July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿ

ಮರೋಡಿ: ಉಪನ್ಯಾಸಕ ಜಿನೇಂದ್ರ ಬಲ್ಲಾಳ್ ನಿಧನ

ಬೆಳ್ತಂಗಡಿ : ಮರೋಡಿ ಗ್ರಾಮದ ಮೇಗಿನ ಬೀಡು ನಿವಾಸಿ ಉಪನ್ಯಾಸಕ ಜಿನೇಂದ್ರ ಬಲ್ಲಾಳ್ (50ವ) ರವರು ಅಸೌಖ್ಯದಿಂದ ಇತ್ತೀಚೆಗೆ ನಿಧನರಾಗಿದ್ದಾರೆ.

ಇವರು ಸ್ವಸ್ತಿ ಶ್ರೀ ಕಾಲೇಜಿನಲ್ಲಿ ಚರಿತ್ರಾ ಉಪನ್ಯಾಸಕರಾಗಿ ಹಾಗೂ ಯೋಗ ಶಿಕ್ಷಕರಾಗಿ ಜನಾನುರಾಗಿದ್ದರು.

ಮೃತರು ತಾಯಿ ಕಮಲಾವತಿಮ್ಮ, ಇಬ್ಬರು ಸಹೋದರರು, ಇಬ್ಬರು ಸಹೋದರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಸ್ವಂತ ಖರ್ಚಿನಲ್ಲಿ ಸಾರ್ವಜನಿಕ ರಸ್ತೆಯ ದುರಸ್ತಿ; ವೇಣೂರು ಗ್ರಾ.ಪಂ. ಸದಸ್ಯರ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ

Suddi Udaya

ಎಸ್.ಡಿ.ಎಂ ಕಾಲೇಜಿನ ತಾಂತ್ರಿಕ ವಿದ್ಯಾಲಯದ ಗ್ರಂಥಪಾಲಕಿ ಡಾ. ರಜತಾ ಪಿ ಶೆಟ್ಟಿ ಪ್ರಬಂಧಕ್ಕೆ ಅಂತರಾಷ್ಟ ಮಟ್ಟದ ಅತ್ಯುತ್ತಮ ಪ್ರಬಂಧ ಪ್ರಶಸ್ತಿ

Suddi Udaya

ಧರ್ಮಸ್ಥಳ – ಮಂಗಳೂರು ತುಳುನಾಡು ಸಾರಿಗೆ ಬಸ್

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಅತ್ಯುತ್ತಮ ಮೂರು ಎಸ್.ಡಿ.ಎಂ.ಸಿ ಶಾಲೆ ಆಯ್ಕೆ

Suddi Udaya

ಉಜಿರೆ ಬ್ಯಾಂಕ್ ಆಫ್ ಬರೋಡದಿಂದ ಕೆಮ್ಮಟೆ ಶಾಲಾ ಮಕ್ಕಳಿಗೆ ಆಟೋಟ ವಸ್ತುಗಳ ಕೊಡುಗೆ

Suddi Udaya

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ರಾಜ್ಯವನ್ನು ಸಾಲದ ಕೂಪಕ್ಕೆ ತಳ್ಳಿದೆ: ಪ್ರತಾಪ್ ಸಿಂಹ ನಾಯಕ್ ಆರೋಪ

Suddi Udaya
error: Content is protected !!