24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಳದಂಗಡಿಯಲ್ಲಿ ತೃಷಾ ಮೆಡಿಕಲ್ ಶುಭಾರಂಭ

ಅಳದಂಗಡಿ : ಇಲ್ಲಿನ ಗುರುದೇವ ಕಾಂಪ್ಲೆಕ್ಸ್ ನಲ್ಲಿ ನೂತನವಾಗಿ ಪ್ರಾರಂಭಿಸಿದ ತೃಷಾ ಮೆಡಿಕಲ್ ಶುಭಾರಂಭಗೊಂಡಿದೆ.

ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್ ಅಜಿಲರು ನೂತನ‌ ಸಂಸ್ಥೆಯನ್ನು ಉದ್ಘಾಟಿಸಿ ಶುಭಕೋರಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಅಳದಂಗಡಿ‌ ಅರಮನೆಯ ಶಿವಪ್ರಸಾದ್ ಅಜಿಲ, ಡಾ.ಎನ್.ಎಂ ತುಳಪುಳೆ, ಡಾ.ಹರಿಪ್ರಸಾದ್ ಸುವರ್ಣ, ವಿಶ್ವನಾಥ ಪೂಜಾರಿ ಪುದ್ದಬೈಲು, ಸುನಿಲ್ ಕುಮಾರ್ ಜೈನ್,
ಸುಭಾಶ್ಚಂದ್ರ ರೈ, ಪ್ರಶಾಂತ್ ವೇಗಸ್, ಅಜಿತ್ ಕುಮಾರ್ ಜೈನ್, ಶ್ರೀನಿವಾಸ್ ರಾವ್ ದೋರಿಂಜ, ದಿನಕರ ಮಂಗಳೂರು, ಎಲೋಸಿಸ್ ಡಿಸೋಜ, ಬೇಬಿ ಪೂಜಾರಿ ಪುಣ್ಕೆತ್ಯಾರು, ಧರ್ಣಪ್ಪ ಪೂಜಾರಿ ಬಳಂಜ ಉಪಸ್ಥಿತರಿದ್ದರು.

ಆಗಮಿಸಿದ ಅತಿಥಿ ಗಣ್ಯರನ್ನು ಡಾ.ರಮೇಶ್ – ಪ್ರಮೀಳಾ, ಸಂಜೀವ ಪೂಜಾರಿ ಕೊಡಂಗೆ- ರಾಜಮ್ಮ ಸ್ವಾಗತಿಸಿ,ಸತ್ಕರಿಸಿದರು.

Related posts

ಧರ್ಮಸ್ಥಳ: ನೂತನವಾಗಿ ಪ್ರಾರಂಭಗೊಂಡ ಶ್ರೀ ಶಿವಶಕ್ತಿ ಅಯ್ಯಂಗಾರ್ ಬೇಕರಿಗೆ ಬಿಜೆಪಿ ರಾಜ್ಯ ಕಾರ್ಯದರ್ಶಿ ಬ್ರಿಜೇಶ್ ಚೌಟ ಭೇಟಿ

Suddi Udaya

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಕಳಿಯ ನಿವಾಸಿ ಶಿವರಾಜ್ ಎಂ. ರವರ ಚಿಕಿತ್ಸೆಗೆ ನೆರವಾಗಿ

Suddi Udaya

ವೇಣೂರು ಐಟಿಐಯಲ್ಲಿ ಬೃಹತ್ ರಕ್ತದಾನ ಶಿಬಿರ: 119 ಯುನಿಟ್ ರಕ್ತ ಸಂಗ್ರಹ

Suddi Udaya

ಪಡಂಗಡಿ: ಹಿರಿಯ ನಾಗರಿಕ ಧರ್ಣಪ್ಪ ಶೆಟ್ಟಿ ಯವರಿಂದ ಮತ ಚಲಾವಣೆ

Suddi Udaya

ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಕಾಮಗಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಂದ ಶಿಲಾನ್ಯಾಸ

Suddi Udaya

ಉಜಿರೆ ಸಂಧ್ಯಾ ಪ್ರೆಶ್ ಉತ್ಪಾದನಾ ಮತ್ತು ಪ್ಯಾಕೇಜಿಂಗ್ ಘಟಕಕ್ಕೆ ಅತ್ಯುತ್ತಮ ‘ಟೈಮ್ಸ್ ಬ್ಯುಸಿನೆಸ್ ಅವಾರ್ಡ್ಸ್-2024’ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶ್ರೀಮತಿ ಅರ್ಚನಾ ರಾಜೇಶ್ ಪೈಯವರಿಗೆ ಪ್ರಶಸ್ತಿ ಹಸ್ತಾಂತರ

Suddi Udaya
error: Content is protected !!