September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಳದಂಗಡಿಯಲ್ಲಿ ತೃಷಾ ಮೆಡಿಕಲ್ ಶುಭಾರಂಭ

ಅಳದಂಗಡಿ : ಇಲ್ಲಿನ ಗುರುದೇವ ಕಾಂಪ್ಲೆಕ್ಸ್ ನಲ್ಲಿ ನೂತನವಾಗಿ ಪ್ರಾರಂಭಿಸಿದ ತೃಷಾ ಮೆಡಿಕಲ್ ಶುಭಾರಂಭಗೊಂಡಿದೆ.

ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್ ಅಜಿಲರು ನೂತನ‌ ಸಂಸ್ಥೆಯನ್ನು ಉದ್ಘಾಟಿಸಿ ಶುಭಕೋರಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಅಳದಂಗಡಿ‌ ಅರಮನೆಯ ಶಿವಪ್ರಸಾದ್ ಅಜಿಲ, ಡಾ.ಎನ್.ಎಂ ತುಳಪುಳೆ, ಡಾ.ಹರಿಪ್ರಸಾದ್ ಸುವರ್ಣ, ವಿಶ್ವನಾಥ ಪೂಜಾರಿ ಪುದ್ದಬೈಲು, ಸುನಿಲ್ ಕುಮಾರ್ ಜೈನ್,
ಸುಭಾಶ್ಚಂದ್ರ ರೈ, ಪ್ರಶಾಂತ್ ವೇಗಸ್, ಅಜಿತ್ ಕುಮಾರ್ ಜೈನ್, ಶ್ರೀನಿವಾಸ್ ರಾವ್ ದೋರಿಂಜ, ದಿನಕರ ಮಂಗಳೂರು, ಎಲೋಸಿಸ್ ಡಿಸೋಜ, ಬೇಬಿ ಪೂಜಾರಿ ಪುಣ್ಕೆತ್ಯಾರು, ಧರ್ಣಪ್ಪ ಪೂಜಾರಿ ಬಳಂಜ ಉಪಸ್ಥಿತರಿದ್ದರು.

ಆಗಮಿಸಿದ ಅತಿಥಿ ಗಣ್ಯರನ್ನು ಡಾ.ರಮೇಶ್ – ಪ್ರಮೀಳಾ, ಸಂಜೀವ ಪೂಜಾರಿ ಕೊಡಂಗೆ- ರಾಜಮ್ಮ ಸ್ವಾಗತಿಸಿ,ಸತ್ಕರಿಸಿದರು.

Related posts

ನಾಗೇಶ್ ಕುಮಾರ್ ಅಭಿಮಾನಿ ಬಳಗದಿಂದ ಸೌಜನ್ಯ ಮನೆಗೆ ಭೇಟಿ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ಕಾಮರ್ಸ್ ಕ್ಲಬ್ ನ ವತಿಯಿಂದ ವಾಣಿಜ್ಯ ಫೆಸ್ಟ್

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ: ಮಧ್ಯಂತರ ತಡೆ ನೀಡಲು ಹೈಕೋರ್ಟ್ ಗೆ ಅರ್ಜಿ

Suddi Udaya

ಆ.30: ತಾಲೂಕು ವೀರಶೈವ ಲಿಂಗಾಯತ ಸಂಘದ ವಾರ್ಷಿಕೋತ್ಸವ-ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಆರಂಬೋಡಿ ಕಿ. ಪ್ರಾ. ಶಾಲೆಗೆ ಬಟ್ಟಲು ಮತ್ತು ಗ್ಯಾಸ್ ಸ್ಟವ್ ವಿತರಣೆ

Suddi Udaya

ಹಿರಿಯ ದಲಿತ ಮುಖಂಡ ಎಂ.ದೇವದಾಸ್ ನಿಧನಕ್ಕೆ ಬೆಳ್ತಂಗಡಿ ದಲಿತ ಸಂಘರ್ಷ ಸಮಿತಿಯಿಂದ ಸಂತಾಪ

Suddi Udaya
error: Content is protected !!