September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ವೇಣೂರು: ಬರ್ಕಜೆ ದೆತ್ತರ ನದಿಗೆ ಸ್ನಾನಕ್ಕೆ ತೆರಳಿದ ಮೂವರು ವಿದ್ಯಾರ್ಥಿಗಳು ನೀರುಪಾಲು

ವೇಣೂರು: ಸ್ನಾನಕ್ಕೆ ತೆರಳಿದ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದ ಘಟನೆ ನ. 27ರಂದು ಸಂಜೆ ವೇಣೂರು ಬರ್ಕಜೆ ಎರುಗುಂಡಿ ದೆತ್ತರ ನದಿಯಲ್ಲಿ ಸಂಭವಿಸಿದೆ.

ಘಟನೆಯಲ್ಲಿ ಮೂವರ ಮೃತದೇಹ ಪತ್ತೆಯಾಗಿದೆ.ಮಡಂತ್ಯಾರು ಪರಿಸರದ ಸೂರಜ್, ವಗ್ಗ ನಿವಾಸಿ ಜೋಯಿಸನ್,ಎಡಪದವು ಮೂಲದ ಲಾರೆನ್ಸ್ ಎಂದು ತಿಳಿದು ಬಂದಿದೆ.

ವೇಣೂರು ಪ್ರದೇಶದಲ್ಲಿ ಚರ್ಚಿನ ಸಾಂತ್ ಮಾರಿ ಹಬ್ಬವಿದ್ದ ಕಾರಣ ನಡ್ತಿಕಲ್ಲು ವಾಲ್ಟರ್ ಮೊಂತೇರು ಅವರ ಮನೆಗೆ ನೆಂಟರಾಗಿ ಬಂದಿದ್ದರು. ಹಬ್ಬ ಆಚರಿಸುತ್ತ ಮೂವರು ಜೊತೆಯಾಗಿ ಪಕ್ಕದಲ್ಲಿರುವ ಬರ್ಕಜೆ ನದಿಗೆ ಸ್ನಾನಕ್ಕೆ ತೆರಳಿದ ವೇಳೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.ಘಟನಾ ಸುದ್ದಿ ತಿಳಿಯುತ್ತಿದ್ದಂತೆ ಊರಿನವರು,ಸಂಭಂದಿಕರು ನೂರಾರು ಸಂಖ್ಯೆಯಲ್ಲಿ ಆಗಮಿಸಿದ್ದರು.

ವೇಣೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

ಮಚ್ಚಿನ: ನೆತ್ತರ ಸ. ಕಿ. ಪ್ರಾ. ಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ಶಿಬಿರ ಉದ್ಘಾಟನೆ

Suddi Udaya

ಧರ್ಮಸ್ಥಳ ಶ್ರೀ ಕ್ಷೇತ್ರ ಮಂಜುನಾಥ ಸ್ವಾಮಿ ದರ್ಶನ ಪಡೆದ ಎಮ್.ಎಲ್.ಸಿ ಸೂರಜ್ ರೇವಣ್ಣ

Suddi Udaya

ಮುಂಡಾಜೆ ಅನುದಾನಿತ ಪ್ರೌಢಶಾಲೆಯ ನೂತನ ಕಟ್ಟಡ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಮತ್ತೊಮ್ಮೆ ಸಹಕಾರ ಭಾರತಿ ಬಿಜೆಪಿ ಅಧಿಕಾರದ ಗದ್ದುಗೆಗೆ, ಬಿಜೆಪಿ-11ಸ್ಥಾನ, ಸಾಲೇತರ ಪಕ್ಷೇತರ- 1 ಸ್ಥಾನ

Suddi Udaya

ಕೆ.ಎಸ್ಎಂಸಿ ಎ ವತಿಯಿಂದ ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್ ರವರಿಗೆ ಅಭಿನಂದನೆ

Suddi Udaya

ಜಿಪಿಟಿ ಶಿಕ್ಷಕ ಮೋಹನ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!