30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ತಾಲೂಕು ಮಟ್ಟದ ಇಲಾಖಾಧಿಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆ

ಬೆಳ್ತಂಗಡಿಯ ನಿರೀಕ್ಷಣಾ ಮಂದಿರದಲ್ಲಿ ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ತಾಲೂಕು ಮಟ್ಟದ ಎಲ್ಲಾ ಇಲಾಖಾಧಿಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಹಾಗೂ ಎಲ್ಲಾ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಮುಂಡಾಜೆ ಪ್ರೌಢಶಾಲೆಯಲ್ಲಿ ಹುತಾತ್ಮ ಮೋಹನ್ ದಾಸನ್ ರವರ ಭಾವಚಿತ್ರ ಅನಾವರಣ

Suddi Udaya

ಧರ್ಮಸ್ಥಳಕ್ಕೆ ಭೇಟಿ ನೀಡಿದ ರಶ್ಯಾದ ಪ್ರವಾಸಿಗರು

Suddi Udaya

ಮುಂಡಾಜೆ: ಕೊಡಂಗೆ ನಿವಾಸಿ ಕಿರಣ್ ಮರಾಠೆ ನಿಧನ

Suddi Udaya

ಎ.13-23: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಾರ್ಷಿಕ ವಿಷು ಜಾತ್ರೋತ್ಸವ       

Suddi Udaya

2024 ಫೆಬ್ರವರಿ ತಿಂಗಳಲ್ಲಿ ವೇಣೂರು ಶ್ರೀ ಬಾಹುಬಲಿ ಸ್ವಾಮಿಗೆ ಮಹಾಮಸ್ತಕಾಭಿಷೇಕ

Suddi Udaya

ಬೆಳ್ತಂಗಡಿ:ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾಗಿ ಕೆ. ಹರೀಶ್ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಗಂಗಾಧರ ಮಿತ್ತಮಾರು ಅವಿರೋಧ ಆಯ್ಕೆ

Suddi Udaya
error: Content is protected !!