರ್ ಹಸ್ತಾಂತರ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿ ರಕ್ಮಿತಾ ಎಂ. ತಾಲೂಕಿಗೆ ತೃತೀಯ ಸ್ಥಾನ

Suddi Udaya

ಬಂಟರ ಯಾನೆ ನಾಡವರ ಸಂಘ (ರಿ ) ಬೆಳ್ತಂಗಡಿ, ಬಂಟರ ಯುವ ವಿಭಾಗ ಮತ್ತು ಬಂಟರ ಮಹಿಳಾ ವಿಭಾಗ ಇವುಗಳ ಸಂಯುಕ್ತ ಆಶ್ರಯದಲ್ಲಿ ಪಣೆಜಾಲ್ ಇಂಡೋರ್ ಲಯನ್ಸ್ ಕ್ರೀಡಾಂಗಣದಲ್ಲಿ ಬಂಟರ ಇಂಡೋರ್ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

Suddi Udaya

ಕೊಂಕನ್ ಬೆಲ್ಸ್ ಕ್ರೀಡಾ ಕೂಟ – ಚಾಂಪಿಯನ್‌ಶಿಪ್ ಚಾಲೆಂಜ್

Suddi Udaya

ಎಲೆಚುಕ್ಕಿ ರೋಗದಿಂದ ರೈತರು ಹೈರಾಣಾಗಿದ್ದಾರೆ-ವಿಧಾನ ಪರಿಷತ್ ಕಲಾಪದಲ್ಲಿ ಧ್ವನಿ ಎತ್ತಿದ ಕಿಶೋರ್ ಕುಮಾರ್ ಬೊಟ್ಯಾಡಿ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಮೂಡಬಿದ್ರೆ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya
error: Content is protected !!