24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಶ್ವಮೇಧ ಕಾಮರ್ಸ್ ಫೆಸ್ಟ್ ನಲ್ಲಿ ವಾಣಿ ಪದವಿ ಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿ

ಬೆಳ್ತಂಗಡಿ: ಮೂಡಬಿದ್ರೆ ಮಹಾವೀರ ಪ್ರಥಮ ದರ್ಜೆ ಕಾಲೇಜಿನಲ್ಲಿ ಪಿಯುಸಿ ವಿಭಾಗದವರಿಗೆ ಆಯೋಜಿಸಿದ್ದ ಅಶ್ವಮೇಧ ಕಾಮರ್ಸ್ ಫೆಸ್ಟ್-2024 ಇದರಲ್ಲಿ ವಾಣಿ ಪದವಿ ಪೂರ್ವ ಕಾಲೇಜು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ.

ದಕ್ಷಿಣ ಕನ್ನಡ ಜಿಲ್ಲೆಯ 10 ಪದವಿ ಪೂರ್ವ ಕಾಲೇಜುಗಳು ಭಾಗವಹಿಸಿದ್ದ ಈ ಫೆಸ್ಟ್ ನಲ್ಲಿ, ರೀಲ್ ಮೇಕಿಂಗ್ ನಲ್ಲಿ ಉದಿತ್ ರೈ ಮತ್ತು ಸಾಧನ್ ಪ್ರಥಮ, ಮಾಡೆಲ್ ಪ್ರದರ್ಶನದಲ್ಲಿ ಅನನ್ಯ ಮತ್ತು ಉತ್ತಮ್ ಪ್ರಥಮ, ಮೊಕ್ ಪ್ರೆಸ್ಸಿನಲ್ಲಿ ಉಜ್ವಲ್ ಪ್ರಥಮ, ಮ್ಯಾಡ್ ಆಡ್ ನಲ್ಲಿ ಪೂರ್ಣೇಶ್, ಸಮನ್ವಿತ್, ಅಭಿಷೇಕ್, ಅಶ್ವತ್, ಶಿವಾನಿ ಪ್ರಥಮ, ವಾಣಿಜ್ಯ ರಸಪ್ರಶ್ನೆಯಲ್ಲಿ ಆದಿತ್ಯ ಮತ್ತು ಆಕಾಶ್ ದ್ವಿತೀಯ, ಬಿಜಿನೆಸ್ ಪ್ರೆಸೆಂಟೇಷನ್ ನಲ್ಲಿ ಸ್ವರ ಹೆಗ್ಡೆ ದ್ವಿತೀಯ ಮತ್ತು ಬ್ರಾಂಡ್ ರಂಗೋಲಿ ಸ್ಪರ್ಧೆಯಲ್ಲಿ ಶ್ರುತಿ ಮತ್ತು ಸುಶ್ಮಿತಾ ತೃತೀಯ ಪ್ರಶಸ್ತಿಗಳನ್ನು ಪಡೆದು ಸಮಗ್ರ ಪ್ರಶಸ್ತಿಯನ್ನು ಗಳಿಸಿಕೊಂಡಿದ್ದಾರೆ.

Related posts

ಉಜಿರೆಯಲ್ಲಿ ಪ್ಲಾಸ್ಟಿಕ್ ಬ್ಯಾಗ್ ಮುಕ್ತ ಅಭಿಯಾನ

Suddi Udaya

ಉಜಿರೆ ಶ್ರೀಧ.ಮಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ವೇಣೂರು: ‘ಮಿನ್ಹಾಜುಲ್ ಹುದಾ’ ವತಿಯಿಂದ ಉಚಿತ ವಿವಾಹ

Suddi Udaya

ಮಾ.10: ವೇಣೂರು 33ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್ ಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಉಜಿರೆ : ಕುಸಿದು ಬಿದ್ದು ಅಪರಿಚಿತ ವ್ಯಕ್ತಿ ಸಾವು

Suddi Udaya

ಎಕ್ಸೆಲ್ ನಲ್ಲಿ ತ್ಯಾಜ್ಯ ನೀರು ಸಂಸ್ಕರಣಾ (ಎಸ್. ಟಿ. ಪಿ) ವಿಸ್ತರಿತ ಘಟಕದ ಭೂಮಿಪೂಜೆ

Suddi Udaya
error: Content is protected !!