March 7, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಲಾಯಿಲ ಕರ್ನೋಡಿ ಸ.ಹಿ.ಪ್ರಾ. ಶಾಲೆಯಲ್ಲಿ ಸಂವಿಧಾನ ಆಚರಣೆ

ಲಾಯಿಲ : ಸಂವಿಧಾನ ದಿನದ ಪ್ರಯುಕ್ತ ಗ್ರಾಮ ಪಂಚಾಯತ್‌ ಅರಿವು ಕೇಂದ್ರ ಲಾಯಿಲ ಇಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕರ್ನೋಡಿ ಮಕ್ಕಳಿಗೆ ಸಂವಿಧಾನ ಪೀಠಿಕೆಯನ್ನು ಓದಿಸಲಾಯಿತು ಹಾಗೂ ಮಕ್ಕಳಿಗೆ ಭಾಷಣ ಸ್ಪರ್ಧೆ, ದೇಶ ಭಕ್ತಿ ಗೀತೆ ಸ್ಪರ್ಧೆ ಏರ್ಪಡಿಸಲಾಯಿತು .

ಕಾರ್ಯಕ್ರಮದಲ್ಲಿ ಪಂಚಾಯತ್‌ ಅಧ್ಯಕ್ಷೆ ಜಯಂತಿ ಎಂ ಕೆ, ಉಪಾಧ್ಯಕ್ಷ ಸುಗಂಧಿ ಜಗನ್ನಾಥ್, ದ್ವಿತೀಯ ದರ್ಜೆ ಲೆಕ್ಕ ಸಹಾಯಕರಾದ ಸುಪ್ರೀತಾ ಶೆಟ್ಟಿ, ಶಾಲಾ ಶಿಕ್ಷಕರಾದ ಗಂಗರಾಣಿ ಹಾಗೂ ಸಹಶಿಕ್ಷಕರುಗಳು, ಅರಿವು ಕೇಂದ್ರ ಮೇಲ್ವಿಚಾರಕಿ ಹರ್ಷಿತ ಉಪಸ್ಥಿತರಿದ್ದರು.

Related posts

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶದ ಪೂರ್ವಭಾವಿ ಸಭೆ

Suddi Udaya

ಧರ್ಮಸ್ಥಳದಿಂದ ಚಿತ್ರದುರ್ಗಕ್ಕೆ ಹೋಗುತ್ತಿದ್ದ ಒಮ್ನಿ ಕಾರಿಗೆ ಲಾರಿ ಡಿಕ್ಕಿ : ಸ್ಥಳದಲ್ಲೇ ನಾಲ್ಕು ಮಂದಿ ಸಾವು

Suddi Udaya

ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಮುಂಡಾಜೆ ಪ.ಪೂ. ಕಾಲೇಜು ವಿದ್ಯಾರ್ಥಿ ಕೆ.ಎನ್. ಧನುಷ್ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಮಾಸಿಕ ಪ್ರಗತಿ ಪರಿಶೀಲನಾ ಸಭೆ

Suddi Udaya

ಟಾರ್ಗೆಟ್ ಬಾಲ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಫ್ಲಾಯಿಡ್ ಮಿಸ್ಕಿತ್ ರವರು ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!