July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷ ದೀಪೋತ್ಸವದಲ್ಲಿ ಮಾಂಡೋವಿ ಮೋಟಾರ್ಸ್ ಕಾರುಗಳ ಪ್ರದರ್ಶನ

ನಾರಾವಿ : ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷ ದೀಪೋತ್ಸವದಲ್ಲಿ ಮಾಂಡೋವಿ ಮೋಟಾರ್ಸ್ ನಲ್ಲಿ ಕಾರುಗಳ ಪ್ರದರ್ಶನ ಪ್ರಾರಂಭಗೊಂಡಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಹೂಬರ್ಟ್ ಪೀರೆರಾ ಅವರಿಗೆ ಹೊಸ ವ್ಯಾಗನರ್ ಕಾರ್ ಹಸ್ತಾಂತರಿಸಿ ಶುಭ ಕೋರಿದರು.

ಈ ಸಂದರ್ಭದಲ್ಲಿ ಗ್ರಾಮೀಣ ಮಾರಾಟ ಪ್ರಭಂಧಕ ಸುಜಿತ್, ನಾರಾವಿ ಮಾಂಡೋವಿ ಮೋಟರ್ಸ್ ಸೇಲ್ಸ್ ಟೀಮ್ ಮ್ಯಾನೇಜರ್ ಚರಣ್, ಸೇಲ್ಸ್ ಆಫೀಸರ್ ಸುಹಾಸ್ ಜೈನ್, ಪುನೀತ್ ಉಪಸ್ಥಿತರಿದ್ದರು. ಲಕ್ಷ ದೀಪೋತ್ಸವದಲ್ಲಿ ಮಾಂಡೋವಿ ಮೋಟಾರ್ಸ್ ನ ಸ್ಟಾಲ್ ಗೆ ಆಗಮಿಸಿದ ಗ್ರಾಹಕರಿಗೆ ಹೊಸ ಕಾರಿನ ವಿಶ್ಲೇಷಣೆ ಮಾಡಿದರು.

Related posts

ಸೇವಾಧಾಮ ಪುನಶ್ಚೇತನ ಕೇಂದ್ರದಲ್ಲಿ ವಿಶ್ವ ಬೆನ್ನುಹುರಿ ಅಪಘಾತ ದಿನಾಚರಣೆ ಮತ್ತು ಸೇವಾಭಾರತಿಯಿಂದ 2025 ರ “ಸೇವಾ ಶ್ರೇಷ್ಠ” ಪುರಸ್ಕಾರ

Suddi Udaya

ಭರತನಾಟ್ಯ ವಿದ್ವತ್ ಪೂರ್ವ ದರ್ಜೆ ಪರೀಕ್ಷೆ: ಪುಂಜಾಲಕಟ್ಟೆಯ ಪಿ. ಬಿ ವೈಷ್ಣವಿ ಡಿಸ್ಟಿಂಕ್ಷನಲ್ಲಿ ತೇರ್ಗಡೆ

Suddi Udaya

ಬಳಂಜ : ಪರಿಸರ ಗಿಡ ನಾಟಿ ಕಾರ್ಯಕ್ರಮ

Suddi Udaya

ಸಂಸದ ಕೋಟ ಶ್ರೀನಿವಾಸ್ ಪೂಜಾರಿಯವರಿಗೆ ಮಾತೃ ವಿಯೋಗ

Suddi Udaya

ಗೇರುಕಟ್ಟೆ: ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ತೆಕ್ಕಾರು ಇಬ್ಬನಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಮಹಾಸಭೆ

Suddi Udaya
error: Content is protected !!