July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಳದಂಗಡಿಯಲ್ಲಿ ತೃಷಾ ಮೆಡಿಕಲ್ ಶುಭಾರಂಭ

ಅಳದಂಗಡಿ : ಇಲ್ಲಿನ ಗುರುದೇವ ಕಾಂಪ್ಲೆಕ್ಸ್ ನಲ್ಲಿ ನೂತನವಾಗಿ ಪ್ರಾರಂಭಿಸಿದ ತೃಷಾ ಮೆಡಿಕಲ್ ಶುಭಾರಂಭಗೊಂಡಿದೆ.

ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್ ಅಜಿಲರು ನೂತನ‌ ಸಂಸ್ಥೆಯನ್ನು ಉದ್ಘಾಟಿಸಿ ಶುಭಕೋರಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಅಳದಂಗಡಿ‌ ಅರಮನೆಯ ಶಿವಪ್ರಸಾದ್ ಅಜಿಲ, ಡಾ.ಎನ್.ಎಂ ತುಳಪುಳೆ, ಡಾ.ಹರಿಪ್ರಸಾದ್ ಸುವರ್ಣ, ವಿಶ್ವನಾಥ ಪೂಜಾರಿ ಪುದ್ದಬೈಲು, ಸುನಿಲ್ ಕುಮಾರ್ ಜೈನ್,
ಸುಭಾಶ್ಚಂದ್ರ ರೈ, ಪ್ರಶಾಂತ್ ವೇಗಸ್, ಅಜಿತ್ ಕುಮಾರ್ ಜೈನ್, ಶ್ರೀನಿವಾಸ್ ರಾವ್ ದೋರಿಂಜ, ದಿನಕರ ಮಂಗಳೂರು, ಎಲೋಸಿಸ್ ಡಿಸೋಜ, ಬೇಬಿ ಪೂಜಾರಿ ಪುಣ್ಕೆತ್ಯಾರು, ಧರ್ಣಪ್ಪ ಪೂಜಾರಿ ಬಳಂಜ ಉಪಸ್ಥಿತರಿದ್ದರು.

ಆಗಮಿಸಿದ ಅತಿಥಿ ಗಣ್ಯರನ್ನು ಡಾ.ರಮೇಶ್ – ಪ್ರಮೀಳಾ, ಸಂಜೀವ ಪೂಜಾರಿ ಕೊಡಂಗೆ- ರಾಜಮ್ಮ ಸ್ವಾಗತಿಸಿ,ಸತ್ಕರಿಸಿದರು.

Related posts

ವಿಶ್ವ ಹಿಂದೂ ಪರಿಷತ್ ಭಜರಂಗದಳ ಪದ್ಮುಂಜ ಘಟಕ ನೂತನ ಸಮಿತಿಯ ರಚನೆ

Suddi Udaya

ಇಂದಬೆಟ್ಟು : ಕಲ್ಲಾಜೆ ನವ ಭಾರತ್ ಗೆಳೆಯರ ಬಳಗ ವಾರ್ಷಿಕ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಒಕ್ಕಲಿಗರ ಕ್ರಿಕೆಟ್ ಪಂದ್ಯಾಟ: ಪಟ್ರಮೆ ಬ್ರದರ್ಸ್ ತಂಡ ದ್ವಿತೀಯ ಸ್ಥಾನ

Suddi Udaya

ಬದ್ಯಾರ್ ಕಡೆಗೆ ಹೋಗುವ ಸಂಪರ್ಕ ರಸ್ತೆ ಪೂರ್ತಿ ಕಸ ಕಡ್ಡಿ: ಕಸ ಎಸೆಯುವವರ ವಿರುದ್ಧ ಕ್ರಮಕ್ಕೆ ನಾಗರಿಕರ ಆಗ್ರಹ

Suddi Udaya

ಬೆಳ್ತಂಗಡಿ ಮಾಜಿ ಶಾಸಕ ದಿ.ಕೆ ವಸಂತ ಬಂಗೇರರವರ 80ನೇ ವರ್ಷದ ಹುಟ್ಟುಹಬ್ಬ: ಬಿನುತಾ ಬಂಗೇರರವರ ಸಾರಥ್ಯದಲ್ಲಿ,ಬಂಗೇರ ಬ್ರಿಗೇಡ್ ವತಿಯಿಂದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ

Suddi Udaya

ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: ಮೂರನೇ ಗುರುತು ಮಾಡಿದ ಸ್ಥಳದಲ್ಲಿ ಸಿಗದ ಕಳೇಬರಗಳು

Suddi Udaya
error: Content is protected !!