23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ರಬ್ಬರ್ ಇಂಡಿಯಾ ಸಂಸ್ಥೆ ಸ್ಥಳಾಂತರಗೊಂಡು ಶುಭಾರಂಭ

ಬೆಳ್ತಂಗಡಿ: ಕಳೆದ 13 ವರ್ಷಗಳಿಂದ ಬೆಳ್ತಂಗಡಿ ಮುಖ್ಯ ರಸ್ತೆಯ ಮಾಧವ ನಿಲಯ ಕಾಂಪ್ಲೆಕ್ಸ್ ನಲ್ಲಿ ಕಾರ್ಯಚರಿಸುತ್ತಿದ್ದ ರಬ್ಬರ್ ಇಂಡಿಯಾ ಸಂಸ್ಥೆಯು ಇದೀಗ ಬೆಳ್ತಂಗಡಿ ಹಳೆಕೋಟೆ ಪೆಟ್ರೋಲ್ ಪಂಪ್ ಮುಂಭಾಗದ ನೂತನ ಕಟ್ಟಡಕ್ಕೆ ಸ್ಥಳಾಂತರಗೊಂಡು ಶುಭಾರಂಭಗೊಂಡಿದೆ.

ಈ ಸಂದರ್ಭದಲ್ಲಿ ರಬ್ಬರ್ ಇಂಡಿಯಾ ಸಂಸ್ಥೆಯ ಮುಖ್ಯಸ್ಥರು, ಪ್ರಮುಖರು, ಸಿಬ್ಬಂದಿಗಳು, ಗ್ರಾಹಕರು ಉಪಸ್ಥಿತರಿದ್ದು ಶುಭ ಕೋರಿದರು.

Related posts

ಮಡಂತ್ಯಾರು ಸಹಕಾರಿ ಸಂಘದ ಚುನಾವಣೆ: ಹೈಕೋರ್ಟು ತೀರ್ಪು ಪ್ರಕಟ ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ನಿರ್ದೇಶಕ ಸ್ಥಾನ 7 ರಿಂದ 9 ಕ್ಕೆ ಏರಿಕೆ

Suddi Udaya

ನ.1: ಕೊಕ್ಕಡ ಉಪ್ಪಾರಪಳಿಕೆಯಲ್ಲಿ ದೀಪಾವಳಿ ಪ್ರಯುಕ್ತ ಗೋ ಪೂಜೆ ಹಾಗೂ ದೋಸೆ ಹಬ್ಬ

Suddi Udaya

ಉಜಿರೆಯ ಖಾಸಗಿ ಲಾಡ್ಜ್ ನಲ್ಲಿ ವ್ಯಕ್ತಿ ಆತ್ಮಹತ್ಯೆ

Suddi Udaya

ಕು. ಸೌಜನ್ಯಳ ಕೊಲೆ ಪ್ರಕರಣ: ಆರೋಪಿಗಳ ಪತ್ತೆಗಾಗಿ ಪುದುವೆಟ್ಟು ವಿ. ಹಿಂ. ಪ. ಭಜರಂಗದಳ ವತಿಯಿಂದ ಶ್ರೀ ವನದುರ್ಗ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ

Suddi Udaya

ಬಿಜೆಪಿ ಮುಖಂಡ ರಾಜೇಶ್ ಕೊಲೆ ಯತ್ನ ಪ್ರಕರಣ: ಆರೋಪಿ ಕುಶಾಲಪ್ಪ ಗೌಡ ಬಂಧನ

Suddi Udaya

ಮೇಲಂತಬೆಟ್ಟು: ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ವರ್ಷಾವಧಿ ಜಾತ್ರೆ

Suddi Udaya
error: Content is protected !!