39.6 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಶ್ವಮೇಧ ಕಾಮರ್ಸ್ ಫೆಸ್ಟ್ ನಲ್ಲಿ ವಾಣಿ ಪದವಿ ಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿ

ಬೆಳ್ತಂಗಡಿ: ಮೂಡಬಿದ್ರೆ ಮಹಾವೀರ ಪ್ರಥಮ ದರ್ಜೆ ಕಾಲೇಜಿನಲ್ಲಿ ಪಿಯುಸಿ ವಿಭಾಗದವರಿಗೆ ಆಯೋಜಿಸಿದ್ದ ಅಶ್ವಮೇಧ ಕಾಮರ್ಸ್ ಫೆಸ್ಟ್-2024 ಇದರಲ್ಲಿ ವಾಣಿ ಪದವಿ ಪೂರ್ವ ಕಾಲೇಜು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ.

ದಕ್ಷಿಣ ಕನ್ನಡ ಜಿಲ್ಲೆಯ 10 ಪದವಿ ಪೂರ್ವ ಕಾಲೇಜುಗಳು ಭಾಗವಹಿಸಿದ್ದ ಈ ಫೆಸ್ಟ್ ನಲ್ಲಿ, ರೀಲ್ ಮೇಕಿಂಗ್ ನಲ್ಲಿ ಉದಿತ್ ರೈ ಮತ್ತು ಸಾಧನ್ ಪ್ರಥಮ, ಮಾಡೆಲ್ ಪ್ರದರ್ಶನದಲ್ಲಿ ಅನನ್ಯ ಮತ್ತು ಉತ್ತಮ್ ಪ್ರಥಮ, ಮೊಕ್ ಪ್ರೆಸ್ಸಿನಲ್ಲಿ ಉಜ್ವಲ್ ಪ್ರಥಮ, ಮ್ಯಾಡ್ ಆಡ್ ನಲ್ಲಿ ಪೂರ್ಣೇಶ್, ಸಮನ್ವಿತ್, ಅಭಿಷೇಕ್, ಅಶ್ವತ್, ಶಿವಾನಿ ಪ್ರಥಮ, ವಾಣಿಜ್ಯ ರಸಪ್ರಶ್ನೆಯಲ್ಲಿ ಆದಿತ್ಯ ಮತ್ತು ಆಕಾಶ್ ದ್ವಿತೀಯ, ಬಿಜಿನೆಸ್ ಪ್ರೆಸೆಂಟೇಷನ್ ನಲ್ಲಿ ಸ್ವರ ಹೆಗ್ಡೆ ದ್ವಿತೀಯ ಮತ್ತು ಬ್ರಾಂಡ್ ರಂಗೋಲಿ ಸ್ಪರ್ಧೆಯಲ್ಲಿ ಶ್ರುತಿ ಮತ್ತು ಸುಶ್ಮಿತಾ ತೃತೀಯ ಪ್ರಶಸ್ತಿಗಳನ್ನು ಪಡೆದು ಸಮಗ್ರ ಪ್ರಶಸ್ತಿಯನ್ನು ಗಳಿಸಿಕೊಂಡಿದ್ದಾರೆ.

Related posts

ನೆರಿಯ: ಕೋಲೋಡಿ ತೋಡಿಗೆ ಪೈಪ್ ಮೋರಿ ಅಳವಡಿಕೆ: ಭರವಸೆ ಈಡೇರಿಸಿದ ರಕ್ಷಿತ್ ಶಿವರಾಂ

Suddi Udaya

ಮಚ್ಚಿನ: ಆಕಸ್ಮಿಕವಾಗಿ ಮನೆಯ ಹಟ್ಟಿಗೆ ಬೆಂಕಿ : ಅಪಾರ ನಷ್ಟ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋ. ಗ್ರಾಮೀಣ ಶ್ರೇಷ್ಟ್ರತ ತರಬೇತಿ ಕೇಂದ್ರದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ವಿಧಾನ ಪರಿಷತ್ತು ಸದಸ್ಯ ಹರೀಶ್ ಕುಮಾರ್ ರವರಿಂದ ಬೆಳ್ತಂಗಡಿ ಶ್ರೀ ಧ.ಆಂ.ಮಾ. ಶಾಲೆಯ ಜಿಲ್ಲಾ ಪ್ರಶಸ್ತಿ ಹಾಗೂ ರಾಜ್ಯ ಪ್ರಶಸ್ತಿ ಸ್ಕೌಟ್ ಗೈಡ್ಸ್ ಗಳಿಗೆ ಅಭಿನಂದನೆ

Suddi Udaya

ತಣ್ಣೀರುಪಂತ ಪ್ರಾ.ಕೃ.ಪ.ಸ. ಸಂಘದ ಮಹಾಸಭೆ: ರೂ.276ಕೋಟಿ ವ್ಯವಹಾರ, ರೂ.1.15ಕೋಟಿ ಲಾಭ, ಸದಸ್ಯರಿಗೆ ಶೇ.12 ಡಿವಿಡೆಂಡ್

Suddi Udaya

ಕುತ್ಲೂರು ಉ.ಸ.ಹಿ. ಪ್ರಾಥಮಿಕ ಶಾಲೆಯಲ್ಲಿ “ಚಿಣ್ಣರ ಅಂಗಳ” ಉದ್ಘಾಟನೆ

Suddi Udaya
error: Content is protected !!