July 23, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಲಾಯಿಲ ಕರ್ನೋಡಿ ಸ.ಹಿ.ಪ್ರಾ. ಶಾಲೆಯಲ್ಲಿ ಸಂವಿಧಾನ ಆಚರಣೆ

ಲಾಯಿಲ : ಸಂವಿಧಾನ ದಿನದ ಪ್ರಯುಕ್ತ ಗ್ರಾಮ ಪಂಚಾಯತ್‌ ಅರಿವು ಕೇಂದ್ರ ಲಾಯಿಲ ಇಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕರ್ನೋಡಿ ಮಕ್ಕಳಿಗೆ ಸಂವಿಧಾನ ಪೀಠಿಕೆಯನ್ನು ಓದಿಸಲಾಯಿತು ಹಾಗೂ ಮಕ್ಕಳಿಗೆ ಭಾಷಣ ಸ್ಪರ್ಧೆ, ದೇಶ ಭಕ್ತಿ ಗೀತೆ ಸ್ಪರ್ಧೆ ಏರ್ಪಡಿಸಲಾಯಿತು .

ಕಾರ್ಯಕ್ರಮದಲ್ಲಿ ಪಂಚಾಯತ್‌ ಅಧ್ಯಕ್ಷೆ ಜಯಂತಿ ಎಂ ಕೆ, ಉಪಾಧ್ಯಕ್ಷ ಸುಗಂಧಿ ಜಗನ್ನಾಥ್, ದ್ವಿತೀಯ ದರ್ಜೆ ಲೆಕ್ಕ ಸಹಾಯಕರಾದ ಸುಪ್ರೀತಾ ಶೆಟ್ಟಿ, ಶಾಲಾ ಶಿಕ್ಷಕರಾದ ಗಂಗರಾಣಿ ಹಾಗೂ ಸಹಶಿಕ್ಷಕರುಗಳು, ಅರಿವು ಕೇಂದ್ರ ಮೇಲ್ವಿಚಾರಕಿ ಹರ್ಷಿತ ಉಪಸ್ಥಿತರಿದ್ದರು.

Related posts

ಮುಂಡಾಜೆ ಗ್ರಾ.ಪಂ. ನಲ್ಲಿ ಸ್ವ ಉದ್ಯೋಗ ಪ್ರೇರಣಾ ಶಿಬಿರ

Suddi Udaya

ಶೈಕ್ಷಣಿಕ ಕ್ಷೇತ್ರದ ಅದ್ಭುತ ಸಾಧಕ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ”ಪ್ರತಿಷ್ಠಿತ ವಿಜಯರತ್ನ ಪ್ರಶಸ್ತಿ” ಇಂದು ಸಂಜೆ ಬೆಂಗಳೂರಿನಲ್ಲಿ ನಡೆಯುವ ಅದ್ದೂರಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ

Suddi Udaya

ಧರ್ಮಸ್ಥಳ ಮಂಜುಷಾ ವಸ್ತು ಸಂಗ್ರಹಾಲಯದಲ್ಲಿ ಶತಮಾನದ ಅದ್ಭುತ ದಂತದ ಶಿಲ್ಪಕಲೆ ಮತ್ತು ಕಲಾಕೃತಿಗಳ ಗ್ಯಾಲರಿಯ ಉದ್ಘಾಟನೆ

Suddi Udaya

ಉಜಿರೆ ರತ್ನಮಾನಸದಲ್ಲಿ “ಆಟಿದ ಅಟಿಲ್ ” ಕಾರ್ಯಕ್ರಮ

Suddi Udaya

ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರಕ್ಕೆ ದ.ಕ. ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರ ಭೇಟಿ

Suddi Udaya

ಲಾಯಿಲ: ಬ್ಯೂಟೀಷಿಯನ್ ಮತ್ತು ಎಂಬ್ರಾಯಿಡರಿ ತರಬೇತಿ ಸಮಾರೋಪ

Suddi Udaya
error: Content is protected !!