July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಾವ್ಯ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯ ಗೌರವಾಧ್ಯಕ್ಷರಾಗಿ ಶ್ರೀಧರ್ ಪೂಜಾರಿ, ಅಧ್ಯಕ್ಷರಾಗಿ ಹರೀಶ್ ಹೆಗ್ಡೆ ಆಯ್ಕೆ

ಸಾವ್ಯ: ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ಟ್ರಸ್ಟ್ ಇದರ ನೂತನ ಸಮಿತಿಯು ಇತ್ತೀಚೆಗೆ ರಚನೆ ಮಾಡಲಾಯಿತು.

ಗೌರವಾಧ್ಯಕ್ಷರಾಗಿ ಶ್ರೀಧರ್ ಪೂಜಾರಿ ಭೂತಡ್ಕ, ಅಧ್ಯಕ್ಷರಾಗಿ ಹರೀಶ್ ಹೆಗ್ಡೆ ಸಾವ್ಯ, ಉಪಾಧ್ಯಕ್ಷರಾಗಿ ಹರೀಶ್ ಹೊಸಮನೆ, ಲೋಕಯ್ಯ ಪೂಜಾರಿ, ಪ್ರಧಾನ ಕಾರ್ಯದರ್ಶಿಯಾಗಿ ರಕ್ಷಿತ್ ಸಾವ್ಯ, ಜೊತೆ ಕಾರ್ಯದರ್ಶಿ ಅಕ್ಷಯ್ ಪಯ್ಯಬೆಟ್ಟು, ಕೋಶಾಧಿಕಾರಿಯಾಗಿ ಹರೀಶ್ ಕುಲಾಲ್, ಗೌರವ ಸಲಹೆಗಾರರಾಗಿ ಗೋಪಾಲ್ ಪೂಜಾರಿ ಹಾಗೂ ಎಲ್ಲಾ ಮಾಜಿ ಅಧ್ಯಕ್ಷರುಗಳು, ಸಮಿತಿ ಸದಸ್ಯರಾಗಿ ಲಕ್ಷ್ಮಣ್ ಕುಲಾಲ್, ವಸಂತ ಕೋಟ್ಯಾನ, ಲೋಕೇಶ್ ಕುಲಾಲ್, ಹರೀಶ್, ವಿಶ್ವನಾಥ್ ಪಯ್ಯಬೆಟ್ಟು, ಶೇಖರ್ ಸುವರ್ಣ, ಅಪ್ಪು ಭಂಡಾರಿ ಆಯ್ಕೆಯಾದರು.

Related posts

ಬೆಳ್ತಂಗಡಿ ಮಹಿಳಾ ಮಂಡಲಗಳ ಒಕ್ಕೂಟದಿಂದ ಎಂಟು ದಿನಗಳ ಪ್ರವಾಸ

Suddi Udaya

ಜ18-ಫೆ 01: ಬೆಳ್ತಂಗಡಿ ಹಿಂದೂ ಸಂಗಮ ಆಯೋಜನ ಸಮಿತಿಯಿಂದ ತಾಲೂಕಿನ ಏಳು ಪ್ರಮುಖ ಕೇಂದ್ರಗಳಲ್ಲಿ ಹಿಂದೂ ಸಂಗಮ‌ ಕಾರ್ಯಕ್ರಮ

Suddi Udaya

ಕಾಶಿಬೆಟ್ಟು ನಿವಾಸಿ ಶತಾಯುಷಿ ಚೆಲುವಮ್ಮ ನಿಧನ

Suddi Udaya

ಲಾಯಿಲ: ರಬ್ಬರ್ ತೋಟಕ್ಕೆ ಬೆಂಕಿ: 75 ರಷ್ಟು ಮರಕ್ಕೆ ಹಾನಿ

Suddi Udaya

ನಾವೂರಿನಲ್ಲಿ 78ನೇ ವರ್ಷದ ಸ್ವಾತಂತ್ರ್ಯೋತ್ಸವ

Suddi Udaya

ವೇಣೂರು ನಡ್ತಿಕಲ್ಲು ನಿವಾಸಿ ಇಸ್ಮಾಯಿಲ್ ಮುಸ್ಲಿಯಾರ್ ನಿಧನ

Suddi Udaya
error: Content is protected !!