ತಾಲೂಕು ಸುದ್ದಿಬೆಳ್ತಂಗಡಿವರದಿ

ಮೊಗ್ರು : ಮುಗೇರಡ್ಕ ಅಲೆಕ್ಕಿ ಜೈ ಶ್ರೀ ರಾಮ ಶಿಶುಮಂದಿರ ಆಶ್ರಯದಲ್ಲಿ ನಡೆದ ರೀಲ್ಸ್ ರಂಗೋಲಿ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ

ಮೊಗ್ರು :ಇಲ್ಲಿಯ ಮುಗೇರಡ್ಕ ಅಲೆಕ್ಕಿ ಜೈ ಶ್ರೀ ರಾಮ ಶಿಶುಮಂದಿರ ಇದರ ಆಶ್ರಯದಲ್ಲಿ ನಡೆದ ರೀಲ್ಸ್ ರಂಗೋಲಿ ಸ್ಪರ್ಧೆಯ ವಿಜೇತರಿಗೆ ನ. 26 ರಂದು ಶಿಶುಮಂದಿರದಲ್ಲಿ ಬಹುಮಾನ ವಿತರಣೆ ಕಾರ್ಯಕ್ರಮ ನೆರವೇರಿತು.


10 ತೀರ್ಪುಗಾರರ ತೀರ್ಪುಗಾರಿಕೆಯ ಆಧಾರದಲ್ಲಿ ಎಲ್ಲರ ಸಮ್ಮುಖದಲ್ಲಿ ವಿಜೇತರನ್ನು ಘೋಷಣೆ ಮಾಡಲಾಯಿತು.
ಕಡಬ ತಾಲೂಕು ಬರೆಂಬೆಟ್ಟು ,ಹಳೇನೇರೆಂಕಿ ನಿವಾಸಿ ನವ್ಯಾ.ವಿ.ಬಿ ಪ್ರಥಮ ಹಾಗೂ ಇಳಂತಿಲ ಪಿದಮಲೆ ನಿವಾಸಿ ಶಿಲ್ಪಾ ದ್ವಿತೀಯ ಬಹುಮಾನ ಪಡೆದುಕೊಂಡರು. ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಸ್ಪರ್ಧೆಯಲ್ಲಿ ಭಾಗವಹಿಸಿದವರೆಲ್ಲರಿಗೂ ಅಭಿನಂದನೆ ಸಲ್ಲಿಸಲಾಯಿತು.


ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ರಮೇಶ್ ಗೌಡ ನೆಕ್ಕರಾಜೆ, ವರುಣ್ ನೆಕ್ಕರಾಜೆ, ಮಾತಾಜಿ ಪುಷ್ಪಲತಾ, ಮಾತಾಜಿ ಗೀತಾ, ಮಾತಾಜಿ ನವ್ಯ ಉಪಸ್ಥಿತರಿದ್ದರು.

Related posts

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಉಚಿತ ವೈದ್ಯಕೀಯ ಶಿಬಿರ

Suddi Udaya

ಬುದ್ಧಿಮಾಂದ್ಯ ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಬೆಳ್ತಂಗಡಿ ಹಳೆಕೋಟೆಯಲ್ಲಿ ‘ಡೋಲಿ’ ಕಟ್ಟಡದಲ್ಲಿ ಅನಧಿಕೃತ ಕಾಮಗಾರಿ: ಪಟ್ಟಣ ಪಂಚಾಯತ್ ನಿಂದ ಅಂತಿಮ ನೋಟಿಸ್ ಜಾರಿ

Suddi Udaya

ಕಡಿರುದ್ಯಾವರ ಶ್ರೀ ವನದುರ್ಗಾದೇವಿ ದೇವಸ್ಥಾನ ಟ್ರಸ್ಟ್ ವತಿಯಿಂದ ಎಕ್ಸೆಲ್ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಇವರಿಗೆ ಅಭಿನಂದನೆ

Suddi Udaya

ಬದನಾಜೆ ಶಾಲಾ ಅಮೃತ ಮಹೋತ್ಸವ: ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ

Suddi Udaya

ಎಸ್.ಡಿ.ಎಂ ಪಾಲಿಟೆಕ್ನಿಕ್:‌ ವ್ಯಕ್ತಿತ್ವ ವಿಕಸನ ಹಾಗೂ ನಾಯಕತ್ವ ಗುಣ ಕುರಿತು ಕಾರ್ಯಾಗಾರ

Suddi Udaya
error: Content is protected !!