23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನ ಹರಿದ್ವಾರ ಶಾಖಾ ಮಠಕ್ಕೆ ಮಾಜಿ ಸಂಸದ ನಳಿನ್ ಕುಮಾರ್ ಭೇಟಿ

ಧರ್ಮಸ್ಥಳ: ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನ ನಿತ್ಯಾನಂದ ನಗರದ ಶಾಖಾ ಮಠ ಉತ್ತರಖಂಡ ಹರಿದ್ವಾರ ಸಾಧನಾ ಕುಠಿರದ 8ನೇ ವಾರ್ಷಿಕೋತ್ಸವದಲ್ಲಿ ಮಾಜಿ ಸಂಸದ, ಭಾರತೀಯ ಜನತಾ ಪಾರ್ಟಿಯ ಮಾಜಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭಾಗಿಯಾದರು.

ಬಳಿಕ ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧಿಪತಿ ಸದ್ಗುರು ಬ್ರಹ್ಮಾನಂದ ಸರಸ್ವತಿ
ಸ್ವಾಮೀಜಿಯವರಿಂದ ಆಶೀರ್ವಾದ ಪಡೆದವರು. ಸ್ವಾಮೀಜಿಯವರ ನೇತೃತ್ವದಲ್ಲಿ ಪವಿತ್ರ ಗಂಗಾ ನದಿಯಲ್ಲಿ ಗಂಗಾ ಸ್ನಾನ, ಗಂಗಾ ಆರತಿ ನಡೆಯಿತು.

Related posts

ಹೆಜಮಾಡಿಕೋಡಿಯಿಂದ ರೂ.21 ಲಕ್ಷ ಮೌಲ್ಯದ ಕಬ್ಬಿಣದ ಶೀಟು ಮತ್ತು ರಾಡ್‌ಗಳ ಕಳವು ಪ್ರಕರಣ: ಮದ್ದಡ್ಕ, ಬೆಳ್ತಂಗಡಿ, ಹಳೆಪೇಟೆ ಕುಂಠಿನಿಯ ಐವರು ಆರೋಪಿಗಳ ಬಂಧನ

Suddi Udaya

ಬಳಂಜ ತಾಲೂಕು ಮಟ್ಟದ ಪ್ರಾಥಮಿಕ, ಪ್ರೌಢಶಾಲಾ ಕ್ರೀಡಾ ಕೂಟ: ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಕ್ರೀಡೆ ಸಹಕಾರಿ: ಮೋಹನ್ ಕುಮಾರ್

Suddi Udaya

ತಾಲೂಕು ಬಿಜೆಪಿ ಯುವಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿಯವರ ಅಜ್ಜಿ ಹೇಮಾವತಿ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ಜಿತೇಶ್‌ನ ಮನೆಗೆ ಭೇಟಿ ನೀಡಿದ ಕಿರಣ್‌ಚಂದ್ರ ಪುಷ್ಪಗಿರಿ

Suddi Udaya

ರಾಷ್ಟ್ರಮಟ್ಟದ ಕರಾಟೆ ತೀರ್ಪುಗಾರರಾಗಿ ಸೆನ್ಸಾಯ್ ಅಶೋಕ್ ಆಚಾರ್ಯ ನೇಮಕ

Suddi Udaya

ಕರಂಬಾರು ಹಿ.ಪ್ರಾ. ಶಾಲೆಯಲ್ಲಿ ಭರತನಾಟ್ಯ ತರಗತಿ ಉದ್ಘಾಟನೆ

Suddi Udaya
error: Content is protected !!