26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿ

ಮರೋಡಿ: ಉಪನ್ಯಾಸಕ ಜಿನೇಂದ್ರ ಬಲ್ಲಾಳ್ ನಿಧನ

ಬೆಳ್ತಂಗಡಿ : ಮರೋಡಿ ಗ್ರಾಮದ ಮೇಗಿನ ಬೀಡು ನಿವಾಸಿ ಉಪನ್ಯಾಸಕ ಜಿನೇಂದ್ರ ಬಲ್ಲಾಳ್ (50ವ) ರವರು ಅಸೌಖ್ಯದಿಂದ ಇತ್ತೀಚೆಗೆ ನಿಧನರಾಗಿದ್ದಾರೆ.

ಇವರು ಸ್ವಸ್ತಿ ಶ್ರೀ ಕಾಲೇಜಿನಲ್ಲಿ ಚರಿತ್ರಾ ಉಪನ್ಯಾಸಕರಾಗಿ ಹಾಗೂ ಯೋಗ ಶಿಕ್ಷಕರಾಗಿ ಜನಾನುರಾಗಿದ್ದರು.

ಮೃತರು ತಾಯಿ ಕಮಲಾವತಿಮ್ಮ, ಇಬ್ಬರು ಸಹೋದರರು, ಇಬ್ಬರು ಸಹೋದರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆ : ಮೊಹಮ್ಮದ್ ಅಫ್ಹಾನ್ ಕಟಾ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ

Suddi Udaya

ನ.22: ಗೆಜ್ಜೆಗಿರಿಯಲ್ಲಿ ಮೂರನೇ ವರ್ಷದ ಗೆಜ್ಜೆನಾದದ ವೈಭವ

Suddi Udaya

ರಾಜಕೇಸರಿ ಸೇವಾ ಟ್ರಸ್ಟ್ ನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಜಗದೀಶ್ ಲಾಯಿಲ, ಸಂಘಟನಾ ಪ್ರಮುಖರಾಗಿ ದೇವರಾಜ್ ಪೂಜಾರಿ

Suddi Udaya

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯ ಸ್ಕೌಟ್ ವಿದ್ಯಾರ್ಥಿಗೆ ರಾಜ್ಯಮಟ್ಟದ ಪ್ರಶಸ್ತಿ ಪತ್ರ

Suddi Udaya

ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕ ಹಾಗೂ ಅರಣ್ಯ ಅಧಿಕಾರಿಗಳಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಗಿಡ ನಾಟಿ ಕಾರ್ಯಕ್ರಮ

Suddi Udaya

ನೇತ್ರಾವತಿ ಸ್ನಾನಘಟ್ಟದ ಬಳಿ ಪೆಟ್ರೋಲ್ ಸುರಿದು ಆತ್ಮಹತ್ಯೆಗೆ ಯತ್ನ

Suddi Udaya
error: Content is protected !!