September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಶ್ವಮೇಧ ಕಾಮರ್ಸ್ ಫೆಸ್ಟ್ ನಲ್ಲಿ ವಾಣಿ ಪದವಿ ಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿ

ಬೆಳ್ತಂಗಡಿ: ಮೂಡಬಿದ್ರೆ ಮಹಾವೀರ ಪ್ರಥಮ ದರ್ಜೆ ಕಾಲೇಜಿನಲ್ಲಿ ಪಿಯುಸಿ ವಿಭಾಗದವರಿಗೆ ಆಯೋಜಿಸಿದ್ದ ಅಶ್ವಮೇಧ ಕಾಮರ್ಸ್ ಫೆಸ್ಟ್-2024 ಇದರಲ್ಲಿ ವಾಣಿ ಪದವಿ ಪೂರ್ವ ಕಾಲೇಜು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ.

ದಕ್ಷಿಣ ಕನ್ನಡ ಜಿಲ್ಲೆಯ 10 ಪದವಿ ಪೂರ್ವ ಕಾಲೇಜುಗಳು ಭಾಗವಹಿಸಿದ್ದ ಈ ಫೆಸ್ಟ್ ನಲ್ಲಿ, ರೀಲ್ ಮೇಕಿಂಗ್ ನಲ್ಲಿ ಉದಿತ್ ರೈ ಮತ್ತು ಸಾಧನ್ ಪ್ರಥಮ, ಮಾಡೆಲ್ ಪ್ರದರ್ಶನದಲ್ಲಿ ಅನನ್ಯ ಮತ್ತು ಉತ್ತಮ್ ಪ್ರಥಮ, ಮೊಕ್ ಪ್ರೆಸ್ಸಿನಲ್ಲಿ ಉಜ್ವಲ್ ಪ್ರಥಮ, ಮ್ಯಾಡ್ ಆಡ್ ನಲ್ಲಿ ಪೂರ್ಣೇಶ್, ಸಮನ್ವಿತ್, ಅಭಿಷೇಕ್, ಅಶ್ವತ್, ಶಿವಾನಿ ಪ್ರಥಮ, ವಾಣಿಜ್ಯ ರಸಪ್ರಶ್ನೆಯಲ್ಲಿ ಆದಿತ್ಯ ಮತ್ತು ಆಕಾಶ್ ದ್ವಿತೀಯ, ಬಿಜಿನೆಸ್ ಪ್ರೆಸೆಂಟೇಷನ್ ನಲ್ಲಿ ಸ್ವರ ಹೆಗ್ಡೆ ದ್ವಿತೀಯ ಮತ್ತು ಬ್ರಾಂಡ್ ರಂಗೋಲಿ ಸ್ಪರ್ಧೆಯಲ್ಲಿ ಶ್ರುತಿ ಮತ್ತು ಸುಶ್ಮಿತಾ ತೃತೀಯ ಪ್ರಶಸ್ತಿಗಳನ್ನು ಪಡೆದು ಸಮಗ್ರ ಪ್ರಶಸ್ತಿಯನ್ನು ಗಳಿಸಿಕೊಂಡಿದ್ದಾರೆ.

Related posts

ನ್ಯೂ ವೈಬ್ರೆಂಟ್ ಪಿಯು ಕಾಲೇಜಿನ 12 ವಿದ್ಯಾರ್ಥಿಗಳಿಗೆ 99 ಪರ್ಸೆಂಟೇಲ್

Suddi Udaya

ಕಡಿರುದ್ಯಾವರ :ಡೆಂಗ್ಯೂ ಜ್ವರದ ಬಗ್ಗೆ ಜನ ಜಾಗೃತಿ ಅಭಿಯಾನ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣಾ ಉಸ್ತುವಾರಿಯಾಗಿ ಖಾಲಿದ್ ಪುಲಾಬೆ ನೇಮಕ

Suddi Udaya

ನಾರಾವಿ: ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿಯಿಂದ ಸಂಘದ ಸದಸ್ಯ ಮೇಲ್ವಿನ್ ಡಿಸೋಜ ನಂದಿಲ ರವರಿಗೆ ಚಿಕಿತ್ಸಾ ನೆರವು

Suddi Udaya

ನಾರಾವಿ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ವಾಲಿಬಾಲ್ ಪಂದ್ಯಾಟ

Suddi Udaya

ಲಾಯಿಲ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜೆ

Suddi Udaya
error: Content is protected !!