24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಶ್ವಮೇಧ ಕಾಮರ್ಸ್ ಫೆಸ್ಟ್ ನಲ್ಲಿ ವಾಣಿ ಪದವಿ ಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿ

ಬೆಳ್ತಂಗಡಿ: ಮೂಡಬಿದ್ರೆ ಮಹಾವೀರ ಪ್ರಥಮ ದರ್ಜೆ ಕಾಲೇಜಿನಲ್ಲಿ ಪಿಯುಸಿ ವಿಭಾಗದವರಿಗೆ ಆಯೋಜಿಸಿದ್ದ ಅಶ್ವಮೇಧ ಕಾಮರ್ಸ್ ಫೆಸ್ಟ್-2024 ಇದರಲ್ಲಿ ವಾಣಿ ಪದವಿ ಪೂರ್ವ ಕಾಲೇಜು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ.

ದಕ್ಷಿಣ ಕನ್ನಡ ಜಿಲ್ಲೆಯ 10 ಪದವಿ ಪೂರ್ವ ಕಾಲೇಜುಗಳು ಭಾಗವಹಿಸಿದ್ದ ಈ ಫೆಸ್ಟ್ ನಲ್ಲಿ, ರೀಲ್ ಮೇಕಿಂಗ್ ನಲ್ಲಿ ಉದಿತ್ ರೈ ಮತ್ತು ಸಾಧನ್ ಪ್ರಥಮ, ಮಾಡೆಲ್ ಪ್ರದರ್ಶನದಲ್ಲಿ ಅನನ್ಯ ಮತ್ತು ಉತ್ತಮ್ ಪ್ರಥಮ, ಮೊಕ್ ಪ್ರೆಸ್ಸಿನಲ್ಲಿ ಉಜ್ವಲ್ ಪ್ರಥಮ, ಮ್ಯಾಡ್ ಆಡ್ ನಲ್ಲಿ ಪೂರ್ಣೇಶ್, ಸಮನ್ವಿತ್, ಅಭಿಷೇಕ್, ಅಶ್ವತ್, ಶಿವಾನಿ ಪ್ರಥಮ, ವಾಣಿಜ್ಯ ರಸಪ್ರಶ್ನೆಯಲ್ಲಿ ಆದಿತ್ಯ ಮತ್ತು ಆಕಾಶ್ ದ್ವಿತೀಯ, ಬಿಜಿನೆಸ್ ಪ್ರೆಸೆಂಟೇಷನ್ ನಲ್ಲಿ ಸ್ವರ ಹೆಗ್ಡೆ ದ್ವಿತೀಯ ಮತ್ತು ಬ್ರಾಂಡ್ ರಂಗೋಲಿ ಸ್ಪರ್ಧೆಯಲ್ಲಿ ಶ್ರುತಿ ಮತ್ತು ಸುಶ್ಮಿತಾ ತೃತೀಯ ಪ್ರಶಸ್ತಿಗಳನ್ನು ಪಡೆದು ಸಮಗ್ರ ಪ್ರಶಸ್ತಿಯನ್ನು ಗಳಿಸಿಕೊಂಡಿದ್ದಾರೆ.

Related posts

ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘದ ಮಹಾಸಭೆ: ನೂತನ ಅಧ್ಯಕ್ಷರಾಗಿ ದಿನೇಶ್ ಕೆ. ಕೊಕ್ಕಡ ಆಯ್ಕೆ

Suddi Udaya

ಚಂದ್ರನ ಮೇಲೆ ಸ್ಪರ್ಶ, ಎಕ್ಸೆಲ್ ನಲ್ಲಿ ಹರ್ಷ

Suddi Udaya

ಧರ್ಮಸ್ಥಳ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya

ನಾಲ್ಕೂರು: ಗಾಳಿ ಮಳೆಗೆ ಬಾಕ್ಯರಡ್ಡದಲ್ಲಿ ಹಟ್ಟಿ ಕುಸಿತ

Suddi Udaya

ಬೆಳಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆ: 6 ಕ್ಷೇತ್ರಕ್ಕೆ ಅವಿರೋಧ ಆಯ್ಕೆ: 6 ಸ್ಥಾನ ಪದ್ಮಗೌಡ ನೇತೃತ್ವದ ತಂಡಕ್ಕೆ ಜಯ

Suddi Udaya

ಮೇ 5: ‘ನನ್ನ ಬೂತ್ ನನ್ನ ಜವಾಬ್ದಾರಿ’ ಎಂಬ ಧ್ಯೇಯದೊಂದಿಗೆ ಪ್ರಚಾರ ಕಾರ್ಯ ಮಾಡುವಂತೆ ಕರೆ ನೀಡಿದ ಮಾಜಿ ಶಾಸಕ ವಸಂತ ಬಂಗೇರ

Suddi Udaya
error: Content is protected !!